ಕುಂದಾಪುರದ ಅತಿದೊಡ್ಡ ಪಿವಿಸಿ ಪೈಪ್ ಮತ್ತು ಪ್ಲಾಸ್ಟಿಕ್ ಇಂಡಸ್ಟ್ರಿಯಲ್ಲಿ ಬೇಕಾಗಿದ್ದಾರೆ.

ಕುಂದಾಪುರದ ಅತಿದೊಡ್ಡ ಪಿವಿಸಿ ಪೈಪ್ ಮತ್ತು ಪ್ಲಾಸ್ಟಿಕ್ ಇಂಡಸ್ಟ್ರಿಯಲ್ಲಿ ಬೇಕಾಗಿದ್ದಾರೆ
ಉಡುಪಿ:ಮಹಾತ್ಮ ಗಾಂಧೀಜಿಯವರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮಹಾತ್ಮಾ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿಯವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ […]
ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆಯ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ

ಸಿದ್ಧಕಟ್ಟೆ :ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆ ಇಲ್ಲಿ ನಡೆಯಿತು. ಸಮಾರಂಭವನ್ನು ಸ್ಥಳೀಯ ಗಣ್ಯರಾದ ಶ್ರೀ ಅರ್ಕ ಕೀರ್ತಿ ಇಂದ್ರ ಇವರು ಉದ್ಘಾಟಿಸಿ, “ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆ ತಮ್ಮದೇ ಆದಂತಹ ಕೊಡುಗೆಯನ್ನು ನೀಡಬೇಕು ಹಾಗೂ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯು ಒಂದು ಉತ್ತಮವಾದಂತಹ ವೇದಿಕೆ ಆಗಿದೆ” ಎಂದು […]
ಅ.4ರಿಂದ ಬೆಂಗಳೂರಿನಲ್ಲಿ ಸರ್ಕಾರದ ಧೋರಣೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ

ಉಡುಪಿ: ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಧಿಕಾರಿಗಳು ಮತ್ತು ನೌಕರರನ್ನು ನೇರ ಹೊಣೆ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ನೌಕರರು ಅಕ್ಟೋಬರ್ 4ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸೇವೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯಿತಿಗಳ ನೌಕರರು, ಅಧಿಕಾರಿಗಳು […]
ಉಡುಪಿ: ದುಶ್ಚಟಮುಕ್ತ ಸಮಾಜಕ್ಕಾಗಿ ಬೃಹತ್ ಜನಜಾಗೃತಿ ಜಾಥಾಗೆ ಚಾಲನೆ

ಉಡುಪಿ: ದುಶ್ಚಟ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಡಾ. ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಬಹುಮುಖ್ಯ ಕಾರ್ಯಕ್ರಮ ಜನಜಾಗೃತಿಯ ಮೂಲಕ ಸಮಾಜದಲ್ಲಿ ಮುಖ್ಯವಾಗಿ ದುರ್ಬಲ ವರ್ಗದಲ್ಲಿ ದುಶ್ಚಟಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು. ಇದಕ್ಕಾಗಿ ಸಮಾಜದ ಗಣ್ಯರ ಸಹಭಾಗಿತ್ವವುಳ್ಳ ರಾಜ್ಯ ಮಟ್ಟದ ಜನಜಾಗೃತಿ ವೇದಿಕೆಯನ್ನು ಸ್ಥಾಪಿಸಲಾಗಿದೆ. ಕಳೆದ 21 ವರ್ಷಗಳಿಂದ ಉಡುಪಿ ಜಿಲ್ಲೆಯಾದ್ಯಂತ ಮದ್ಯಪಾನ, ದುಶ್ಚಟ, ಮಾದಕ ವಸ್ತುಗಳ ವಿರುದ್ಧ ಆಂದೋಲನ ಜಾಗೃತಿ, ಮನಪರಿವರ್ತನೆ ಮಾಡುವ ಜನಜಾಗೃತಿ ಕಾರ್ಯಕ್ರಮವು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ […]