ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.  ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ  ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ https://karresults.nic.in ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1 ಅನ್ನು ಮಾರ್ಚ್ 01 ರಿಂದ 22 ರವರೆಗೆ ನಡೆಸಿತ್ತು. ರಾಜ್ಯದಾದ್ಯಂತ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಮೌಲ್ಯಮಾಪನ ಅದಾಗಲೇ […]

ನಿರ್ಮಲ ಪರಿಶುದ್ಧ ತತ್ತ್ವ ಸಾರುವ ರಮ್ಜಾನ್

ನಮ್ಮದು ಭರತ ಭೂಮಿ, ಹಲ ಕೆಲವು ಸಂಸ್ಕೃತಿಗಳ ಹಾಗೂ ಶಾಂತಿ ಸೌಹಾರ್ದತೆಗಳ ಬೀಡು. ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ್, ಸಿಖ್ ಹಲವು ಪಂಗಡಗಳ ತವರೂರು. ಅಂತೆಯೇ ರಸ ಋಷಿ ಕುವೆಂಪು ನಮ್ಮ ಭಾರತವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಭಾವದುಂಬಿ ನಮ್ಮದು ಭರತ ಭೂಮಿ, ಹಲ ಕೆಲವು ಸಂಸ್ಕೃತಿಗಳ ಹಾಗೂ ಶಾಂತಿ ಸೌಹಾರ್ದತೆಗಳ ಬೀಡು. ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ್, ಸಿಖ್ ಹಲವು ಪಂಗಡಗಳ ತವರೂರು. ಅಂತೆಯೇ ರಸ ಋಷಿ ಕುವೆಂಪು ನಮ್ಮ ಭಾರತವನ್ನು […]

ಯುಗಾದಿ ಹಬ್ಬದಲ್ಲಿದೆ ಹೊಸತನ, ಬೇವು ಬೆಲ್ಲದ ಚೇತನ.

ಚೈತ್ರ ಕಳೆದು ವಸಂತದ ಮಧುರ ಪರಿಮಳದ ಮೊದಲ ಹಬ್ಬವೇ ಯುಗಾದಿ ಎಲ್ಲೆಲ್ಲೂ ಹಬ್ಬದ ವಾತಾವರಣ ಹೊಸ ವರ್ಷದ ನಿಜವಾದ ಕ್ಯಾಲೆಂಡರ್ ಬದಲಿಸೋ ಕಾಲ. ಬ್ರಹ್ಮದೇವನು ಬ್ರಹ್ಮಾಂಡದ ಹೊಸ ಯುಗವನ್ನು ಪ್ರಾರಂಭಿಸಿದ್ದು ಕೂಡ ಇದೇ ದಿನ ನೋಡಿ ಹಬ್ಬದ ಆರಂಭಕ್ಕೂ ಮೊದಲೇ ಮನೆಯನ್ನು ಸ್ವಚ್ಛ ಮಾಡಿ ಬಾಗಿಲಿಗೆ ಮಾವಿನ ತೋರಣ ಬಾಗಿಲ ಮುಂದೆ ರಂಗೋಲಿ ಆ ರಂಗೋಲಿ ಮಧ್ಯದಲ್ಲಿ ಹೂವು ಆಹಾ! ನೋಡಲು ಕಣ್ಣಿಗೆ ತಂಪು ಮನಸ್ಸಿಗೆ ಇಂಪು. ಹಾಗೆ ಯುಗಾದಿಯ ಬೆಳಗ್ಗೆ ಬಿಸಿ ಬಿಸಿ ಎಣ್ಣೆ ಅಭ್ಯಂಜನ […]

ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಆಯ್ಕೆ.

ಉಡುಪಿ ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶ ವನ್ನು ನೀಡುತ್ತಾ ಬಂದಿರುವ ಈ ಸಂಸ್ಥೆ, ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ. ಏಳು ಉಪನ್ಯಾಸಕರು ಸೇರಿಕೊಂಡು ನಿರ್ಮಿಸಿದ ಈ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕಾಲೇಜ್ ಎಂದು ಗುರುತಿಸಿ ಕೊಂಡಿದೆ. ಶೈಕ್ಷಣಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿಕೊಂಡು ಬಂದಿದೆ. ದ್ವಿತೀಯ ಪಿಯುಸಿಯಲ್ಲಿ ರಾಜ್ಯದ ಹತ್ತು ರಾಂಕ್ ಗಳಲ್ಲಿ ವಾಣಿಜ್ಯ ವಿಭಾಗಕ್ಕೆ 3 […]

ಯುಗಾದಿಯ ಹೊಸ ತಳಿರು, ಎಲ್ಲೆಲ್ಲೂ ಸಂಭ್ರಮದ ಚಿಗುರು..

ಯುಗಗಳ ಆದಿ ಯುಗಾದಿ ಬಂತೆಂದರೆ ಎಲ್ಲೆಡೆಯೂ ಸಡಗರ, ಎಲ್ಲೆಲ್ಲೂ ತಳಿರು ತೋರಣಗಳ ಅಲಂಕಾರ ವರುಷ ಕಳೆದಂತೆ ಜನರ ಜೀವನ ಬದಲಾದರೂ ಹಬ್ಬಗಳ ಆಚರಣೆ, ನಂಬಿಕೆಗಳಲ್ಲಿ ಬದಲಾವಣೆ ಇಲ್ಲ, ಹಳೆ ಬೇರು ಹೊಸ ಚಿಗುರು ಮಾತಿನಂತೆ ಯುಗಾದಿಯು ಕಾಲ ಕಳೆದಂತೆ ಜನರಲ್ಲಿ ಹೊಸ ಉತ್ಸುಕತೆ ಮೂಡಿಸುತ್ತ ಬಂದಿದೆ. ಹಿಂದೂಗಳ ಹೊಸ ವರ್ಷವಾದ ಯುಗಾದಿ ತನ್ನದೇ ಆದ ವೈಶಿಷ್ಟ್ಯತೆ ಹೊಂದಿದೆ. ಕಲಿಯುಗದ ಆರಂಭ – ಚೈತ್ರ ಶುದ್ಧ ಪಾಡ್ಯಮಿಯಂದು ಶ್ರೀಕೃಷ್ಣನ ಗತಕಾಲವು ದ್ವಾಪರ ಯುಗದ ಅಂತ್ಯ ಮತ್ತು ಕಲಿಯುಗದ ಆರಂಭವನ್ನು […]