ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಅಕ್ಷಯ್ ಕುಮಾರ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಸೆಪ್ಟೆಂಬರ್ 02 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ದ ವಿದ್ಯಾರ್ಥಿ ಅಕ್ಷಯ್ ಕುಮಾರ್ 82 ಕೆಜಿ ವಿಭಾಗ ದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗಳಾದ ಅಝೀಮ್, ವಿಘ್ನೇಶ್ ಪ್ರಭು, ಸ್ಯಾವಿಯೋ, ವಿವೇಕ್, ವಿಶಾಖ್ […]
ಗ್ರಾಮೀಣ ಬ್ಯಾಂಕ್’ಗಳಲ್ಲಿ 13,217 ಕ್ಲರ್ಕ್, ಪಿಒ ಹುದ್ದೆಗಳ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ!

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಮತ್ತೊಮ್ಮೆ ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಹೊಡಿಸಿದೆ. ದೇಶಾದ್ಯಂತ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ ಕ್ಲರ್ಕ್ ಮತ್ತು PO ಹುದ್ದೆಗಳು ಸೇರಿದಂತೆ ಒಟ್ಟು 13,217 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯೂ ಬಹುಪಯೋಗಿ ಕಚೇರಿ ಸಹಾಯಕ, ಅಧಿಕಾರಿ ಗ್ರೇಡ್–I, ಗ್ರೇಡ್-II, ಗ್ರೇಡ್-III ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 1, 2025 ರಿಂದ ಸೆಪ್ಟೆಂಬರ್ 21, 2025 ರವರೆಗೆ ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ ibps.inನಲ್ಲಿ […]
ಸೆ.5ರಂದು ಕಾರ್ಕಳ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಸ್ತನ ಕ್ಯಾನ್ಸರ್ ಮಹಿಳೆಯರ ಪ್ರಮುಖ ಆರೋಗ್ಯ ಸಮಸ್ಯೆ ಹಾಗೂ ಕಾಳಜಿಗಳಲ್ಲಿ ಒಂದಾಗಿ ಮುಂದುವರೆದಿದೆ, ಆದರೆ ಸಮಯಕ್ಕೆ ಸರಿಯಾಗಿ ಪತ್ತೆಹಚ್ಚುವುದು ಮತ್ತು ಸರಿಯಾದ ಅರಿವು ಮುಖ್ಯವಾಗಿದೆ. ಈ ಉದ್ದೇಶವನ್ನು ಬಲಪಡಿಸಲು, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸೆ. 5ರಂದು ಉಚಿತ ಸ್ತನ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಆಯೋಜಿಸಿತ್ತಿದೆ. ಈ ಉಪಕ್ರಮವು ಮಹಿಳೆಯರಿಗೆ, ವಿಶೇಷವಾಗಿ 40 ವರ್ಷಕ್ಕಿಂತ ಮೇಲ್ಪಟ್ಟವರು, […]
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಹಬ್ಬ ಆಚರಣೆ

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 3ರಂದು ಓಣಂ ಹಬ್ಬವನ್ನು ಸಂಭ್ರಮದಿಂದ ಹಾಗೂ ಸಾಂಸ್ಕೃತಿಕ ಹೆಮ್ಮೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಒಟ್ಟಾಗಿ ಪಾಲ್ಗೊಂಡು ಹಬ್ಬವನ್ನು ಉತ್ಸಾಹಭರಿತವಾಗಿ ನಡೆಸಿದರು. ಕಾರ್ಯಕ್ರಮವನ್ನು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜೆನಿಫರ್ ಫ್ರೀಡಾ ಮೆನೆಜ ಸ್ ಅವರಿಂದ ದೀಪ ಪ್ರಜ್ವಲನದೊಂದಿಗೆ ಆರಂಭಿಸಲಾಯಿತು. ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ಸಾಂಪ್ರದಾಯಿಕ ತಿರುವಾತಿರ ನೃತ್ಯ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿತ್ತು. ಈ ನೃತ್ಯವು ಕೇರಳದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸುಂದರವಾಗಿ ಪ್ರತಿಬಿಂಬಿಸಿತು. ನಂತರ ಪ್ರೇಕ್ಷಕರನ್ನು ಆಕರ್ಷಿಸಿದ ಮನರಂಜನಾತ್ಮಕ […]
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ: ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ (ಯುಎಂಆರ್ ಎ)ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅಜ್ಜರಕಾಡಿನ ಟೌನ್ ಹಾಲ್ನಲ್ಲಿ ನಡೆಯಿತು. ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಒಂದು ಸಂಘಟಿತ ಸಂಸ್ಥೆಯ ಮೂಲಕ ಯಾವುದೇ ವೃತ್ತಿಗೆ ಗೌರವ ಸಲ್ಲಿಸಬಹುದಾಗಿದೆ. ಅಸೋಸಿಯೇಷನ್ ಸ್ಥಾಪಿಸಿ ಅದರ ಮೂಲಕ ತಾವು ಎದುರಿಸುವ ಸಮಸ್ಯೆ, ಸವಾಲುಗಳನ್ನು ಕೊನೆಗಾಣಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಮೊಬೈಲ್ ರೀಟೇಲರ್ಸ್ ಗಳು ಒಗ್ಗೂಡಿ ಸ್ಥಾಪಿಸಿರುವ ಮೊಬೈಲ್ ರಿಟೇಲರ್ಸ್ ಅಸೋಸಿಯೇಷ್ ಅವರ ಎಲ್ಲ ಸಮಸ್ಯೆ, […]