ಹೆಬ್ರಿ: ಆರಂಭಿಕ ಶಿಕ್ಷಣವೇ ಉನ್ನತ ಶಿಕ್ಷಣಕ್ಕೆ ಆಧಾರ – ಎಚ್ ನಾಗರಾಜ ಶೆಟ್ಟಿ.

ಹೆಬ್ರಿ: ಮಕ್ಕಳ ಬಾಲ್ಯದ ಆರಂಭಿಕ ಶಿಕ್ಷಣವು ಯೋಗ್ಯ ಗುಣಮಟ್ಟದ ಶಿಕ್ಷಣ ದೊರೆತಲ್ಲಿ ಅವರ ಉನ್ನತ ಶಿಕ್ಷಣಕ್ಕೆ ಅದೇ ಬುನಾದಿಯಾಗುತ್ತದೆ. ಆರಂಭಿಕ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕಾದದ್ದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯ. ಈ ದಿಸೆಯಲ್ಲಿ ನಮ್ಮ ಶಿಕ್ಷಣ ಸಂಸ್ಥೆಯು ಅತ್ಯಾಧುನಿಕ ಸೌಕರ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಎಂದು ಎಸ್. ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿ ಅವರು ಹೇಳಿದರು. ಇವರು, ಎಸ್.ಆರ್ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಎಲ್.ಕೆ.ಜಿ ಮಕ್ಕಳ ತರಗತಿ ಆರಂಭೋತ್ಸವ ಕಾರ್ಯಕ್ರಮವನ್ನು […]

ಹರಿಶ್ಚಂದ್ರ ಸಾಲ್ಯಾನ್ ಅವರ ನುಡಿಮುತ್ತು ಕೃತಿ ಬಿಡುಗಡೆ.

ಉಡುಪಿ: ಕೃತಿಗಳು ಲೇಖಕನ ಮನದಾಳದ, ಜೀವಾನಾನುಭವದ ಮಾತುಗಳಾಗಿರುತ್ತವೆ. ಆದ್ದರಿಂದ ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮೂಲ್ಕಿಯ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ಬುಧವಾರ ನಡೆದ ಲೇಖಕ ಹರಿಶ್ವಂದ್ರ ಪಿ. ಸಾಲಿಯಾನ್ ಮೂಲ್ಕಿ ಅವರ ‘ನುಡಿ ಮುತ್ತು’ ಕೃತಿ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಪುಸ್ತಕ ಓದುವವರ ಸಂಖ್ಯೆ ವಿರಳವಾಗಿದೆ ನಿಜ, ಆದರೆ ಉತ್ತಮ ಕೃತಿಗಳನ್ನು ಓದುವವರು ಇದ್ದೇ […]

ಉಡುಪಿ: ಆತ್ರಾಡಿಯಲ್ಲಿ “ವೆಲೋರಾ ಪ್ರೊಫೆಷನಲ್ ಬ್ಯೂಟಿ ಸ್ಟುಡಿಯೋ” ಉದ್ಘಾಟನೆ: ಇಲ್ಲಿದೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸುವ ಆಕರ್ಷಕ ಸೇವೆಗಳು.!

ಉಡುಪಿ: ನಾವು ಸುಂದರವಾಗಿದ್ದರೆ ಲೋಕವೇ ಸುಂದರವಾಗಿ ಕಾಣುತ್ತದೆ. ನಮ್ಮ ಸೌಂದರ್ಯವನ್ನು ವೃದ್ಧಿಸಿಕೊಳ್ಳಲು ಬ್ಯೂಟಿ ಸ್ಟುಡಿಯೋಗಳಿದ್ದರೆ ಅದರ ಗತ್ತೇ ಬೇರೆ. ಈ ನಿಟ್ಟಿನಲ್ಲಿ ಇಲ್ಲಿನ ಆತ್ರಾಡಿ ನಯಾರಾ ಪೆಟ್ರೋಲ್ ಬಂಕ್ ಹತ್ತಿರ ಇರುವ ಶಾಂಭವಿ ಹೋಟೆಲ್ ಕಾಂಪ್ಲೆಕ್ಸ್’ನಲ್ಲಿ ನೂತನವಾಗಿ ಆರಂಭಗೊಂಡಿದೆ “ವೆಲೋರಾ ಪ್ರೊಫೆಷನಲ್ ಬ್ಯೂಟಿ ಸ್ಟುಡಿಯೋ”. ಇದರ ಉದ್ಘಾಟನೆಯು ಜೂ.8 ರಂದು ಅದ್ದೂರಿಯಾಗಿ ನಡೆಯಿತು. “ವೆಲೋರಾ ಪ್ರೊಫೆಷನಲ್ ಬ್ಯೂಟಿ ಸ್ಟುಡಿಯೋದಲ್ಲಿ ನಿಮ್ಮ ಸೌಂದರ್ಯ ವೃದ್ಧಿಸಲು ಆಕರ್ಷಕ ಸೇವೆಗಳು ಲಭ್ಯವಿದೆ. ಯಾವೆಲ್ಲಾ ಸೇವೆಗಳಿವೆ?◼ಎಲ್ಲಾ ರೀತಿಯ ಫೇಶಿಯಲ್ಗಳು◼ಹೈಡ್ರಾ ಫೇಶಿಯಲ್◼ಕೂದಲು ಕತ್ತರಿಸುವುದು◼ಪೆಡಿಕ್ಯೂರ್, ಮ್ಯಾನಿಕ್ಯೂರ್◼ವ್ಯಾಕ್ಸಿಂಗ್◼ಹುಬ್ಬುಗಳು◼ಚರ್ಮದ […]

ಮಂಗಳೂರಿನ ತ್ರಿಶಾ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಮಂಗಳೂರು: ತ್ರಿಶಾ ಕಾಲೇಜ್‌ ಆಫ್‌ ಕಾಮರ್ಸ್‌ ಆಂಡ್‌ ಮ್ಯಾನೆಜ್‌ಮೆಂಟ್‌ ಹಾಗೂ ತ್ರಿಶಾ ಸಂಧ್ಯಾ ಕಾಲೇಜ್‌ ವಾರ್ಷಿಕೋತ್ಸವವು ಡಾನ್‌ ಬೊಸ್ಕೊ ಹಾಲ್‌ ಬಲ್ಮಠದಲ್ಲಿ ಮೇ 30ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾನಂದಾಜಿಯವರು ವಿದ್ಯಾಥಿಗಳ ಬುದ್ಧಿಮತೆಯನ್ನು ಪ್ರಶಂಸಿಸಿದರು. ವಿದ್ಯಾರ್ಥಿಗಳ ಜ್ಞಾನವನ್ನು ಶುದ್ಧಿಕರಿಸಬೇಕು ಹಾಗೂ ಸರಿಯಾದ ದಿಕ್ಕಿನಲ್ಲಿ ಬಳಸಬೇಕು ಎಂದು ಸಲಹೆ ನೀಡಿದರು. ಗೌರವ ಅತಿಥಿಯಾಗಿ ಆಗಮಿಸಿದ ತ್ರಿಶಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ನಾರಾಯಣ ಕಾಯರ್‌ಕಟ್ಟೆ ವಿದ್ಯಾರ್ಥಿಗಳ ಸಾಧನೆಗಳನ್ನು ಹೇಳಿ, ಅವರನ್ನು ಪ್ರೋತ್ಸಾಹಿಸಿದರು. […]

ದುಬೈನ ಹೋಟೆಲ್ ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ

ದುಬೈ:ದುಬೈನ ಹೋಟೆಲ್ ನಲ್ಲಿ ಅಡುಗೆ ಕೆಲಸಕ್ಕೆ ಜನ ಬೇಕಾಗಿದ್ದಾರೆ. ಹುದ್ದೆಗಳು: 🔸 ಸೌತ್ ಇಂಡಿಯನ್ ಚೆಫ್ (Non Veg). 🔸 ಚೆಫ್ (Breakfast) ಆಕರ್ಷಕ ವೇತನದೊಂದಿಗೆ ಊಟ ಹಾಗೂ ವಸತಿ ಸೌಲಭ್ಯವಿದೆ. ಮಾಹಿತಿಗಾಗಿ ಸಂಪರ್ಕಿಸಿ: 8618629503, 71553342596