ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿದೆ ನಾಸಾ

ಚೆನ್ನೈ : ಭಾರತೀಯ ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಅಮೆರಿಕ ನಿರ್ಧರಿಸಿದೆ.1984ರಲ್ಲಿ ರಷ್ಯಾ ಭಾರತೀಯ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿತ್ತು. 1984ರಲ್ಲಿ ರಷ್ಯಾ ಭಾರತದ ಗಗನಯಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿತ್ತು. ಅದರ ನಂತರ ಈಗ ಅಮೆರಿಕ ಅಂಥದೇ ಯೋಜನೆ ರೂಪಿಸಿರುವುದು ಗಮನಾರ್ಹ.ಈಗ ಅದೇ ಹಾದಿಯಲ್ಲಿ ಸಾಗಿರುವ ಅಮೆರಿಕ ಭಾರತೀಯ ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲು ನಿರ್ಧರಿಸಿದೆ. ಆದರೆ ಈ ಬಾರಿ ಅಮೆರಿಕವು ಮುಂದಿನ ವರ್ಷ ಭಾರತದ ಗಗನಯಾನಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಿದೆ. ಭಾರತದ ಸ್ವಂತ ಬಾಹ್ಯಾಕಾಶ ಕಾರ್ಯ ಯೋಜನೆಯಾದ […]

ಏಕದಿನ, ಟೆಸ್ಟ್ಗೆ ಟೀಂ ಇಂಡಿಯಾ ಪ್ರಕಟ- ಜೈಸ್ವಾಲ್, ರುತುರಾಜ್ ಇನ್, ಪೂಜಾರಾ ಔಟ್

ಜುಲೈ 12ರಿಂದ ಡೊಮಿನಿಕಾದಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಮತ್ತು ಮುಖೇಶ್ ಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ಅವಕಾಶ ದೊರೆತಿದೆ.ಭಾರತದ 2023-25ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪ್ರವಾಸದ ಆರಂಭಿಕ ಪಂದ್ಯಗಳಿಗೆ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. 18 ತಿಂಗಳ ನಂತರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅಜಿಂಕ್ಯ ರಹಾನೆ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅವರಿಗೆ ಉಪನಾಯಕನ […]

ಜೂ. 27ರಂದು ಕೆಂಪೇಗೌಡ ಜಯಂತಿ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲೂಆಚರಣೆ : ಡಿ.ಕೆ.ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ಕೆಂಪೇಗೌಡ ಜಯಂತಿ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಎಲ್ಲ ತಾಲ್ಲೂಕುಗಳಲ್ಲೂ ಜೂನ್ 27ರಂದು ಕೆಂಪೇಗೌಡ ಜಯಂತಿ ಆಚರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಪ್ರಶಸ್ತಿ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಚಿವ ಬಿ.ಎಲ್.ಶಂಕರ್ ನೇತೃತ್ವದ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಜೂನ್ 27ರ ಬೆಳೆಗ್ಗೆ 9ಕ್ಕೆ ಕೆಂಪೇಗೌಡರ ನಾಲ್ಕು ಗೋಪುರಗಳ ಬಳಿ ಹಾಗೂ ಮಾಗಡಿಯಲ್ಲಿ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಗುವುದು. ಈ […]

ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಟೆಸ್ಲಾ ಮಾಲೀಕ ಎಲೋನ್ ಮಸ್ಕ್ಗೆ ಆಹ್ವಾನ

ಬೆಂಗಳೂರು: ಟೆಸ್ಲಾ ತನ್ನ ದೊಡ್ಡ ಸಾಮರ್ಥ್ಯಗಳೊಂದಿಗೆ ಭಾರತದಲ್ಲಿ ಕರ್ನಾಟಕದಲ್ಲಿ ಘಟಕವನ್ನು ಸ್ಥಾಪಿಸಲು ಪರಿಗಣಿಸಿದರೆ ಅದು ಅತ್ಯುತ್ತಮ ಸ್ಥಳವಾಗಿರುತ್ತದೆ ಎಂದು ಬರೆದಿದ್ದಾರೆ. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಅಮೆರಿಕಾದ ಉದ್ಯಮಿ ಎಲಾನ್ ಮಸ್ಕ್ ಅವರಿಗೆ ದಕ್ಷಿಣ ರಾಜ್ಯವಾದ ಕರ್ನಾಟಕದಲ್ಲಿ ಉದ್ಯಮವನ್ನು ಸ್ಥಾಪಿಸುವಂತೆ ಆಹ್ವಾನವನ್ನು ನೀಡಿದೆ.ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕೆಗಳು, ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್ ಅವರು ಟ್ವಿಟರ್ ಪೋಸ್ಟ್ನಲ್ಲಿ ಭಾರತದಲ್ಲಿ ತಮ್ಮ ರಾಜ್ಯ ಕರ್ನಾಟಕವು ಟೆಸ್ಲಾ ವಿಸ್ತರಣೆಗೆ ಆದರ್ಶ ತಾಣವಾಗಿದೆ.ಪ್ರಗತಿಪರ ರಾಜ್ಯವಾಗಿ ಮತ್ತು ನಾವೀನ್ಯತೆ ಮತ್ತು ತಂತ್ರಜ್ಞಾನದ ಅಭಿವೃದ್ಧಿ ಹೊಂದುತ್ತಿರುವ […]

ವಿದ್ಯುತ್ ತೆರಿಗೆಯನ್ನು ಶೇ 3ಕ್ಕಿಳಿಸವಂತೆ ಸರ್ಕಾರಕ್ಕೆ ಎಫ್ಕೆಸಿಸಿಐ ಮನವಿ

ಬೆಂಗಳೂರು:ಇದೇ ವೇಳೆ, ಇಂಧನ ಶುಲ್ಕದಲ್ಲಿ (Fuel Escalation charges) ರಿಯಾಯಿತಿ ನೀಡಲು ಹಾಗೂ ಇತರೆ ರಾಜ್ಯಗಳಲ್ಲಿ ಎಂಎಸ್ಂ.ಇ ನೀತಿ ಹಾಗೂ ಕಾಯ್ದೆ ಇರುವಂತೆ ರಾಜ್ಯದಲ್ಲಿಯೂ ಕಾಯ್ದೆ ರಚನೆ ಮಾಡುವಂತೆ ಒತ್ತಾಯಿಸಿದರು. ವಿದ್ಯುತ್ ತೆರಿಗೆಯನ್ನು ಶೇ 9 ರಿಂದ 3ಕ್ಕೆ ಇಳಿಸಲು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಎಫ್ಕೆಸಿಸಿಐ ಅಧ್ಯಕ್ಷ ಬಿ.ವಿ. ಗೋಪಾಲ ರೆಡ್ಡಿ ತಿಳಿಸಿದ್ದಾರೆ. ಕೆಇಆರ್ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರ ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಹೆಚ್ಟಿ ಕೈಗಾರಿಕೆಗಳ […]