ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಕ್ಕೆ ಅನುಮತಿ.

ಬ್ರಹ್ಮಾವರ: ಜಿಲ್ಲೆಯ ರೈತ ಹಾಗೂ ಸಾಮಾಜಿಕ ಸಂಘಟನೆಗಳ ಬಹು ದಿನಗಳ ಬೇಡಿಕೆಯಾದ ಬ್ರಹ್ಮಾವರ ಕೃಷಿ ಸಂಶೋಧನ ಕೇಂದ್ರದಲ್ಲಿ 2024-25 ನೇ ಸಾಲಿನಿಂದ ಎರಡು ವರ್ಷಗಳ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಿಸಲು ರಾಜ್ಯ ಸರ್ಕಾರ ಜು.15 ರಂದು ಆದೇಶ ಹೊರಡಿಸಿದೆ. ರಾಜ್ಯ ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಇಂದ್ರ ಎಂ ಅವರು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ, ಇಲಾಖೆಯ 33 ನೇ ಸಮನ್ವಯ ಸಮಿತಿ ಹಾಗೂ 7ನೇ ಪರಿಣಿತ ಸಮಿತಿ ಸಭೆಯ ತೀರ್ಮಾನದಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ […]

ಉಡುಪಿ: ‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಮಾಡುವ ಮೂಲಕ ರೋಗಿಗಳ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಅಲ್ಲದೆ […]

ಉಡುಪಿ: ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ಮೆಕ್ಯಾನಿಕ್ಸ್, ಪ್ರಿ ಡೆಲಿವರಿ ಇನ್ಸ್ಟ್ರಕ್ಟರ್ ಹುದ್ದೆಗೆ ನೇಮಕಾತಿ.

ಉಡುಪಿ: ಹೀರೋ ಮೋಟೋಕಾರ್ಪ್, ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ಮೆಕ್ಯಾನಿಕ್ಸ್, ಪ್ರಿ ಡೆಲಿವರಿ ಇನ್ಸ್ಟ್ರಕ್ಟರ್ ಹುದ್ದೆಗೆ ನೇಮಕಾತಿ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಮ್ಮ ರೆಸ್ಯೂಮ್ ಅನ್ನು ನಮ್ಮಲ್ಲಿ ಹಂಚಿಕೊಳ್ಳಿ.✉ [email protected]📞7996855666

ಕಾಪು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ.

ಕಾಪು: ವೈಯಕ್ತಿಕ ಕಾರಣದಿಂದ ಮನನೊಂದ ಕಾಪು ನಿವಾಸಿ ಮೀನಾಕ್ಷಿ ಎಂಬವರ ಮಗ, ಮೀನುಗಾರಿಕೆ ಕೆಲಸ ಮಾಡಿ ಕೊಂಡಿದ್ದ ನಿತೀನ್(33) ಜು.14ರಂದು ಸಂಜೆ ವೇಳೆ ಮನೆ ಒಳಗೆ ಚೀಲ ಹಾಕಿ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ MSDCಯಲ್ಲಿ “ಇಂಟರ್ ನೆಟ್ ತಂತ್ರಜ್ಞಾನ”ದ ಕುರಿತು ಒಂದು ತಿಂಗಳ ಅಲ್ಪಾವಧಿ ಕೋರ್ಸ್.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ದಲ್ಲಿ ಆಸಕ್ತರಿಂದ ಅಲ್ಪಾವಧಿಯ (ಒಂದು ತಿಂಗಳು) ಕೋರ್ಸ್ ಗಳನ್ನು ಆಹ್ವಾನಿಸಿದೆ. ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಇಲ್ಲಿ ನೀಡಲಾಗುತ್ತಿದೆ. ಇಂಟರ್ನೆಟ್ ನ ಟೆಕ್ನಿಕ್ ಕುರಿತು, ತಂತ್ರಜ್ಞಾನದ ಕುರಿತು ಮಾಹಿತಿ ಇಲ್ಲಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅದ್ಬುತ ಅವಕಾಶವಿರುವ ಕ್ಷೇತ್ರ ಇದಾಗಿದೆ. Embedded Systems and loT: 🔹IoT Architecture and life cycle 🔹Platforms for IoT 🔹Real time use cases of IoT […]