Bangalore Fashion Week 2024: ಸಿಲ್ವರ್ ಜ್ಯುಬಿಲಿ ಆಚರಿಸಿಕೊಂಡ ಬೆಂಗಳೂರು ಫ್ಯಾಷನ್ ವೀಕ್

ಸತತ ಮೂರು ದಿನಗಳ ಕಾಲ ಉದ್ಯಾನನಗರಿಯಲ್ಲಿ ನಡೆದ ಬೆಂಗಳೂರು ಫ್ಯಾಷನ್ ವೀಕ್ (Bangalore Fashion Week 2024) ಸಿಲ್ವರ್ ಜ್ಯುಬಿಲಿ ಆಚರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಡೆದ ಶೋನಲ್ಲಿ ಸೆಲೆಬ್ರೆಟಿ ಡಿಸೈನರ್ಗಳು, ಮಾಡೆಲ್ಗಳು, ಫ್ಯಾಷನ್ ಕ್ಷೇತ್ರದ ದಿಗ್ಗಜರು ಪಾಲ್ಗೊಂಡಿದ್ದರು. ಈ ಕುರಿತಂತೆ ಇಲ್ಲಿದೆ ವರದಿ. ಸಮ್ಮರ್ ಸೀಸನ್ ಡಿಸೈನರ್ವೇರ್ಗಳನ್ನು ಧರಿಸಿದ ಪ್ರೊಫೆಷನಲ್ ಮಾಡೆಲ್ಗಳು ಬಿಗ್ ರ್ಯಾಂಪ್ ಮೇಲೆ ಕ್ಯಾಟ್ ವಾಕ್ ಮಾಡುತ್ತಾ ನೋಡುಗರ ಮನ ಸೆಳೆದರೇ, ಸೆಲೆಬ್ರೆಟಿ ಡಿಸೈನರ್ಗಳು, ಕೊರಿಯಾಗ್ರಾಫರ್ಗಳು ಹಾಗೂ ಸೆಲೆಬ್ರೆಟಿಗಳು ರ್ಯಾಂಪ್ನ ಈ ಪ್ರದರ್ಶನಕ್ಕೆ ಸಾಕ್ಷಿಯಾದರು. […]
ಪೆರ್ಡೂರು: ನಾಳೆ ಮಧ್ಯಮಾರಾಟ ನಿಷೇಧ

ಉಡುಪಿ: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯು ಮಾರ್ಚ್ 12 ರಿಂದ ಮಾರ್ಚ್ 19 ರವರೆಗೆ ನಡೆಯಲಿದ್ದು, ಮಾರ್ಚ್ 16ರಂದು ರಥರೋಹಣ, ಅನ್ನಸಂತರ್ಪಣೆ ಮತ್ತು ಸಂಜೆ 6.30 ಕ್ಕೆ ಶ್ರೀ ಮನ್ಮಹಾರಥೋತ್ಸವ ನಡೆಯಲಿದ್ದು ಈ ಸಮಯ ಕೆಲವರು ಮದ್ಯಪಾನ ಸೇವಿಸಿ ಬಂದು ಕಾನೂನು ಸುವ್ಯಸ್ಥೆಗೆ ಧಕ್ಕೆವುಂಟಾಗುವ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಿರಿಯಡಕ ಪೊಲೀಸ್ ಠಾಣಾ ಸರಹದ್ದಿನ ಪೆರ್ಡೂರು ಗ್ರಾಮದಲ್ಲಿ ಮಾರ್ಚ್ 16 ರ ಬೆಳಗ್ಗೆ 6 ಗಂಟೆಯಿ೦ದ ರಾತ್ರಿ 12 ಗಂಟೆಯವರೆಗೆ ಕರ್ನಾಟಕ […]
ನಾಳೆ ಪೆರ್ಡೂರು ಶ್ರೀಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ: ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಬದಲಿ ಮಾರ್ಗದಲ್ಲಿ ಸಂಚರಿಸಲು ಅಧಿಸೂಚನೆ

ಉಡುಪಿ, ಮಾರ್ಚ್ 15: ಪೆರ್ಡೂರು ಶ್ರೀಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ರಾ.ಹೆ.169(ಎ) ರ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಮಾರ್ಚ್ 16 ರಂದು ಸಂಜೆ 4 ಗಂಟೆಯಿ೦ದ ರಾತ್ರಿ 10 ಗಂಟೆಯವರೆಗೆ ವಾಹನಗಳಿಗೆ ಈ ಕೆಳಗಿನಂತೆ ಬದಲಿ ಮಾರ್ಗದಲ್ಲಿ ಸಂಚರಿಸಲು ಅಧಿಸೂಚನೆ ಹೊರಡಿಸಲಾಗಿದೆ. ರಾ.ಹೆ.169(ಎ)ರಲ್ಲಿ ಉಡುಪಿಯಿಂದ ಹೆಬ್ರಿ, ಆಗುಂಬೆ ಕಡೆಗೆ ಹೋಗುವ ವಾಹನಗಳಿಗೆ ಹಿರಿಯಡ್ಕ ಜಂಕ್ಷನ್ ನಲ್ಲಿ ಮಾರ್ಗ ಬದಲಾಯಿಸಿ ಕೋಟ್ನಾಕಟ್ಟೆ-ಹರಿಖಂಡಿಗೆ-ಬೈರ೦ಪಳ್ಳಿ-ಪೆರ್ಡೂರು-ಮೇಟೆ ಮಾರ್ಗವಾಗಿ ಅಥವಾ ಹಿರಿಯಡ್ಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ […]
ಕಾಪು: ಆಕಸ್ಮಿಕವಾಗಿ ಬೋಟ್ನಿಂದ ನೀರಿಗೆ ಬಿದ್ದು ಮೀನುಗಾರ ಮೃತ್ಯು.

ಕಾಪು: ಕಾಪು ಸಮೀಪದ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ಬೋಟ್ನಿಂದ ನೀರಿಗೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಉಳಿಯಾರಗೋಳಿ ಗ್ರಾಮದ ಪೊಲಿಪು ಬಳಿ ರಾತ್ರಿ ಸಂಭವಿಸಿದೆ. ಮೃತಪಟ್ಟ ಮೀನುಗಾರ ಉದ್ಯಾವರ ಪಿತ್ರೋಡಿ ನಿವಾಸಿ ರಾಮಾಜು ಕೋಟ್ಯಾನ್ (54) ಎಂದು ತಿಳಿಯಲಾಗಿದೆ. ರಾಮಾಜು ಇತರ ನಾಲ್ವರೊಂದಿಗೆ ಬುಧವಾರ ರಾತ್ರಿ ಮೀನು ಹಿಡಿಯುತ್ತಿರುವಾಗ ಬಲೆಯನ್ನು ಮೇಲಕ್ಕೆ ಎಳೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ತತ್ಕ್ಷಣ ಮೇಲಕ್ಕೆತ್ತಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದರು. ಕಾಪು ಠಾಣೆಯಲ್ಲಿ […]
ಮಹಿಳೆಯರು ದೈಹಿಕ ಸ್ವಾಸ್ಥ್ಯ ಮತ್ತು ಮಾನಸಿಕ ಸ್ವಾಸ್ಥ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು: ಡಾ.ಅಂಜಲಿ ಸುನಿಲ್ ಮುಂಡ್ಕೂರು

ಉಡುಪಿ: ಭಾರತೀಯ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನ ಹಾಗೂ ಗರ್ಭಕೋಶದ ಕ್ಯಾನ್ಸರ್ ಕಂಡು ಬರುತ್ತದೆ. ಅದಕ್ಕೆ ಮುಖ್ಯ ಕಾರಣ ತೊಂದರೆ ಕಾಣಿಸಿಕೊಂಡಾಗ ಮಾತ್ರ ಅವರು ವೈದ್ಯರ ಬಳಿಗೆ ಹೋಗುವುದು. ಸಮಸ್ಯೆಗಳು ಇಲ್ಲದಾಗಲೇ ಸಮಸ್ಯೆಗಳು ಬರದಂತೆ ಮುಂಜಾಗರೂಕತೆ ವಹಿಸಲು ಪ್ರತಿವರ್ಷ ಅಥವಾ ಕನಿಷ್ಠ ಮೂರು ವರ್ಷಕ್ಕೊಮ್ಮೆಯಾದರೂ ಮಹಿಳೆಯರು ವೈದ್ಯರನ್ನು ಭೇಟಿ ಮಾಡಲೇಬೇಕು ಎಂದು ಭಾನುವಾರ ಸಂಜೆ ಮಾ10 ರಂದು ಬ್ರಾಹ್ಮಿ ಸಭಾಭವನದಲ್ಲಿ ನಡೆದ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಹಮ್ಮಿಕೊಂಡ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ ಹಾಗೂ ವಿಪ್ರ […]