ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ತರಗತಿ ಆರಂಭ.

ಉಡುಪಿ: ಸತತ 25 ವರ್ಷಗಳಿಂದ ಸಿಎ, ಸಿಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಸಂಸ್ಥೆಯ ವತಿಯಿಂದ ಜುಲೈ 5 ರಿಂದ ಮಂಗಳೂರಿನಲ್ಲಿ ಸಿಎ ಫೌಂಡೇಶನ್ ತರಗತಿಗಳು ಆರಂಭವಾಗುತ್ತಿದೆ. ರಾಷ್ಟ್ರದ ಬೇರೆ ಬೇರೆ ಭಾಗದ ಪ್ರಸಿದ್ಧ ಮತ್ತು ಅನುಭವಿ ವಿಷಯ ತಜ್ಞರಿಂದ ತರಬೇತಿ, ವಿದ್ಯಾರ್ಥಿಗಳಿಗೆ ಸ್ಟಡಿ ಮೆಟಿರಿಯಲ್ ಗಳೊಂದಿಗೆ ರಿವಿಷನ್ ಪುಸ್ತಕ, ಪರೀಕ್ಷಾ ಆಧಾರಿತ ರಿವಿಷನ್ ತರಗತಿಗಳು ಹಾಗೂ ಮಾಕ್ ಟೆಸ್ಟ್ ಸರಣಿ, ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಮೆಂಟರ್ ಶಿಪ್, ಮತ್ತು ಹಾಸ್ಟೆಲ್ […]
T20 ವಿಶ್ವ ಕಪ್ ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ.

ಹೊಸದಿಲ್ಲಿ: 2024 ಟಿ20 ವಿಶ್ವಕಪ್ ಗೆದ್ದ ಭಾರತ ತಂಡವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದೆ. ನಾಯಕ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್ ಸೇರಿ ಆಟಗಾರರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿದರು. ಬೆಳಿಗ್ಗೆ 6 ಗಂಟೆಯ ಸುಮಾರಿಗೆ ನವದೆಹಲಿಗೆ ಬಂದಿಳಿದ ಭಾರತೀಯ ತಂಡವು ಐಟಿಸಿ ಮೌರ್ಯ ಹೋಟೆಲ್ ಗೆ ತೆರಳಿತ್ತು. ಹೋಟೆಲ್ ನಲ್ಲಿ ಅಭೂತಪೂರ್ವ ಸ್ವಾಗತ ಪಡೆದ ರೋಹಿತ್ ಬಳಗವು, ನೃತ್ಯ ಮಾಡಿ ಸಂಭ್ರಮಿಸಿತು. ಹೋಟೆಲ್ನಲ್ಲಿ ವಿಶೇಷ ಕೇಕ್ ಕತ್ತರಿಸಿದರು. ಬಳಿಕ ಅಲ್ಲಿಂದ ತಂಡದ […]
ಅಶ್ವತ್ ಎಸ್.ಎಲ್ ನಿರ್ದೇಶನದಲ್ಲಿ ಮೂಡಿಬಂದ “ಅರಿವಿನ ದಾರಿ” ಕಿರುಚಿತ್ರ: ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ.

ಕಾರ್ಕಳ: ಅಶ್ವತ್ ಎಸ್.ಎಲ್ ಅವರ ನಿರ್ದೇಶನದಲ್ಲಿ ಕ್ರಿಯೇಟಿವ್ ಮೀಡಿಯಾದಿಂದ ಮೂಡಿಬಂದ “ಅರಿವಿನ ದಾರಿ” ಕಿರುಚಿತ್ರ ಬಿಡುಗಡೆಗೊಂಡಿದ್ದು, ಈ ಕಿರುಚಿತ್ರ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ.
ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ (17). ಈಕೆ ನಾಲ್ಕು ದಿನದ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ತೀವ್ರ ಅಸ್ವಸ್ಥಗೊಂಡಿದ್ದು, ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ […]
ಫಲಾನುಭವಿ ಆಧಾರಿತ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ ಫಲಾನುಭವಿ ಆಧಾರಿತ ಯೋಜನೆಗಳಾದ ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ […]