ಆರ್ ಸಿಬಿ ಐತಿಹಾಸಿಕ ಗೆಲುವು ಬೆನ್ನಲ್ಲೇ, ಇಂದು(ಜೂ.4) ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ.

ಬೆಂಗಳೂರು: ಕೋಟ್ಯಾಂತರ ಅಭಿಮಾನಿಗಳ ಬೆಂಬಲ, ಹಾರೈಕೆ, ಪ್ರಾರ್ಥನೆ ಕೊನೆಗೂ ಫಲಿಸಿದೆ. 18ನೇ ಪ್ರಯತ್ನದಲ್ಲಿ ಆರ್’ಸಿಬಿ ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಆರ್​ಸಿಬಿ’ಯ ಈ ಐತಿಹಾಸಿಕ ಗೆಲುವು ಬೆನ್ನಲ್ಲೇ, ಫ್ರಾಂಚೈಸಿ ತಮ್ಮ ನಿಷ್ಠಾವಂತ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ. ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನಲ್ಲಿ ಆರ್​ಸಿಬಿ ವಿಜಯೋತ್ಸವದ ಮೆರವಣಿಗೆ ನಡೆಯಲಿದೆ. ಈ ವಿಜಯೋತ್ಸವ ಮೆರಣವಣಿಗೆ ವಿಧಾನಸೌಧದಿಂದ ಆರಂಭವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ಆಟಗಾರರನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಜನರು […]

ಈ ಸಲ ಕಪ್ ನಮ್ದು‌..!

ಬೆಂಗಳೂರು: ಆರ್ ಸಿಬಿಯ ಚೊಚ್ಚಲ ಐತಿಹಾಸಿಕ ಗೆಲುವಿಗೆ ಸಿಎಂ ಸಿದ್ದರಾಮಯ್ಯ ಆದಿಯಾಗಿ ಸಚಿವರು ಅಭಿನಂದನೆಗಳ ಮಹಾಪಪೂರದೊಂದಿಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪೋಸ್ಟ್ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿ ಸಚಿವರುಗಳು ಐಪಿಎಲ್ ಚಾಂಪಿಯನ್ ಆರ್ ಸಿಬಿಗೆ ಅಭಿನಂದನೆ ಸಲ್ಲಿಸಿದ್ದಾರೆ.‌ ಟ್ಯಾಬ್​ನಲ್ಲೇ ಪಂದ್ಯ ವೀಕ್ಷಿಸಿದ ಸಿಎಂ: ಸಿಎಂ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು. ಆರ್ […]

ರಾಯಲ್ ಚಾಲೆಂಜರ್ಸ್ ಬೆಂಗಳೂರು – ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ 2025ರ ಫೈನಲ್ ಪಂದ್ಯ; ಆರ್ ಸಿಬಿ’ಗೆ ಸಿಗುತ್ತಾ ಈ ಸಲ ಕಪ್.?

ಬೆಂಗಳೂರು: ಇಂದು (ಜೂ.3) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಫೈನಲ್ ಪಂದ್ಯ ನಡೆಯಲಿದೆ. ಉಭಯ ತಂಡಗಳು ಇನ್ನೂ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿಲ್ಲ. ಹೀಗಾಗಿ ಈ ಬಾರಿ ಅಭಿಮಾನಿಗಳು ಹೊಸ ಚಾಂಪಿಯನ್ ತಂಡವನ್ನು ನೋಡಲಿದ್ದಾರೆ. ರೆಡ್‌ – ರೆಡ್ ಫೈಟ್‌ನಲ್ಲಿ ಯಾರು ಗೆಲುವು ಸಾಧಿಸುತ್ತಾರೆ? ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. ವಿರಾಟ್‌ ಕೊಹ್ಲಿಗಾಗಿ ಆರ್‌ಸಿಬಿ ಆಟಗಾರರು ಪ್ರತಿ ಪಂದ್ಯದಲ್ಲಿಯೂ ಅದ್ಭುತ […]

ದುಬೈನಲ್ಲಿ ಮಿಸ್ಟರ್ ರಾಹುಲ್ ದ್ರಾವಿಡ್ ಕ್ರಿಕೆಟ್ ಪಂದ್ಯಾಕೂಟ.

ದುಬೈನಲ್ಲಿ ಮಿಸ್ಟರ್ ಕ್ರಿಕೆಟ್ ರಾಹುಲ ದ್ರಾವಿಡ್ ಕಪ್ ಕ್ರಿಕೆಟ್ ಪಂದ್ಯಾಟವು ಜೂನ್ ಒಂದರಿಂದ ಆರಂಭವಾಗಲಿದೆ. ಗ್ರೇಟ್ ವಾಲ್ ಆಫ್ ಕ್ರಿಕೆಟ್ ಎಂದು ಪ್ರಸಿದ್ಧರಾಗಿರುವ ರಾಹುಲ್ ದ್ರಾವಿಡ್ ಹೆಸರಿನಲ್ಲಿ ಅವರ ಮಹಾನ್ ಅಭಿಮಾನಿಯಾದ ದುಬೈನ ಟೆಕ್ನೋ ಟೈಟಾನ್ಸ್ ಕ್ರಿಕೆಟ್ ತಂಡದ ನಾಯಕ ಶ್ರೀವಿಠಲ ರೀಶಾನ್ ನಾಯಕ್ ಈ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ. ಕುಂದಾಪುರ ಸಮೀಪದ ಸೂರಾಲು ಮೂಲದ ಸದ್ಯ ದುಬೈನಲ್ಲಿ ನೆಲೆಸಿರುವ ವಿಠಲರಿಶಾನ್ ನಾಯಕರ ನ್ನೇತೃತ್ವದಲ್ಲಿ ಜರುಗಲಿರುವ ಈ ಪಂದ್ಯಾಟವು ಜೂನ್ ಒಂದರಿಂದ ಜುಲೈ 20ರ ವರೆಗೆ ಪ್ರತಿ ಭಾನುವಾರ […]

ಭಾರತ ಪಾಕ್ ನಡುವೆ ಉದ್ವಿಗ್ನತೆ:ಐಪಿಎಲ್ ನ ಉಳಿದ ಪಂದ್ಯಗಳನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಿದ ಬಿಸಿಸಿಐ

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮ ಉಂಟಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಉದ್ವಿಗ್ನತೆಯ ಪರಿಣಾಮ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL)‌ ನ ಉಳಿದ ಪಂದ್ಯಗಳನ್ನು ಬಿಸಿಸಿಐ ಅಮಾನತು ಮಾಡಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪಂದ್ಯಾವಳಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ನಂತರ, ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಅಭಿಮಾನಿಗಳ ಸುರಕ್ಷತೆಯೇ ಪ್ರಮುಖ ಕಾಳಜಿ ಎಂದು ಘೋಷಿಸಿದೆ. ಗುರುವಾರ (ಮೇ 08) ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್‌ ಕಿಂಗ್ಸ್‌ […]