ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಿಜೃಂಭಣೆಯ ಶರನ್ನವರಾತ್ರಿ ಮಹೋತ್ಸವ.

ಉಡುಪಿ: ಶ್ರೀ ಕ್ಷೇತ್ರ ಮಂದಾರ್ತಿಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.12ರವರೆಗೆ ಶರನ್ನವರಾತ್ರಿ ಮಹೋತ್ಸವ ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ವಿಜ್ರಂಭಣೆಯಿಂದ ನಡೆಯುಲಿದೆ. 09-10-2024ನೇ ಬುಧವಾರ ಮೂಲ ನಕ್ಷತ್ರ ದಿನ “ಚಂಡಿಕಾಯಾಗ” ಜರಗಲಿರುವುದು. ನವರಾತ್ರಿಯ ಈ ಕಾರ್ಯಕ್ರಮಗಳಿಗೆ ತಮಗೆಲ್ಲರಿಗೂ ಸ್ವಾಗತ ಬಯಸುವ ಜಯಮ್ಮ ಪಿ., ಕಾರ್ಯನಿರ್ವಹಣಾಧಿಕಾರಿ ಹೆಚ್.ಧನಂಜಯ ಶೆಟ್ಟಿ, ಅಧ್ಯಕ್ಷರು ಹೆಚ್. ಪ್ರಭಾಕರ ಶೆಟ್ಟಿ, ಆನುವಂಶಿಕ ಮುಕ್ತೇಸರರು ಹೆಚ್ಚು ಶಂಭು ಶೆಟ್ಟಿ, ಅನುವಂಶಿಕ ಮುಕ್ತೇಸರರು ಆರ್. ಶ್ರೀನಿವಾಸ ಶೆಟ್ಟಿ, ಅನುವಂಶಿಕ ಮುಕ್ತೇಸರರು ಹಾಗೂ ಊರ ಸಮಸ್ತರು, ಹೆಗ್ಗುಂಜೆ ನಾಲ್ಕು ಮನೆಯವರು […]

ಕುಂದಾಪುರ: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ; ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರಿಬ್ಬರ ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರಿಬ್ಬರು ನಕಲಿ ಚಿನ್ನ ಕೊಟ್ಟು ಹೊಸ ಚಿನ್ನ ಖರೀದಿಸಿ ಪರಾರಿಯಾದ ಘಟನೆ ಕುಂದಾಪುರ ನಗರದ ಅಪೂರ್ವ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ.ಜ್ಯುವೆಲ್ಲರ್ಸ್ ಗೆ ಬಂದ ಮಹಿಳೆಯರು, ಹಳೆಯ ಚಿನ್ನ ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿದ್ದಾರೆ. ಅಂಗಡಿ ಮಾಲೀಕರು ಆ ಚಿನ್ನದಲ್ಲಿ ಹಾಲ್ ಮಾರ್ಕ್ ಪರೀಕ್ಷೆ ಮಾಡಲು ತಿಳಿಸಿದ್ದರು. ಬಳಿಕ ಮಹಿಳೆಯರ ಚಿನ್ನ ಪಡೆದು ಅವರಿಗೆ ಹೊಸ ಚಿನ್ನ ಕೊಟ್ಟು ಕಳುಹಿಸಿದ್ದರು. ಆದರೆ, ಮಹಿಳೆಯರು ಕೊಟ್ಟ ಚಿನ್ನ ಪರಿಶೀಲಿಸಿದಾಗ […]

ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ: ಅ.12 ರಂದು ವಿಜಯದಶಮಿ ಉತ್ಸವ.

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಇರುವ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಅ.12 ರಂದು ವಿಜಯೋತ್ಸವ ನಡೆಯಲಿದೆ. ಕಾರ್ಯಕ್ರಮಗಳು:ಪ್ರತಿದಿನ ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ಶ್ರೀಕಾಲ ಬಲಿ ಉತ್ಸವ ಮತ್ತು ಮಹೋತ್ಸವ ನಡೆಯಲಿದೆ. ದಿನಾಂಕ: 09-10-2024 ನೇ ಬುಧವಾರ ರಾತ್ರಿ ಶಾರದಾ ದೇವಿ ಪ್ರತಿಷ್ಠಾಪನೆ, ವಿಶೇಷ ಪೂಜೆ.‌ದಿನಾಂಕ: 11-10-2024 ನೇ ಶುಕ್ರವಾರ ನವಮಿಯಂದು ಮಧ್ಯಾಹ್ನ ಶ್ರೀ ಚಂಡಿಕಾ ಯಾಗ,ರಾತ್ರಿ ರಜತ ರಥೋತ್ಸವ ಮತ್ತು ಪುಷ್ಪಕವಾಹನದಲ್ಲಿ […]

ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಅ.13ರಂದು ವಿಜಯದಶಮಿ ಉತ್ಸವ.

ಉಡುಪಿ: ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ(ಕಾಪು ಪೇಟೆ ಗೌಡ ಸಾರಸ್ವತ ಸಮಾಜಕ್ಕೆ ಒಳಪಟ್ಟಿದ್ದು)ದಲ್ಲಿ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಅ.13ರಂದು ವಿಜಯದಶಮಿ ಉತ್ಸವ ನಡೆಯಲಿದೆ. ಕಾರ್ಯಕ್ರಮಗಳು:ಪ್ರತಿದಿನ ಶ್ರೀದೇವಿ ಮಹಾತ್ಮೆ ಪಾರಾಯಣ, ನವದುರ್ಗಾ ಪೂಜೆಪ್ರಸನ್ನ ಪೂಜೆ, ಗದ್ದಿಗೆ ಪೂಜೆ, ಹೂವಿನ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ತಾ.09-10-2024 ನೇ ಬುಧವಾರ: ಶಾರದಾ ಪೂಜೆ ತಾ.11-10-2024 ನೇ ಶುಕ್ರವಾರ: ದುರ್ಗಾಷ್ಟಮಿ, ದುರ್ಗಾನಮಸ್ಕಾರ ಪೂಜೆ. ತಾ. 13-10-2024 ನೇ ರವಿವಾರ: ವಿಜಯದಶಮಿ, ಕಲಶ ವಿಸರ್ಜನೆ. ತಾ.15-10-2024 ನೇ ಮಂಗಳವಾರ: ಚಂಡಿಕಾಯಾಗ, ಪೂರ್ಣಾಹುತಿ, […]

ಇತಿಹಾಸ ಪ್ರಸಿದ್ಧ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.12ರಂದು ವಿಜಯದಶಮಿ ಉತ್ಸವ.

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಅ.12ರ ವರೆಗೆ ದೇವರ ಸನ್ನಿಧಿಯಲ್ಲಿ ನಡೆಯಿದೆ‌. ದಿನಾಂಕ: 09-10-2024 ನೇ ಬುಧವಾರ:ಬೆಳಿಗ್ಗೆ 5.30ರಿಂದ ತ್ರಿಕಾಲ ಪೂಜೆಯ ಜೊತೆಯಲ್ಲಿ ವಿಶೇಷ ಅಲಂಕಾರದೊಂದಿಗೆ ಚಂಡಮುಂಡಹಾ ದುರ್ಗಾ ಪೂಜೆ, ಸರಸ್ವತಿ ಹೋಮ. ಬೆಳಿಗ್ಗೆ 8:30 ರಿಂದ ಚಂಡಿಕಾ ಹೋಮ ಮೂಲಾ ನಕ್ಷತ್ರ- ದೇವಸ್ಥಾನದ ವತಿಯಿಂದ. ಮಧ್ಯಾಹ್ನ 12.00ಕ್ಕೆ ಮಹಾಪೂಜೆ ಮತ್ತು 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4.00 ರಿಂದ ರುದ್ರ […]