ಉಡುಪಿ: ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ವಿಶೇಷ ವರ್ಗದ ಮಕ್ಕಳ ಪ್ರವೇಶಾತಿ – ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6 ನೇ ತರಗತಿಗೆವಿಶೇಷ ವರ್ಗದ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಇಲಾಖೆಯ ವೆಬ್‌ಸೈಟ್ https://cetonline.karnataka.gov.in/kreis24d/Forms/onlineregister.aspx ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಫಾಯಿ ಕರ್ಮಚಾರಿಗಳ ಮಕ್ಕಳು, ಚಿಂದಿ ಆಯುವವರ ಮಕ್ಕಳು, ಸ್ಮಶಾನ ಕಾರ್ಮಿಕರ ಮಕ್ಕಳು, ಬಾಲಕಾರ್ಮಿಕ ಕೆಲಸದಿಂದ ರಕ್ಷಿಸಲ್ಪಟ್ಟ ಮಕ್ಕಳು, […]

ಉಡುಪಿ: ಜು.18 ರಂದು ನೇರ ಸಂದರ್ಶನ

ಉಡುಪಿ: ನಗರದ ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ ಶೈಕ್ಷಣಿಕ ಕೇಂದ್ರದ ಮಾನಸಿಕ ವಿಭಾಗದ ಮನೋವೈದ್ಯಶಾಸ್ತ್ರ ಹಾಗೂ ಎಂ.ಬಿ.ಬಿ.ಎಸ್ ವಿಭಾಗಕ್ಕೆ ತಲಾ ಒಬ್ಬರಂತೆ ಕಿರಿಯ ಸಲಹೆಗಾರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಜುಲೈ 18 ರಂದು ಬೆಳಗ್ಗೆ 11 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಮನೋವೈದ್ಯಶಾಸ್ತ್ರ ವಿಭಾಗಕ್ಕೆ ಸಂಬಂಧಿಸಿದಂತೆ ಗರಿಷ್ಠ 45 ವರ್ಷ ವಯೋಮಿತಿಯ, ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕನಿಷ್ಠ ಪೋಸ್ಟ್ ಪಿ.ಜಿ ಯಲ್ಲಿ ಐದು ವರ್ಷಗಳ ಅನುಭವ ಹೊಂದಿರುವ ಹಾಗೂ […]

ದ್ವಿತೀಯ ಡಿ.ಇಎಲ್.ಇಡಿ ಪರೀಕ್ಷೆ: ನಿಷೇಧಾಜ್ಞೆ

ಉಡುಪಿ: ದ್ವಿತೀಯ ಡಿ.ಇಎಲ್.ಇಡಿ ಪರೀಕ್ಷೆಯು ಜುಲೈ 16 ರಿಂದ 20 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. […]

ತ್ರಿಶಾ ಕಾಲೇಜು & ಕ್ಲಾಸಸ್ ನಲ್ಲಿ ವಿವಿಧ ಹುದ್ದೆಗೆ ನೇಮಕಾತಿ.

ಉಡುಪಿ: ನೀವು ಉತ್ತೇಜಕ ವೃತ್ತಿ ಅವಕಾಶವನ್ನು ಹುಡುಕುತ್ತಿದ್ದಿರಾ, ಹಾಗಾದರೆ ಬನ್ನಿ,ಉಡುಪಿ ಕಟಪಾಡಿಯ ತ್ರಿಶಾ ಕಾಲೇಜು & ಕ್ಲಾಸಸ್’ಗೆ, ಇಲ್ಲಿ ವಿವಿಧ ಹುದ್ದೆಗೆ ನೇಮಕಾತಿ‌ ನಡೆಯುತ್ತಿದೆ. ತ್ರಿಷಾ ಸಂಸ್ಥೆಯ ತಂಡವನ್ನು ಸೇರಲು ನಿಮ್ಮಂತಹ ಭಾವೋದ್ರಿಕ್ತ ವ್ಯಕ್ತಿಗಳನ್ನು ಹುಡುಕುತ್ತಿದ್ದೇವೆ. 📧 ನಿಮ್ಮ CV ಅನ್ನು ನಮಗೆ ಕಳುಹಿಸಿ: [email protected]📞 ವಿಚಾರಣೆಗಾಗಿ, ಸಂಪರ್ಕಿಸಿ: 9606457853 (HR)

ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆರ್ಯುವೇದ ಆಸ್ಪತ್ರೆ ಉದ್ಘಾಟನೆ

ಉಡುಪಿ: ಶಂಕರಪುರದ ಸಾಲ್ಮರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆರ್ಯುವೇದ ಆಸ್ಪತ್ರೆಯನ್ನು ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಸ್ವಾಮೀಜಿ ಸೋಮವಾರ ಉದ್ಘಾಟಿಸಿದರು.ಬಳಿಕ ಆಶೀರ್ಚನ ನೀಡಿದ ಶ್ರೀಗಳು, ಆರ್ಯುವೇದ ಪದ್ದತಿ ನಮ್ಮ ದೇಶದ ಶ್ರೇಷ್ಠ ಔಷಧೀಯ ಪದ್ದತಿಯಾಗಿದ್ದು, ಇದು ವೈಜ್ಞಾನಿಕ ತಳಹದಿಯಿಂದ ಕೂಡಿದೆ. ಇದರ ಬಗ್ಗೆ ತಿಳಿದು ಕೊಳ್ಳುವುದು ಅಗತ್ಯ ಎಂದರು.ಇಂದು ಹಿರಿಯರಿಗೆ ಮನೆಯಲ್ಲೇ ಎಲ್ಲ ಸೌಕರ್ಯಗಳನ್ನು ಪೂರೈಸಲು ಆಗುತ್ತಿಲ್ಲ. ಹೀಗಾಗಿ ಇಂತಹ ಆಶ್ರಯಧಾಮಗಳು ಇಂದಿನ ಸಮಾಜಕ್ಕೆ ಅಗತ್ಯವಾಗಿದೆ. […]