ಕಾರ್ಕಳ: ವ್ಯಕ್ತಿ ನಾಪತ್ತೆ

ಕಾರ್ಕಳ, ಫೆಬ್ರವರಿ 15: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ನಿವಾಸಿ ಸತ್ಯಈಶ ಶೆಟ್ಟಿ (46) ಎಂಬ ವ್ಯಕ್ತಿಯು 2023 ರ ನವೆಂಬರ್ 7 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ತುಳು, ಹಿಂದಿ, ಇಂಗ್ಲೀಷ್ ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂ.ಸಂ: 08253-271100, ಅಜೆಕಾರು ಪೊಲೀಸ್ ಠಾಣಾ ಪೊಲೀಸ್ ಉಪ […]
ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಆದ್ರೆ ವಾಪಸ್ಸು ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಂದುಬಂದಿದೆ. ಈತ ಯಾವುದೋ ಕಾರಣದಿಂದ ಮಾನಸಿಕ […]
Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ

ಮಣಿಪಾಲ: ಅನಂತನಗರದಲ್ಲಿರುವ Kidzee ಮಣಿಪಾಲ್ ನಲ್ಲಿ ಟೀಚರ್ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಯು ಇಂಗ್ಲೀಷ್ ಬಲ್ಲವರಾಗಿರಬೇಕು. ಆಸಕ್ತರು ಸಿವಿ ಮತ್ತು ರೆಸ್ಯೂಮ್ ಅನ್ನು [email protected] ಗೆ ಇ ಮೇಲ್ ಮಾಡಬಹುದು. ಸಂಪರ್ಕ: 9591982777
ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ, ಫೆಬ್ರವರಿ 14: ಅಜ್ಜರಕಾಡು ಜಿಲ್ಲಾಸ್ಪತ್ರೆಯ ಒಳರೋಗಿಯಾಗಿ ದಾಖಲಾಗಿದ್ದ ಶಿವಕುಮಾರ್ (35) ಎಂಬ ವ್ಯಕ್ತಿಯು 2023ರ ಡಿಸೆಂಬರ್ 11 ರಂದು ಆಸ್ಪತ್ರೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಹೆಬ್ರಿ: ವ್ಯಕ್ತಿ ನಾಪತ್ತೆ

ಉಡುಪಿ, ಫೆಬ್ರವರಿ 14: ಕೇರಳ ಮೂಲದ ಜೋನಿ ಸೆಬಸ್ಟೀನ್ (49) ಎಂಬ ವ್ಯಕ್ತಿಯು ಹೆಬ್ರಿ ತಾಲೂಕಿ ಅಲ್ಬಾಡಿ ಗ್ರಾಮದಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದು ಫೆಬ್ರವರಿ 11 ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಪೂರ ಸದೃಢಕಾಯ ಮೈ ಕಟ್ಟು , ಬಿಳಿಯ ಗೋಧಿ ಮೈ ಬಣ್ಣ ಹೊಂದಿದ್ದು, ಇಂಗ್ಲೀಷ್ ಹಾಗೂ ಮಲಿಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಶಂಕರನಾರಯಣ ಪೊಲೀಸ್ ಠಾಣೆ ದೂ.ಸಂ:08259-280299, ಮೊ.ನಂ […]