ಧ್ಯಾನ, ಯೋಗ, ಕ್ರೀಡೆಯಿಂದ ಮಾನಸಿಕ ಆರೋಗ್ಯ ಸಾಧ್ಯ : ಪ್ರೊ. ಭಾಸ್ಕರ್ ಎಸ್. ಶೆಟ್ಟಿ.

ಉಡುಪಿ: ಧ್ಯಾನ, ಯೋಗ, ಕ್ರೀಡೆ ಹಾಗೂ ಉತ್ತಮ ಹವ್ಯಾಸಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆ ಎಂದು ಪ್ರೊ. ಭಾಸ್ಕರ್ ಎಸ್ ಶೆಟ್ಟಿ ಅಭಿಪ್ರಾಯಪಟ್ಟರು. ಇವರು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಪಿ.ಜಿ, ಎ.ವಿ ಸಭಾಂಗಣದಲ್ಲಿ ಮನ:ಶಾಸ್ತ್ರ ವಿಭಾಗ, ಆಂಗ್ಲ ಭಾಷಾ ವಿಭಾಗ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ‘ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ’ ಎಂಬ […]
ಅ. 24ರಿಂದ 26ರ ವರೆಗೆ ಉಡುಪಿ ಶ್ರೀಕೃಷ್ಣಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಉಡುಪಿ: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ ವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.ಉಡುಪಿ ಕೃಷ್ಣಮಠದ ಗೀತಾಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ವಿದೇಶಗಳ ಸುಮಾರು 2000ಕ್ಕೂ ಅಧಿಕ ವಿದ್ವಾಂಸರು ಸಮ್ಮೇಳನದಲ್ಲಿ […]
‘ಯುಐ’ ಸಿನಿಮಾ ಬಿಡುಗಡೆಯ ದಿನಾಂಕ ಘೋಷಿಸಿದ ಉಪೇಂದ್ರ

ಬೆಂಗಳೂರು: ನಟ, ನಿರ್ದೇಶಕ ಉಪೇಂದ್ರ ಅವರ ನಿರ್ದೇಶನದ ಬಹುನಿರೀಕ್ಷಿತ ‘ಯುಐ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.‘ಯುಐ’ ಸಿನಿಮಾ ಇದೇ ಡಿಸೆಂಬರ್ 20ರಂದು ತೆರೆಗೆ ಬರಲಿದೆ ಎಂದು ಉಪೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಇಂದು ಘೋಷಿಸಿದ್ದಾರೆ. ಉಪೇಂದ್ರ ಅವರು ಈ ಚಿತ್ರದಲ್ಲಿ ನಾಯಕ ನಟನ ಪಾತ್ರ ನಿರ್ವಹಿಸಿದ್ದಾರೆ. ಈ ಮೊದಲು ‘ಯುಐ’ ಚಿತ್ರ ಏಪ್ರಿಲ್ನಲ್ಲಿಯೇ ತೆರೆಗೆ ಬರಬೇಕಿತ್ತು. ಗ್ರಾಫಿಕ್ಸ್ ಕೆಲಸದಿಂದ ಚಿತ್ರ ಬಿಡುಗಡೆ ವಿಳಂಬವಾಗಿತ್ತು. ನಂತರ ಗೌರಿ-ಗಣೇಶ ಹಬ್ಬಕ್ಕೆ ಬರುತ್ತದೆ ಎಂದು ಹೇಳಲಾಗಿತ್ತು. ಅದೂ ಮುಂದಕ್ಕೆ ಹೋಯಿತು. […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಹುಲಿ ಕುಣಿತ ಕಾರ್ಯಕ್ರಮ.

ಹೆಮ್ಮಾಡಿ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜೇಸಿಐ ಕುಂದಾಪುರ ಸಿಟಿ ಮತ್ತು ಕಿಯೋನಿಕ್ಸ್ ಚರ್ಚ್ ರಸ್ತೆ ಕುಂದಾಪುರ ಇವರಸಹಕಾರದೊಂದಿಗೆ ಚೌಡೇಶ್ವರಿ ಟೈಗರ್ಸ್ ಟಿ.ಟಿ. ರಸ್ತೆ ಕುಂದಾಪುರ ಇವರಿಂದ ಹುಲಿವೇಷ ಕುಣಿತ ಪ್ರದರ್ಶನ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರ, ಜೇಸಿಐ ಸಿಟಿ ಕುಂದಾಪುರದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಜೇಸಿಐ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಕಾರ್ತಿಕೇಯ ಮಧ್ಯಸ್ಥ, ಸ್ಥಾಪಕಾಧ್ಯಕ್ಷರಾದ ಶ್ರೀ ಹುಸೇನ್ ಹೈಕಾಡಿ, ಕಾರ್ಯಕ್ರಮದ ಪ್ರಾಯೋಜಕರಾದ ಶ್ರೀ ಹರ್ಷವರ್ಧನ್ […]
ಉಡುಪಿ-ಉಚ್ಚಿಲ ದಸರಾ ಮಹೋತ್ಸವ ಸಂಪನ್ನ.

ಉಚ್ಚಿಲ: ಉಡುಪಿ ಉಚ್ಚಿಲ ದಸರಾ ಮಹೋತ್ಸವದ ವೈಭವದ ಶೋಭಾಯಾತ್ರೆ ಮೆರವಣಿಗೆ ಶನಿವಾರ ರಾತ್ರಿ ಸಂಪನ್ನಗೊಂಡಿತು.ಉಚ್ಚಿಲ ದಸರಾ ಉತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನಾ ಕಾರ್ಯವು ಸಾವಿರಾರು ಜನರ ಸಮ್ಮುಖದಲ್ಲಿ ಕಾಪು ಕಡಲ ತೀರದಲ್ಲಿ ವೈಭವೋಪೇತವಾಗಿ ನೆರೆವೇರಿತು. ಸಂಜೆ ನಡೆದ ಶೋಭಾಯಾತ್ರೆಗೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಸಮಿತಿಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ನಾಲ್ ಸುವರ್ಣ, […]