“ರೋಹನ್ ಕಾರ್ಪೋರೇಶನ್ ವತಿಯಿಂದ ವೆಸ್ಲಾಕ್ ಆಸ್ಪತ್ರೆಗೆ ಮಲ್ಟಿಪ್ಯಾರ ಮಾನಿಟರ್ ಕೊಡುಗೆ”

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ರೋಹನ್ ಕಾರ್ಪೊರೇಷನ್, ಇತ್ತೀಚೆಗೆ ಮಂಗಳೂರಿನ ದಿ ಓಷನ್ ಪರ್ಲ್ ನಲ್ಲಿ “ಇವಿನಿಂಗ್ ಆಫ್ ಗ್ಯಾಟಿಟ್ಯೂಡ್ 2026” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತು. ಚಾನೆಲ್ ಪಾರ್ಟ್ನ್ರಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಒಂದೇ ವೇದಿಕೆಗೆ ತಂದ ಈ ಕಾರ್ಯಕ್ರಮವು ಸಹಭಾಗಿತ್ವದ ಮೌಲ್ಯ, ಸಾಮಾಜಿಕ ಬದ್ಧತೆ ಹಾಗೂ ಮಂಗಳೂರಿನ ಭವಿಷ್ಯದ ಬೆಳವಣಿಗೆಯ ಕುರಿತ ಸಮಗ್ರ ದೃಷ್ಟಿಕೋನವನ್ನು ಅನಾವರಣಗೊಳಿಸಿತು.ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವಾನ್ ಡಿಸೋಜ […]
“ಉದ್ಯೋಗವಕಾಶ”

ಉಡುಪಿಯ ಸಿಹಿತಿಂಡಿಯ ಅಂಗಡಿಗೆ ಸೇಲ್ಸ್ ಗರ್ಲ್ ಬೇಕಾಗಿದ್ದಾರೆ ಊಟ ತಿಂಡಿ ವಸತಿ ಇರುತ್ತದೆ ಇಲ್ಲಿಯೇ ಉಳಿದುಕೊಳ್ಳುವವರೆಗೆ ಮಾತ್ರ…..ಆಸಕ್ತಿ ಉಳ್ಳವರು ಕೂಡಲೇ ಸಂಪರ್ಕಿಸಿ: 8971588367
‘ಜಿರಳೆ ಜನತಾ ಪಕ್ಷ’ ಕುರಿತ ಆರೋಪಗಳ ತನಿಖೆ ಸಾಧ್ಯವಿಲ್ಲ ಎಂದ ಸುಪ್ರಿಂ ಕೋರ್ಟ್

ನವದೆಹಲಿ: ಸುಪ್ರಿಂ ಕೋರ್ಟ್ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿರುವ “ಜಿರಳೆ ಜನತಾ ಪಕ್ಷ” ಕುರಿತ ಆರೋಪಗಳ ತನಿಖೆಯನ್ನು ತುರ್ತು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ Surya Kant ಹಾಗೂ ನ್ಯಾಯಮೂರ್ತಿ ಜೋಯ್ಮಾಲ್ಯ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್.ಕೆ. ಗೋಸ್ವಾಮಿ ಅವರಿಗೆ, “ಈ ವಿಷಯವನ್ನು ಅತಿಯಾಗಿ ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ” ಎಂದು ಪೀಠ ತಿಳಿಸಿತು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಜಿರಳೆ ಜನತಾ ಪಕ್ಷ” ಚಟುವಟಿಕೆಗಳ […]
ಎಸ್ಎಸ್ಎಲ್ಸಿ ಟಾಪರ್ಗಳಿಗೆ ಲ್ಯಾಪ್ಟಾಪ್ ಬದಲು ₹50,000 ನಗದು ಬಹುಮಾನ! ಯಾರಿಗೆ ಸಿಗಲಿದೆ ಈ ಸೌಲಭ್ಯ?

ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್ಟಾಪ್ ಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಬದಲು ನೇರವಾಗಿ ₹50,000 ನಗದು ಬಹುಮಾನ ನೀಡಲಾಗುತ್ತದೆ. ಈ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣವನ್ನು ನೇರ ವರ್ಗಾವಣೆ (DBT) ಮೂಲಕ ಜಮಾ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಸ್ವಾತಂತ್ರ್ಯ ನೀಡುವುದು ಹಾಗೂ ಲ್ಯಾಪ್ಟಾಪ್ ವಿತರಣೆ ಸಂಬಂಧಿತ ತಾಂತ್ರಿಕ […]
ಕೊಲ್ಲಂ: ರಸ್ತೆ ಬದಿ ಲಾಟರಿ ಮಾರುತ್ತಿದ್ದವನಿಗೇ ಹೊಡೆಯಿತು 12 ಕೋಟಿಯ ಬಂಪರ್ ಜಾಕ್ಪಾಟ್..!

ವರ್ಷಗಳಿಂದ ರಸ್ತೆ ಬದಿಯಲ್ಲಿ ಲಾಟರಿ ಟಿಕೆಟ್ ಮಾರುತ್ತಾ ಜೀವನದ ಬಂಡಿ ಸಾಗಿಸುತ್ತಿದ್ದ ಕೇರಳದ ಕೊಲ್ಲಂ ನಿವಾಸಿ ಪೊನ್ನನ್ ಅವರಿಗೆ. ಈ ಬಾರಿಯ ಪ್ರತಿಷ್ಠಿತ ‘ವಿಷು ಬಂಪರ್ ಲಾಟರಿಯಲ್ಲಿ ಬರೋಬ್ಬರಿ 12 ಕೋಟಿ ರೂಪಾಯಿಗಳ ಬಂಪರ್ ಬಹುಮಾನ ಒಲಿದಿದೆ. ಕೇರಳ: ಕಾಲಚಕ್ರ ಉರುಳಿದರೆ ಬಡವನೂ ಬಲ್ಲಿದನಾಗಬಹುದು ಎಂಬ ಮಾತಿಗೆ ಕೇರಳದ ಕೊಲ್ಲಂ ನಿವಾಸಿ, ಲಾಟರಿ ವ್ಯಾಪಾರಿ ಪೊನ್ನನ್ ಅವರೇ ಸಾಕ್ಷಿ. ವರ್ಷಗಳಿಂದ ರಸ್ತೆ ಬದಿಯಲ್ಲಿ ಲಾಟರಿ ಟಿಕೆಟ್ ಮಾರುತ್ತಾ ಜೀವನದ ಬಂಡಿ ಸಾಗಿಸುತ್ತಿದ್ದ ಪೊನ್ನನ್ ಅವರಿಗೆ, ಈ ಬಾರಿಯ […]