ಡಾ.ವಿ.ಎಸ್ ಆಚಾರ್ಯ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಮಾಜಿ ಗೃಹ ಸಚಿವ, ದಿ.ಡಾ.ವಿ.ಎಸ್. ಆಚಾರ್ಯರವರ ಮನೆಗೆ ಭೇಟಿ ನೀಡಿ, ಡಾ.ವಿ.ಎಸ್. ಆಚಾರ್ಯರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಡಾ. ಆಚಾರ್ಯರವರ ಧರ್ಮಪತ್ನಿ ಶಾಂತ ವಿ. ಆಚಾರ್ಯರವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ನಿಕಟಪೂರ್ವ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೆಳೆಗಳಿಗೆ ರೋಗ ಕಂಡುಹಿಡಿಯುವ ವೆಬ್ ಅಪ್ಲಿಕೇಶನ್ ಅಭಿವೃದ್ಧಿ.

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ರಹ ಮತ್ತು ನ್ನೀಸಾ, ರಾಶಿ, ರಿಮ್ಶಾ ಮತ್ತು ಸುಮಂತ್ ಮುತಾಲಿಕ್ ಇವರು ವಿಭಾಗದ ಪ್ರಾಧ್ಯಾಪಕಿಯಾದ ಚಂದನ ಇವರ ಮಾರ್ಗದರ್ಶನದಲ್ಲಿ ಬೆಳೆಗಳಿಗೆ ಬರುವ ರೋಗಗಳನ್ನು ಪೂರ್ವಭಾವಿಯಾಗಿ ಕಂಡುಹಿಡಿಯುವ ವೆಬ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿ ಪಡಿಸಿದ್ದಾರೆ. ಸಾಮಾನ್ಯವಾಗಿ ಯಾವುದೇ ರಾಷ್ಟ್ರದ ಬೆನ್ನೆಲುಬಾಗಿ ಪರಿಗಣಿಸಲ್ಪಡುವ ಕೃಷಿಯು ಮಾನವ ಜೀವನ ಮತ್ತು ಆರ್ಥಿಕ ಸ್ಥಿರತೆ ಎರಡನ್ನೂ ಉಳಿಸಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಆದರೆ […]

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಯತ್ನ: ಡಾ|ಧನಂಜಯ ಸರ್ಜಿ

ಉಡುಪಿ: ಪ್ರತಿ ವರ್ಷ ರಾಜ್ಯದಲ್ಲಿ 2 ಲಕ್ಷ ಯುವತಿಯರು, 1.70 ಲಕ್ಷ ಯುವಕರು ಪದವಿ ಪಡೆಯುತ್ತಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೌಶಲ್ಯಕೇಂದ್ರಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಹೆಚ್ಚಿನ ಉದ್ಯೋಗಾವಕಾಶಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಆರೋಗ್ಯ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳ ಅಗತ್ಯವಿದೆ. ಅನುದಾನಿತ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆಯನ್ನು ವಿಸ್ತರಿಸಬೇಕು ಸರ್ಕಾರಿ ನೌಕರರಿಗೂ ಖಾಸಗಿ ಆಸ್ಪತ್ರೆಗಳಲ್ಲೂ ಉನ್ನತ ಚಿಕಿತ್ಸಾ ಸೌಲಭ್ಯಗಳು ಲಭಿಸಬೇಕು. ಇಎಸ್‌ಐ ಮಿತಿಯನ್ನು […]

ದ್ವಿತೀಯ ಪಿಯುಸಿ: ಶ್ರೀ ವೆಂಕಟರಮಣ ಕಾಲೇಜಿಗೆ ದ್ವಿತೀಯ ರ್ಯಾಂಕ್ ನೊಂದಿಗೆ ಶೇ 100 ಫಲಿತಾಂಶ, 16 ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಟಾಪ್ 10 ರ್ಯಾಂಕ್.

ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಹೆಬ್ಬಾರ್ ದ್ವಿತೀಯ ಪಿಯುಸಿ 2 ನೇ ಹಂತದ ವಾರ್ಷಿಕ ಪರೀಕ್ಷೆ ಯಲ್ಲಿ 597 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಅನನ್ಯ ಸಾಧನೆಗೆ ಸಾಕ್ಷಿಯಾಗಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, 16 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ಸ್ಥಾನ ಪಡೆಯುವುದರ […]

ಶಿರ್ವ: ಸಿಡಿಲು ಬಡಿದು ಯುವಕ ಮೃತ್ಯು.

ಉಡುಪಿ: ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ. ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತ ದುರ್ದೈವಿ. ಇವರು ನಿನ್ನೆ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ […]