ಮೂಡುಬಿದಿರೆ: ವಿದ್ಯಾರ್ಥಿಗಳು ಸಾಂಪ್ರದಾಯಿಕ ವೃತ್ತಿ ಮಾರ್ಗಗಳನ್ನು ಮೀರಿ ಲಾಜಿಸ್ಟಿಕ್ಸ್ ನಂತಹ ಉದಯೋನ್ಮುಖ ವಲಯಗಳನ್ನು ಅನ್ವೇಷಿಸಿ: ಕಾರ್ತಿಕ್ ಶೆಟ್ಟಿ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ‘ಸ್ಪೆಕ್ಟಾಕಲ್’ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ ಸಿಇಒ ಕಾರ್ತಿಕ್ ಶೆಟ್ಟಿ, “ಲಾಜಿಸ್ಟಿಕ್ಸ್ ಮತ್ತು ಶಿಪ್ಪಿಂಗ್ ವಲಯವು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಕರವಾಗಿ ಕರ್ಯನಿರ್ವಹಿಸುತ್ತಿದ್ದು, ಆದರೆ ಈ ಕ್ಷೇತದಲ್ಲಿರುವ ಅವಕಾಶಗಳನ್ನು ಅನ್ವೇಷಿಸಲು ನಾವು ಸೋತಿದ್ದೇವೆ ಎಂದರು. ನವಮಂಗಳೂರು ಬಂದರಿನ ಜೆಎಸ್ಡಬ್ಲ್ಯೂ ಕಂಟೇನರ್ ಟರ್ಮಿನಲ್ನೊಂದಿಗೆ ಅವರ ಅನುಭವವನ್ನು ಹಂಚಿಕೊ೦ಡ ಅವರು “ಸ್ಥಳೀಯ ಕೌಶಲ್ಯವಂತ ಪ್ರತಿಭೆಗಳ […]
ಉಡುಪಿ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸುರೇಶ್ ನಾಯ್ಕ್ ಅವರಿಗೆ ಗೌರವ ಅಭಿನಂದನೆ

ಉಡುಪಿ: ಉಡುಪಿ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ (ರಿ.) ಕಿದಿಯೂರು ಹೋಟೆಲಿನ ಅನಂತಶಯನ ಸಭಾಂಗಣದಲ್ಲಿ ಶನಿವಾರ ಎಂಜಿನಿಯರ್ ಮೀಟ್ ಜರಗಿತು. ವೇದಿಕೆಯಲ್ಲಿ ಅತಿಥಿಗಳಾಗಿ ಸಿಂಟ ಆಸ್ಟ್ರೀಸ್ (SIMTA-ASTRIX) UPVC ವಿಂಡೋಸ್ ಕಂಪನಿಯ ರೀಜನಲ್ ಮ್ಯಾನೇಜರ್ ಮೋಹನ್, ಉಡುಪಿ ಅಲ್ಯೂಮಿನಿಯಂ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಸುರೇಶ್ ನಾಯ್ಕ್, ಸಿಂಟ ಆಸ್ಟ್ರೀಸ್ (SIMTA-ASTRIX) UPVC ವಿಂಡೋಸ್ ಕಂಪನಿಯ ಪ್ರಾಜೆಕ್ಟ್ ಹೆಡ್ ಸುನಿಲ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥರಿದ್ದರು. ಸಿಂಟ ಆಸ್ಟ್ರೀಸ್ (SIMTA-ASTRIX) UPVC ವಿಂಡೋಸ್, ಡೋರ್ಸ್ ಸಿಸ್ಟಮ್ಸ್ ಬಗ್ಗೆ ಆಧುನಿಕ ತಂತ್ರಜ್ಞಾನ […]
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ದೃಷ್ಟಿ ಕೇಂದ್ರ ಉದ್ಘಾಟನೆ

ಉಡುಪಿ:ಸಾರ್ವತ್ರಿಕವಾಗಿ ಕಣ್ಣಿನ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಸಮಗ್ರ ಕಣ್ಣಿನ ಆರೈಕೆಗಾಗಿ ಸರಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರವನ್ನು ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಈ ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರಗಳಲ್ಲಿ ಕಣ್ಣಿನ ಸಮಸ್ಯೆ ಇರುವ ಸಾರ್ವಜನಿಕರಿಗೆ ಉಚಿತವಾಗಿ […]
ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ -3 : ಪ್ರತಿಬಂಧಕಾಜ್ಞೆ ಜಾರಿ

ಉಡುಪಿ: ಕರ್ನಾಟಕ ಶಾಲಾ ಪರೀಕೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಜಿಲ್ಲೆಯ ಒಟ್ಟು 5 ಪರೀಕ್ಷಾಕೇಂದ್ರಗಳಲ್ಲಿ ಜುಲೈ 5 ರಿಂದ 12 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ […]
ಜುಲೈ 13 ರಂದು ಜೈ ಗಣೇಶ್ ಸೊಸೈಟಿ ಸ್ವಂತ ಕಟ್ಟಡ “ಸೌಹಾರ್ದ ಸಿರಿ” ಲೋಕಾರ್ಪಣೆ: ಸ್ಥಾಪಕ ಅಧ್ಯಕ್ಷ ನ್ಯಾಯವಾದಿ ನೋಟರಿ ಶಿರಿಯಾರ ಪ್ರಭಾಕರ ನಾಯಕ್ ಕರೆ

ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿ ವ್ಯಾಪ್ತಿಯ ಶಿರಿಯಾರ ಗ್ರಾಮದ ಕಲ್ಮರ್ಗಿ ಜೈ ಗಣೇಶ್ ಸೊಸೈಟಿ ಕಳೆದ 2007 ರಿಂದ ಸಹಕಾರಿ, ಸಾಮಾಜಿಕ, ಆರ್ಥಿಕ, ಧಾರ್ಮಿಕ ಹಾಗೂ ಜನಪರ ಸೇವೆಯಲ್ಲಿ ನಿರತವಾಗಿದೆ. ಇದೀಗ ಸರಕಾರದ ಯಾವುದೇ ಅನುದಾಯ ಪಡೆಯದೆ ಸುಮಾರು 2 ಕೋಟಿ ವೆಚ್ಚದಲ್ಲಿ ಶಿರಿಯಾರ ಜೈ ಗಣೇಶ ಸೊಸೈಟಿ ಸ್ವಂತ ಕಟ್ಟಡ “ಸೌಹಾರ್ದ ಸಿರಿ” ಲೋಕಾರ್ಪಣೆಯ ಜುಲೈ 13 ಭಾನುವಾರದಂದು ರಾಜ್ಯ ಹೆದ್ದಾರಿ ಸಾಹೇಬರ ಕಟ್ಟೆ -ಶಿರಿಯಾರದಲ್ಲಿ ಜರುಗಲಿರುವುದು. ಈ ಲೋಕಾರ್ಪಣೆ ಕಾರ್ಯಕ್ರಮಕ್ಕೆ […]