ಇದೇ ಮೊದಲ ಬಾರಿಗೆ ತೆಲುಗಿನಲ್ಲೇ ತೆಲಂಗಾಣ ಹೈಕೋರ್ಟ್‌ ತೀರ್ಪು

ಹೈದರಾಬಾದ್ (ತೆಲಂಗಾಣ): ಹಿರಿಯ ನ್ಯಾಯಮೂರ್ತಿ ಪಿ.ನವೀನ್ ರಾವ್ ಮತ್ತು ನ್ಯಾಯಮೂರ್ತಿ ನಾಗೇಶ್ ಭೀಮಪಾಕ ಅವರನ್ನೊಳಗೊಂಡ ಪೀಠವು ಆಸ್ತಿ ವಿವಾದದ ಪ್ರಕರಣದಲ್ಲಿ ಮಂಗಳವಾರ ತೆಲುಗಿನಲ್ಲಿ 44 ಪುಟಗಳ ತೀರ್ಪು ಪ್ರಕಟಿಸಿದೆನ್ಯಾಯಾಂಗದ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲೂ ಪ್ರಕಟವಾಗಬೇಕೆಂಬ ಬಲವಾದ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿದೆ. ಇದರ ನಡುವೆ ಇದೇ ಮೊದಲ ಬಾರಿಗೆ ತೆಲಂಗಾಣ ಹೈಕೋರ್ಟ್ ತೆಲುಗಿನಲ್ಲೇ ತೀರ್ಪು ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ಸ್ಥಳೀಯ ಭಾಷೆಗಳ ಪ್ರಾಮುಖ್ಯತೆಯನ್ನು ಗಮನಿಸಿ ಇತ್ತೀಚೆಗೆ ನ್ಯಾಯಾಲಯಗಳು ಮಾತೃಭಾಷೆಯತ್ತ ಒಲವು ತೋರಲು ಪ್ರಾರಂಭಿಸಿವೆ. ಸುಪ್ರೀಂ […]

ಹಿರಿಯಡಕದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿ ಉದ್ಘಾಟನೆ

ಕಾಪು: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಹಿರಿಯಡಕ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಶಾಸಕರು ಅಂಜಾರು, ಮರ್ಣಿ, ಮಣಿಪುರ, ಬೊಮ್ಮರಬೆಟ್ಟು ಗ್ರಾಮದ ಒಟ್ಟು 17 ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿ.ಸಿ ಅಡಿ ಹಕ್ಕುಪತ್ರ ವಿತರಿಸಿ ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನದ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಿದ ಅವರು ವಾರದಲ್ಲಿ ಪ್ರತಿ ಸೋಮವಾರ ಹಿರಿಯಡಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಾಗಿ ತಿಳಿಸಿದರು. ಈ […]

Udupi: ಮಹಿಳೆಯರಿಗಾಗಿ ಏಂಜೆಲ್ಸ್ zumba ಫಿಟ್ ನೆಸ್ ಕ್ಲಾಸ್

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ರಾಜ್ ಟವರ್ಸ್ ನ 5 ನೇ ಮಹಡಿಯಲ್ಲಿ ದರ್ಪಣ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ 11.30 ಮತ್ತು ಸಂಜೆ 6.30 ರಿಂದ 7.30 ರವರೆಗೆ ಮಹಿಳೆಯರಿಗಾಗಿ zumba ಫಿಟ್ ನೆಸ್ ತರಗತಿಗಳು ನಡೆಯುತ್ತಿದ್ದು ಆಸಕ್ತರು 9380323108 ಅನ್ನು ಸಂಪರ್ಕಿಸಬಹುದು. https://instagram.com/ange_lsfitness? https://g.co/kgs/dW2VsH  

ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಶಿಷ್ಯೋಪನಯನ

ಮಣಿಪಾಲ: ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದಿರುವ ಮೊದಲ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ ಕಾರ್ಯಕ್ರಮವು ಇತ್ತೀಚಿಗೆ ಕಾಲೇಜಿನ ಬುದ್ಧಾಯುರ್ವೇದ ಸಭಾಂಗಣದಲ್ಲಿ ನೆರವೇರಿತು. ಧನ್ವಂತರಿ ಹೋಮ ಮತ್ತು ಪೂಜೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ, ವಿದ್ಯಾರ್ಥಿಗಳಿಗೆ ಆಯುರ್ವೇದ ವಿದ್ಯಾಭ್ಯಾಸದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಂಸ್ಥೆಯ ನಿರ್ದೇಶಕ ಡಾ.ಎಮ್.ವಿ ಶೆಟ್ಟಿಯವರ ಮಾರ್ಗದರ್ಶನ ಮತ್ತು ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟಿಯವರಾದ ಶ್ರೀಮತಿ ಹೇಮಲತಾ ಶೆಟ್ಟಿ, ಡಾ.ಶ್ರದ್ಧಾ ಶೆಟ್ಟಿ, ಉಪಪ್ರಾಂಶುಪಾಲ ಹರಿಪ್ರಸಾದ್ ಭಟ್, ಅಧ್ಯಾಪಕ […]

ಜಾಹೀರಾತೊಂದರಲ್ಲಿ ಆರ್​ಆರ್​ಆರ್​ ಡೈರೆಕ್ಟರ್​ ರಾಜಮೌಳಿ ಸ್ಟೈಲಿಶ್​ ಲುಕ್:

ಬಾಹುಬಲಿ ಮತ್ತು ಆರ್‌ಆರ್‌ಆರ್‌ ನಂತಹ ಸಿನಿಮಾಗಳ ಮೂಲಕ ಇಡೀ ಜಗತ್ತೇ ತೆಲುಗು ಇಂಡಸ್ಟ್ರಿಯತ್ತ ನೋಡುವಂತೆ ಮಾಡಿದ್ದಾರೆ ಜಕಣ್ಣ. ಆರ್​ಆರ್​ಆರ್​, ನಾಟು ನಾಟು ಮೂಲಕ ತೆಲುಗು ಸಿನಿಮಾ ಖ್ಯಾತಿಯನ್ನು ಆಸ್ಕರ್‌ಗೆ ಕೊಂಡೊಯ್ದ ಈ ಸ್ಟಾರ್ ಡೈರೆಕ್ಟರ್ ಇದೀಗ ಮತ್ತೊಂದು ಮಾಸ್ಟರ್ ಪೀಸ್ ಮಾಡಲು ಸಿದ್ಧರಾಗಿದ್ದಾರೆ ನಿರ್ದೇಶಕ ರಾಜಮೌಳಿ ಖಾಸಗಿ ಮೊಬೈಲ್​​ ತಯಾರಿಕಾ ಕಂಪನಿ ಜಾಹೀರಾತಿನಲ್ಲಿ ಸಖತ್​ ಸ್ಟೈಲಿಶ್​ ಆಗಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ರಾಜಮೌಳಿ ಆವರು ತಮ್ಮ ಅಮೋಘ ಪ್ರತಿಭೆಯಿಂದ ಅಂತಾರಾಷ್ಟ್ರೀಯ ಮನ್ನಣೆ ಗಳಿಸಿ ಇಡೀ ಚಿತ್ರರಂಗದಲ್ಲಿ ಭದ್ರ ಸ್ಥಾನ […]