ಸೈಮಾ-2025 ಪ್ರಶಸ್ತಿ ಪ್ರಕಟ: ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ; ಇಲ್ಲಿದೆ ಪ್ರಶಸ್ತಿ ವಿಜೇತರ ವಿವರ!

ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025 (SIIMA 2025) ರಲ್ಲಿ ಮ್ಯಾಕ್ಸ್’ ಸಿನಿಮಾ ನಟನೆಗೆ ಕಿಚ್ಚ ಸುದೀಪ್ (Sudeep) ಅವರಿಗೆ ಅತ್ಯುತ್ತಮ ನಟ ಅವಾರ್ಡ್ ದೊರೆತಿದೆ. ಉಪೇಂದ್ರ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ. ಸೆ.5 ರಂದು ದುಬೈಯಲ್ಲಿ ಅದ್ದೂರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿದ್ದು, 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು. ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಇನ್ನು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ […]

ಮಣಿಪಾಲ: ಪಾರ್ಟ್ ಟೈಮ್ ಕೆಲಸಕ್ಕೆ ಬೇಕಾಗಿದ್ದಾರೆ.

ಮಣಿಪಾಲ: ಪತ್ರಿಕೆ ವಿತರಿಸಲು ಪಾರ್ಟ್ ಟೈಮ್ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ. ಆಸಕ್ತರು ದ್ವಿಚಕ್ರವಾಹನ ಹಾಗೂ ಲೈಸೆನ್ಸ್ ಹೊಂದಿರಬೇಕು. ಮಣಿಪಾಲದ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8123314897

ಉಡುಪಿಯ ಹೆಸರಾಂತ ಬಲ್ಲಾಳ್ ಮೊಬೈಲ್ಸ್ ಶೋರೂಮ್ ನಲ್ಲಿ ಗೂಗಲ್ pixel 10 series ಸ್ಮಾರ್ಟ್ ಪೋನ್ ಬಿಡುಗಡೆ

ಉಡುಪಿ: ಗೂಗಲ್ pixel 10 series ಸ್ಮಾರ್ಟ್ ಪೋನ್ ಅನ್ನು ಉಡುಪಿಯ ಬಲ್ಲಾಳ್ ಮೊಬೈಲ್ಸ್ ಶೋರೂಮ್ ನಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಯಿತು. ಈ ಸರಣಿಯಲ್ಲಿ Pixel 10, Pixel 10 Pro, Pixel 10 Pro XL ಅನ್ನು ಒಳಗೊಂಡಿದೆ. ಗೂಗಲ್ Google Pixel 10 ಸ್ಮಾರ್ಟ್ ಪೋನ್ ಬೆಲೆ ₹79,999 ರೂ. ಗಳಾಗಿವೆ. Pixel 10 Pro ಬೆಲೆ 109,999 ರೂ., Pixel 10 Pro XL ಬೆಲೆ 125,000 ರೂ. ಗಳಾಗಿವೆ. 24 ತಿಂಗಳ […]

ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಅದ್ಯಾಪಕಿಗೆ ಸನ್ಮಾನ.

ಉಡುಪಿ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್ ಹಿರಿಯಡ್ಕದ ವತಿಯಿಂದ ಲಯನ್ಸ್ ಅಧ್ಯಕ್ಷರಾದ ರಘುವೀರ್ ಶೆಟ್ಟಿಗಾರ್ ರವರ ನೇತೃತ್ವದಲ್ಲಿ ಪಾಂಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ಅತ್ರಾಡಿಯಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಶ್ರೀಮತಿ ನಳಿನಿ ಶೆಟ್ಟಿ ಮತ್ತು ಮೋಹನ್ ದಾಸ್ ಹೆಗ್ಡೆ ದಂಪತಿಯರನ್ನು ಶಾಲು ಹೊದಿಸಿ, ಹಾರ ಹಾಕಿ, ಫಲ ಪುಷ್ಪ ಮತ್ತು ಸ್ಮರಣಿಕೆ ಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಹಿರಿಯಡ್ಕದ ಕಾರ್ಯದರ್ಶಿ ಅನುಷಾ ಆಚಾರ್ಯ, ಸದಸ್ಯರಾದ […]

ಕೇಂದ್ರ ಸರಕಾರದ ಜಿಎಸ್ ಟಿ ರಿಯಾಯಿತಿಯನ್ನು ಜನಸಾಮಾನ್ಯರಿಗೆ ತಲುಪಿಸಿ- ಅಂಡಾರು ದೇವಿಪ್ರಸಾದ್ ಶೆಟ್ಟಿ

ಉಡುಪಿ: ವೈಯಕ್ತಿಕ ವೈದ್ಯಕೀಯ ವಿಮೆ ಹಾಗೂ ಜೀವ ವಿಮೆಯನ್ನು ಸೊನ್ನೆ ಮಾಡಿ ಶೇ. 99ರಷ್ಟು ದಿನ ಬಳಕೆಯ ವಸ್ತುಗಳನ್ನು ಶೇ. 5ರ ವ್ಯಾಪ್ತಿಗೆ ತಂದು ಶೇ. 98ರ ವ್ಯಾಪ್ತಿಯಲ್ಲಿ ಇದ್ದ ಐಷಾರಾಮಿ ವಸ್ತುಗಳನ್ನು ಕೂಡ ಶೇ. 18ರ ಮಿತಿಗೆ ತಂದಿರುವ ಕ್ರಮವನ್ನು ವಾಣಿಜ್ಯ ಮತ್ತು ಕೈಗಾರಿಕೆಗಳು ಮುಕ್ತ ಕಂಠದಿಂದ ಸ್ವಾಗತಿಸುತ್ತೇವೆ. ಇದರಿಂದ ಉತ್ಪಾದನಾ ರಂಗಕ್ಕೆ ಹೊಸ ಪ್ರೋತ್ಸಾಹ ಬರುತ್ತಿದ್ದು, ದೇಶಿಯ ವಸ್ತುಗಳು ಜನ ಸಾಮಾನ್ಯರಿಗೆ ಕೈಗೆಟಕುವ ದರಗಳಲ್ಲಿ ದೊರಕಲಿದೆ. ಉತ್ಪಾದಕರು ಸರಕಾರ ನೀಡಿದ ರಿಯಾಯಿತಿಯನ್ನು ಜನ ಸಾಮಾನ್ಯರಿಗೆ […]