1 ಮಿಲಿಯನ್ ಸುರಕ್ಷಿತ ಮಾನವ ಗಂಟೆ ಕಾರ್ಯಾಚರಣೆ: ರೋಹನ್ ಸಿಟಿ ಕಾರ್ಪೋರೇಶನ್ ಮಹತ್ವದ ಮೈಲಿಗಲ್ಲು

ಮಂಗಳೂರು: ಸುರಕ್ಷತೆಗೆ ಸಾಕ್ಷಿಯಾಗಿ, ರೋಹನ್ ಕಾರ್ಪೊರೇಶನ್ ಮಾ. 06 ರಂದು ರೋಹನ್ ಸಿಟಿ ಬಿಜೈನಲ್ಲಿ 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳನ್ನು ತಲುಪಿದ ಗಮನಾರ್ಹ ಸಾಧನೆಯನ್ನು ಆಚರಿಸಿತು. 5ನೇ ರಾಷ್ಟ್ರೀಯ ಸುರಕ್ಷತಾ ದಿನದ ವಾರದ ಅಭಿಯಾನದಲ್ಲಿ ಸಾಧಿಸಿದ ಮೈಲಿಗಲ್ಲು, ಸುರಕ್ಷತೆ ಮತ್ತು ಯೋಗಕ್ಷೇಮದ ಸಂಸ್ಕೃತಿಯನ್ನು ಬೆಳೆಸುವಲ್ಲಿ ರೋಹನ್ ಕಾರ್ಪೊರೇಶನ್ ಬದ್ಧವಾಗಿದೆ. ಈ ಐತಿಹಾಸಿಕ ಕ್ಷಣವನ್ನು ಕಾರ್ಮಿಕರು, ಉದ್ಯೋಗಿಗಳು ಮತ್ತು ಆಡಳಿತ ಮಂಡಳಿಯು ಸೇರಿ ಆಚರಿಸಿತು. ಈ ಸಾಧನೆಯು ತಮ್ಮ ದೈನಂದಿನ ಜೀವನದಲ್ಲಿ ಸುರಕ್ಷತೆಗೆ ಆದ್ಯತೆ ನೀಡಿದ ಪ್ರತಿಯೊಬ್ಬ […]
ಸ್ವ-ಸಹಾಯ ಸಂಘಗಳು ಉತ್ಪಾದಿಸುವ ಉತ್ಪನ್ನಗಳು ಗುಣಮಟ್ಟದೊಂದಿಗೆ ಇದ್ದಾಗ ಮಾತ್ರ ಲಾಭ ಗಳಿಸಲು ಸಾದ್ಯ: ಜಿಲ್ಲಾಧಿಕಾರಿ

ಉಡುಪಿ, ಮಾರ್ಚ್ 07: ಸ್ವ-ಸಹಾಯ ಸಂಘಗಳು ತಾವು ಉತ್ಪಾದಿಸುವ ಉತ್ಪನ್ನಗಳು ಗುಣಮಟ್ಟದೊಂದಿಗೆ ಇದ್ದಾಗ ಮಾತ್ರ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಉಂಟಾಗುವುದರೊAದಿಗೆ ಹೆಚ್ಚಿನ ಆರ್ಥಿಕ ಲಾಭ ಗಳಿಸಲು ಸಾಧ್ಯ. ಇದಕ್ಕೆ ಒತ್ತು ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಲ್ಪೆ ಬೀಚ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ಇವರ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಸೂಕ್ತ […]
ಕಾರ್ಕಳ: ತ್ಯಾಗ, ತಪಸ್ಸು, ಸೇವೆಯಿಂದ ದೈವತ್ವದಡೆಗೆ: ಬಿ.ಕೆ. ನಿರ್ಮಲಾಜೀ

ಕಾರ್ಕಳ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಎಸ್.ವಿ.ಟಿ.ರಸ್ತೆಯ ಸೇವಾ ಕೇಂದ್ರದಲ್ಲಿ ಸೇವಾ ಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ ಇವರಿಗೆ ನುಡಿ-ನಮನ ಕಾರ್ಯಕ್ರಮ ಮಾರ್ಚ್ 6ರಂದು ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಈಶ್ವರೀಯ ವಿಶ್ವ ವಿದ್ಯಾಲಯ ಹುಬ್ಬಳ್ಳಿ ವಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ನಿರ್ಮಲಾಜೀ ಇವರು ವಹಿಸಿದ್ದು, ಬ್ರಹ್ಮಕುಮಾರಿ ವಸಂತಿಯವರ ತ್ಯಾಗ, ತಪಸ್ಸು, ಸೇವೆ ದೈವತ್ವಕ್ಕೆ ಸಮಾನ. ಈಶ್ವರೀಯ ಸೇವೆಯಲ್ಲಿ 40ವರ್ಷಗಳಿಂದ ಜೀವನವನ್ನು ಸಮರ್ಪಣೆ ಮಾಡಿ ಪ್ರತೀಯೋರ್ವರ ಮನಸ್ಸನ್ನು ಗೆದ್ದಿದ್ದು ಅವರ ನಿಧನವು ತುಂಬಲಾರದ ನಷ್ಟ ಎಂದು […]
ಮಲ್ಪೆ ಬೀಚ್ನಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

ಉಡುಪಿ: ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ಇವರ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನ ಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಸಲುವಾಗಿ ಮಾರ್ಚ್ 7 ರಿಂದ ಮಾಚ್ 10 ರವರೆಗೆ ನಗರದ ಮಲ್ಪೆ ಬೀಚ್ನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭವು ಮಾ. 7 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಮಾರಾಟ ಮೇಳದಲ್ಲಿ ಮಹಿಳೆಯರು […]
71ನೇ ವಿಶ್ವ ಸುಂದರಿ ಸ್ಪರ್ಧೆ: ಟಾಪ್ 20 ರಲ್ಲಿ ಸ್ಥಾನ ಪಡೆದುಕೊಂಡ ಸಿನಿ ಶೆಟ್ಟಿ

ಮುಂಬೈ: 71ನೇ ವಿಶ್ವ ಸುಂದರಿ (Miss World) ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ (Sini Shetty) ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಶನಿವಾರ ನಡೆದ ಟಾಪ್ ಮಾಡೆಲ್ ಸ್ಪರ್ಧೆಯ ಚಿತ್ರಗಳನ್ನು ಸಿನಿ ಶೆಟ್ಟಿ ಹಂಚಿಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಟಾಪ್ 20 ರಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡಿರುವ ಸಿನಿ ಶೆಟ್ಟಿ ಕಪ್ಪು ಬಣ್ಣದ ಗೌನ್ ನಲ್ಲಿ ಮಿಂಚಿದ್ದಾರೆ. ಫ್ಯಾಷನ್ ಡಿಸೈನರ್ ರಾಕಿ ಸ್ಟಾರ್ ವಿನ್ಯಾಸಗೂಳಿಸಿದ ಕಪ್ಪು ಬಣ್ಣದ ಪೆಪ್ಲಮ್ ಗೌನ್ ಅನ್ನು ಸಿನಿ ಆಯ್ಕೆ ಮಾಡಿದ್ದಾರೆ. ಏಷ್ಯಾ ಎಂಡ್ ಓಷಿಯಾನಿಯಾದ ಅತ್ಯುತ್ತಮ ಡಿಸೈನರ್ ಡ್ರೆಸ್ಗಾಗಿ […]