ಡೆಂಗ್ಯೂ ಹಾಗೂ ಮಲೇರಿಯಾ ಸಂಪೂರ್ಣ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಡೆಂಗ್ಯೂ ಮಲೇರಿಯಾ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಮಾನವ ಸರಪಳಿ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ, ನಗರ ಸಭೆ ಉಡುಪಿ, ವಿದ್ಯಾರತ್ನ ಸ್ಕೂಲ್ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ನರ್ಸಿಂಗ್ ಕಾಲೇಜ್, ಮಿತ್ರ ಸ್ಕೂಲ್ ಆಫ್ ನರ್ಸಿಂಗ್, ಎಲ್.ಎಮ್.ಹೆಚ್ ಸ್ಕೂಲ್ ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ರಾಷ್ಟ್ರೀಯ […]

ಮಲ್ಪೆ: ಅಗ್ನಿ ಅವಘಡ – ತಪ್ಪಿದ ಬಾರಿ ಅನಾಹುತ.

ಉಡುಪಿ: ಮಲ್ಪೆ ಪೆಟ್ರೋಲ್ ಪಂಪ್ ಬಳಿ ಇರುವ ಮನೆಯೊಂದರಲ್ಲಿ ಇರಿಸಲಾಗಿದ್ದ ಥರ್ಮಕೋಲ್ ನ ಮೀನಿನ ಬಾಕ್ಸ್ ನಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಇಂದು ನಡೆದಿದೆ. ಮಾಜಿ ಸಚಿವೆ ಮನೋರಮಾ ಮಧ್ವರಾಜ್ ಮನೆಯ ಎದುರು ಈ ಘಟನೆ ಸಂಭವಿಸಿದೆ. ಅಗ್ನಿ ದುರಂತದಿಂದ ಸಂಭವಿಸಬಹುದಾದಂತ ಅನಾಹುತ ತಪ್ಪಿದೆ. ಕ್ಷಣ ಮಾತ್ರದಲ್ಲಿ ವ್ಯಾಪಾಕ ಹೊಗೆ ಹಬ್ಬಿದ್ದು ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ತ್ರಿಶಾ ಕ್ಲಾಸಸ್ : ಸಿ.ಎ ಫೌಂಡೇಶನ್ ಪೂರ್ವಸಿದ್ಧತಾ ಪರೀಕ್ಷೆ ಆರಂಭ

ವಾಣಿಜ್ಯ ವಿಭಾಗದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಜೂನ್ ತಿಂಗಳಲ್ಲಿ ಸಿ.ಎ ಫೌಂಡೇಶನ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ (ಮೋಕ್ ಎಕ್ಸಾಮ್ ) ಪೂರ್ವ ಸಿದ್ಧತಾ ಪರೀಕ್ಷೆಯು ಮೇ 20 ರಿಂದ ಆರಂಭವಾಗಲಿದೆ. ಐ.ಸಿ.ಎ.ಐ ಮಾದರಿಯಲ್ಲಿಯೇ ಪರೀಕ್ಷೆಗಳು ನಡೆಯಲಿದ್ದು ವಿದ್ಯಾರ್ಥಿಗಳಿಗೆ ಸಿ.ಎ ಫೌಂಡೇಶನ್ ಪರೀಕ್ಷೆ ಎದುರಿಸಲು ಸಹಾಯಕವಾಗಲಿದೆ.ಆಸಕ್ತ ವಿದ್ಯಾರ್ಥಿಗಳು ಉಡುಪಿಯ ಕೋರ್ಟ್ ಮುಂಭಾಗದ ತ್ರಿಶಾ ಕ್ಲಾಸಸ್, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜನ್ನು ಅಥವಾ ಮಂಗಳೂರಿನ ಅಳಕೆಯಲ್ಲಿರುವ ತ್ರಿಶಾ ಕ್ಲಾಸಸ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು […]

ಮಂಗಳೂರು: ಪಾಧರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

ಸಮಾಜಕ್ಕೆ ದಾದಿಯರ ಕೊಡುಗೆ ಅಪಾರ: ಡಾ. ಎಚ್.ಆರ್. ತಿಮ್ಮಯ್ಯ ಮಂಗಳೂರು: ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ (ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಒಂದು ಘಟಕ ) ನ ಪ್ರಸೂತಿ ಮತ್ತು ಸ್ತ್ರೀ ರೋಗ ಶುಶ್ರೂಷ ವಿಭಾಗವು, ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂತರಾಷ್ಟ್ರೀಯ ದಾದಿಯರ ದಿನದ ಆಚರಣೆಯನ್ನು ಸಂಸ್ಥೆಯ ದಶವಾರ್ಷಿಕ ಸ್ಮಾರಕ ಸಭಾಂಗಣದಲ್ಲಿ ಇಂದು ಆಯೋಜಿಸಿತ್ತು.ಕಾರ್ಯಕ್ರಮವು ಬೆಳಿಗ್ಗೆ 9 ಘಂಟೆಗೆ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಯಲ್ಲಿ […]

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

ಮಂಗಳೂರು: ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ ಹಾಗೂ ಉಳಿದ ಕಾಲೇಜುಗಳಿಗಿಂತ ಭಿನ್ನ ಎನ್ನುವುದನ್ನು ಸಾಬೀತುಪಡಿಸುತ್ತಿದೆ ಎಂದು ಪಿ.ಎ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ 2024ರ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ ಮಂಗಳೂರು ವಿ.ವಿ ಯ ಕುಲಪತಿಗಳಾದ ಡಾ.ಪಿ.ಎಲ್ ಧರ್ಮ ಹೇಳಿದರು.ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ ಹಾಸಿಂ ಓದಿದರು. ಪಿ.ಎ ಇ.ಟಿ ಯ ಹಣಕಾಸು ವ್ಯವಹಾರಗಳ ಮುಖ್ಯಸ್ಥ ರಾದ […]