ಭಾರತದ ಅತ್ಯಂತ ಪ್ರತಿಷ್ಠಿತ ಮತ್ತು ಭರವಸೆಯ ಎಸ್.ಬಿ.ಐ ಲೈಫ್ ಇನ್ಸೂರೆನ್ಸ್’ನಲ್ಲಿ ಅಡ್ವೈಸರ್ ಆಗುವ ಸುವರ್ಣ ಅವಕಾಶ: ಕೂಡಲೆ ಸಂಪರ್ಕಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ನಲ್ಲಿ ಏಜೆಸ್ಸಿಗಾಗಿ ಸಂಪರ್ಕಿಸಿ 9008530011 ಬದಲಾವಣೆಯನ್ನು ಅಲಂಗಿಸಿರಿ, ಜೀವನವನ್ನು ಸಂಭ್ರಮಿಸಿರಿ ವಿಮೆಯ ಸಲಹೆಗಾರರಾಗಿರಿ ಭಾರತದ ಅತ್ಯಂತ, ಪ್ರತಿಷ್ಠಿತ ಮತ್ತು ಭರವಸೆಯ ಲೈಫ್ ಇನ್ಸೂರೆನ್ಸಗಳಲ್ಲಿ ಒಬ್ಬರ ಜೊತೆ ನಿಮ್ಮ ಸ್ವಂತ ಉದ್ದಿಮೆ ಯಾವುದೇ ಬಂಡವಾಳದ ಅಗತ್ಯವಿಲ್ಲ. ಎಸ್ ಬಿ ಐ ಲೈಫನ ಸದವಕಾಶಗಳು ಕಾದು ಕುಳಿತಿವೆ. ರಿವಾರ್ಡಿಂಗ್ ಕ್ಯಾರಿಯರ್ ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ಅಡ್ವೈಸರ್ ఆగిరి. ವಯಸ್ಸು: 22 ವರ್ಷ ಮೇಲ್ಪಟ್ಟು 65 ವರ್ಷದ ಎಲ್ಲರೂ ಅರ್ಹರು. ವಿದ್ಯಾರ್ಹತೆ: […]

ದೇಶದ ಭದ್ರ ಬುನಾದಿಗಾಗಿ ಪ್ರಧಾನಿ ಮೋದಿ ಕೈ ಬಲಪಡಿಸಿ: ಸುನಿಲ್ ಕುಮಾರ್

ಕಾರ್ಕಳ: ದೇಶದ ಭದ್ರ ಬುನಾದಿಗೆ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು. ಈ ಬಾರಿ ಅತೀ ಹೆಚ್ಚಿನ ದಾಖಲೆಯ ಮತಗಳಿಂದ ನಮ್ಮ ಅಭ್ಯರ್ಥಿಯನ್ನು ವಿಜಯಿಯಾಗಿಸಬೇಕು. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಪರ ಯೋಜನೆಗಳನ್ನು, ಅದೇ ರೀತಿ ರಾಜ್ಯ ಸರ್ಕಾರದ ನಿಲುವುಗಳು, ರಾಷ್ಟ್ರ ವಿರೋಧಿ ಮಾನಸಿಕತೆಯನ್ನು, ಅಭಿವೃದ್ಧಿ ಪರ ಇಲ್ಲದ ಚಿಂತನೆಗಳನ್ನು ಮನೆ ಮನೆಗೆ ತಿಳಿಸಬೇಕು. ಈ ನಿಟ್ಟಿನಲ್ಲಿ ಈ ಬಾರಿ 400 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಲೋಕಸಭೆಗೆ ಕಳುಹಿಸಿ ಮತ್ತೊಮ್ಮೆ ಮೋದಿ ಸರ್ಕಾರ ರಚನೆಯಾಗಬೇಕು ಎಂದು ಶಾಸಕ ವಿ […]

ಸದೃಢ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡಬೇಕು: ಜಿ.ಪಂ ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬ ಅರ್ಹ ಮತದಾರರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದರೊಂದಿಗೆ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಹೇಳಿದರು ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಏಪ್ರಿಲ್ 26 ರಂದು ನಡೆಯಲಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಅರ್ಹ ಪ್ರತಿಯೊಬ್ಬ ಮತದಾರರು […]

ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

ಮಲ್ಪೆ: ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಮಾ. 19ರಿಂದ 29ರವರೆಗೆ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆ ದೇಗುಲ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಣ ಮುಹೂರ್ತ ಮೊದಲಾದವರು ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಬೆಳಗ್ಗೆ 7-30ರ ವೇಳೆ ದೇಗುಲದ ಮುಂಭಾಗದಲ್ಲಿ ದೇವಸ್ಥಾನ ಮತ್ತು ಸಮಿತಿಯ ವತಿಯಿಂದ ಋತ್ವಿಜರನ್ನು ಸ್ವಾಗತಿಸಲಾಯಿತು. ಬಳಿಕ ಋತ್ವಿಗ್ವರಣೆ, ಶಿಲ್ಪಿ ಮರ್ಯಾದೆ, ಗೇಹ ಪ್ರತಿಗ್ರಹ, ಸಾಮೂಹಿಕ ದೇವತಾ ಪ್ರಾರ್ಥನೆಯನ್ನು ನಡೆಸಲಾಯಿತು. ದೇವಸ್ಥಾನ ಮುಂಭಾಗ ಸೇರಿದಂತೆ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಉತ್ಕರ್ಷ”: ಐದು ದಿನಗಳ ಬೋಧಕರ ಅಭಿವೃದ್ದಿ ಕಾರ್ಯಕ್ರಮ

ಉಡುಪಿ: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಘಟಕವು ಕಾಲೇಜಿನ ಐ ಎಸ್ ಟಿ ಇ ಘಟಕದ ಸಹಯೋಗದೊಂದಿಗೆ ಆಯೋಜಿಸಲಾದ ಐದು ದಿನದಬೋಧಕರ ಅಭಿವೃದ್ದಿ ಕಾರ್ಯಾಗಾರ “ಉತ್ಕರ್ಷ” ಇದರ ಉದ್ಘಾಟನೆ ಸೋಮವಾರ ನಡೆಯಿತು. ಸಂಪನ್ಮೂಲ ವ್ಯಕ್ತಿ, ಬಿ ಎನ್ ಎಮ್ ತಾಂತ್ರಿಕ ವಿದ್ಯಾಲಯದ ಭಗವಾನ್ ಎಸ್ ಕೆ ಮಾತನಾಡಿ 21ನೇ ಶತಮಾನದ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಮತ್ತು ಸಂಸ್ಥೆಯ ಯಶಸ್ಸಿಗೆ ಅಧ್ಯಾಪಕರು ಎಲ್ಲಾ ಕೌಶಲ್ಯವನ್ನು ಹೊಂದಿರಬೇಕು ಮತ್ತು ಬೋಧನಾ ಕಲಿಕೆಯು ಜೀವನದುದ್ದಕ್ಕೂ ಮುಂದುವರೆಯುವಂತ […]