‘ಟೋಬಿ’ ಸಿನಿಮಾದ ಫಸ್ಟ್ ಲುಕ್ : ಕುತೂಹಲಕಾರಿ ಸಂಗತಿ ಹಂಚಿಕೊಂಡ ಕತೆಗಾರ ದಯಾನಂದ್
ಇದು ನಟ ಹಾಗೂ ನಿರ್ದೇಶಕ ರಾಜ್ ಬಿ ಶೆಟ್ಟಿ ಅಭಿನಯದ ‘ಟೋಬಿ’ ಸಿನಿಮಾದ ಫಸ್ಟ್ ಲುಕ್ ವಿಶೇಷ. ತಮ್ಮ ಸಹಜ ಅಭಿನಯದ ಮೂಲಕ ಸಿನಿಪ್ರಿಯರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಚಿತ್ರ ಸದ್ಯ ಗಾಂಧಿನಗರದಲ್ಲಿ ಟಾಕ್ ಆಫ್ ದಿ ಟೌನ್ ಆಗಿದೆ ಫಸ್ಟ್ ಲುಕ್ ಮೂಲಕವೇ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಟೋಬಿ ಚಿತ್ರದ ಬಗ್ಗೆ ಖ್ಯಾತ ಕತೆಗಾರ ಟಿ.ಕೆ. ದಯಾನಂದ್ ಕುತೂಹಲಕಾರಿ ವಿಚಾರ ಹಂಚಿಕೊಂಡಿದ್ದಾರೆ ಕತೆಗಾರ ಟಿ.ಕೆ. ದಯಾನಂದ್ ಹೇಳುವ ಹಾಗೆಯೇ […]
ಕಂಗಾಲಾದ ಗ್ರಾಹಕರಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಟೊಮೆಟೊ ಬೆಲೆ ಇಳಿಕೆ
ಚೆನ್ನೈ: ಕಳೆದ ಮೇ ತಿಂಗಳಲ್ಲಿ ಕೆ.ಜಿ ಗೆ 20 ರೂ.ಗೆ ದೊರೆಯುತ್ತಿದ್ದ ತರಕಾರಿ ಇದೀಗ 100 ರೂ.ಗೆ ಜಿಗಿದಿದೆ. ಪರಿಣಾಮ, ಗ್ರಾಹಕರು ಕಂಗಾಲಾಗಿದ್ದಾರೆ. ಇದರ ನಡುವೆ ಜನಸಾಮನ್ಯರಿಗೆ ಶುಭ ಸುದ್ದಿ ಬಂದಿದ್ದು, ಜುಲೈ-ನವೆಂಬರ್ ವೇಳೆಗೆ ಬೆಲೆ ಕಡಿಮೆಯಾಗಬಹುದು ಎಂದು ಬ್ಯಾಂಕ್ ಆಫ್ ಬರೋಡಾ ವರದಿ ಹೇಳಿದೆ. ಕಡಿಮೆ ಇಳುವರಿ ಹಾಗು ಮಳೆಯಿಂದಾಗಿ ಮಾರುಕಟ್ಟೆಗೆ ಕಡಿಮೆ ಆವಕವಾದ ಕಾರಣಕ್ಕೆ ಈ ಬಾರಿ ಟೊಮೆಟೊ ಬೆಲೆ ಮುಗಿಲು ಮುಟ್ಟಿದೆ.ದೇಶಾದ್ಯಂತ ಟೊಮೆಟೊ ಸೇರಿದಂತೆ ಕೆಲವು ತರಕಾರಿಗಳ ಬೆಲೆ ಗಗನಕ್ಕೇರಿದೆ. ಹೀಗಾಗಿ, ಗ್ರಾಹಕರು […]
ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್: ನವೀಕರಣಕ್ಕೆ ಸೂಚನೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬಗಳ ಸದಸ್ಯರಿಗೆ ನೀಡಲಾಗಿರುವ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ನ್ನು ಪ್ರಸಕ್ತ ಸಾಲಿನಲ್ಲಿ ನವೀಕರಿಸಲಾಗುತ್ತಿದ್ದು, ಕಾರ್ಡ್ ಹೊಂದಿರುವ ಕುಟುಂಬದ ಯಾವುದಾದರೂ ಸದಸ್ಯರು, ತಮ್ಮ ಕುಟುಂಬದ ಎಲ್ಲಾ ಸದಸ್ಯರ ಬಗ್ಗೆ ಮುಚ್ಚಳಿಕೆ ಪತ್ರ ಹಾಗೂ ಹಳೆ ಆರೋಗ್ಯ ಕಾರ್ಡ್ ಪ್ರತಿಯೊಂದಿಗೆ ಆಗಸ್ಟ್ 15 ರ ಒಳಗೆ ಉಡುಪಿ ನಗರಸಭಾ ಕಚೇರಿಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಬಹುದಾಗಿದೆ. ದಾಖಲೆ ಸಲ್ಲಿಸಿದವರ ಕಾರ್ಡ್ಗಳನ್ನು ಮಾತ್ರ ನವೀಕರಿಸಲಾಗುವುದು ಎಂದು ನಗರಸಭೆ […]
ಹೆಬ್ರಿ: ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆ
ಉಡುಪಿ: ಹೆಬ್ರಿ ಗ್ರಾಮದ ಬಡಾಗುಡ್ಡೆ ಕೊರಗ ಕಾಲನಿಯ ನಿವಾಸಿ ಗಣೇಶ ಕೊರಗ (46) ಎಂಬ ವ್ಯಕ್ತಿಯು ಜೂನ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083 ಹಾಗೂ ಮೊ.ನಂ: […]
ದೇಶದ ಆರ್ಥಿಕತೆ ತುಂಬಾ ಮುಖ್ಯವಾದದ್ದು ಅದರಲ್ಲಿ ಚಾರ್ಟರ್ಡ್ ಅಕೌಟೆಂಟ್ ಗಳ ಕೊಡುಗೆ ಅಪಾರ: ಸಿ.ಎ ಗೋಪಾಲಕೃಷ್ಣ ಭಟ್
ಕಟಪಾಡಿ : ” ಲೆಕ್ಕ ಪರಿಶೋಧಕರಿಗೆ (ಸಿ.ಎ) ಸಮಾಜದಲ್ಲಿ ಒಂದು ವಿಶೇಷವಾದ ಉನ್ನತ ಸ್ಥಾನಮಾನವಿದೆ. ದೇಶವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸುವಲ್ಲಿ ಚಾರ್ಟರ್ಡ್ ಅಕೌಟೆಂಟ್ ಗಳ ಕೊಡುಗೆ ಅಪಾರವಾದದ್ದು, ದೇಶದ ಏಳಿಗೆಗೆ ನಾವು ದುಡಿಯಬೇಕು” ಎಂದು ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ. ಸಿ.ಎ ಗೋಪಾಲಕೃಷ್ಣ ಭಟ್ ರವರು ಮಾತನಾಡಿದರು. ಜುಲೈ 1 ರಂದು ತ್ರಿಶಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ಆಚರಿಸಲಾದ ‘ಚಾರ್ಟರ್ಡ್ ಅಕೌಂಟೆಂಟ್ಸ್ ಡೇ’ ಕಾರ್ಯಕ್ರಮ ನಡೆಯಿತು .ವೇದಿಕೆಯಲ್ಲಿದ್ದ ಸಿ.ಎ ಆದರ್ಶ್ ಶೆಣೈ ಹಾಗೂ ಸಿ.ಎ ನಾಗೇಂದ್ರ ಭಕ್ತ ಇವರು […]