ಉಡುಪಿಯಲ್ಲಿ ಮೊದಲ ಬಾರಿಗೆ ನ.1 ಮತ್ತು 2ರಂದು “ಕೋಸ್ಟಲ್ ಟೆಕ್ ಕ್ರಿಕೆಟ್ ಲೀಗ್ – 2025”

ಉಡುಪಿ:ಉಡುಪಿ ಹಾಗೂ ಮಂಗಳೂರು ಪ್ರದೇಶದ ವಿವಿಧ ಐಟಿ ಕಂಪನಿಗಳ ನೌಕರರನ್ನು ಒಂದೇ ಅಂಕಣದಲ್ಲಿ ಒಗ್ಗೂಡಿಸುವ ಉದ್ದೇಶದಿಂದ, “ಯುನೈಟೆಡ್ ಟೆಕ್ ಕ್ರಿಕೆಟರ್ಸ್” ತಂಡದ ವತಿಯಿಂದ “ಕೋಸ್ಟಲ್ ಟೆಕ್ ಕ್ರಿಕೆಟ್ ಲೀಗ್ – 2025” ನ್ನು ನವೆಂಬರ್ 1 ಮತ್ತು 2ರಂದು ಹೆಜಮಾಡಿ ರಾಜೀವ್ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ವಿಶಿಷ್ಟ ಕ್ರಿಕೆಟ್ ಲೀಗ್, ಐ.ಟಿ ಕ್ಷೇತ್ರದ ನೌಕರರಿಗೆ ಕ್ರೀಡೆಯ ಮೂಲಕ ಪರಸ್ಪರ ಬಾಂಧವ್ಯವನ್ನು ಬೆಳೆಸುವಂತಾಗಲಿದೆ. ಆಟಗಾರರನ್ನು ಹರಾಜು (Auction) ಪದ್ಧತಿಯಲ್ಲಿ ಆಯ್ಕೆ ಮಾಡುವ ಮೂಲಕ ವ್ಯವಸ್ಥೆ ನಡೆದಿದೆ. ಉಡುಪಿ […]
ಶರಾವತಿ ಯೋಜನೆ ಅಲ್ಲದೇ ರಾಜ್ಯದ ಮತ್ತೆರಡು ಪಂಪ್ಡ್ ಸ್ಟೋರೇಜ್ ಯೋಜನೆಗೆ ಪ್ರಸ್ತಾವ; ವಿ.ಎಂ.ವಿಜಯ್

ಕಾರವಾರ: ‘ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ಅಲ್ಲದೇ ಬೆಳಗಾವಿ ಜಿಲ್ಲೆ ಸವದತ್ತಿ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಪಂಪ್ಸ್ ಸ್ಟೋರೇಜ್ ಯೋಜನೆ ಕೈಗೆತ್ತಿಕೊಳ್ಳುವ ಪ್ರಸ್ತಾವ ಇದೆ’ ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (ಕೆಪಿಸಿಎಲ್) ಕಾರ್ಯಪಾಲಕ ಎಂಜಿನಿಯರ್ ವಿ.ಎಂ.ವಿಜಯ್ ತಿಳಿಸಿದರು. ‘ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ 1,600 ಮೆಗಾ ವ್ಯಾಟ್ ಸಾಮರ್ಥ್ಯದ ಪಂಪ್ ಸ್ಟೋರೇಜ್ ಯೋಜನೆಯ ಪ್ರಸ್ತಾವಕ್ಕೆ ಸಮ್ಮತಿ ಸಿಕ್ಕಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ‘ರಾಜ್ಯದಲ್ಲಿ ವಿದ್ಯುತ್ಗೆ ಬೇಡಿಕೆ ಹೆಚ್ಚುವ ಅವಧಿಯಲ್ಲಿ ತಡೆರಹಿತ ವಿದ್ಯುತ್ ಪೂರೈಕೆಗೆ 2 ಸಾವಿರ […]
ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ 7 ತಿಂಗಳ ಗರ್ಭಿಣಿ!

ನವದೆಹಲಿ: 7 ತಿಂಗಳ ಗರ್ಭಿಣಿಯಾಗಿದ್ದೂ 145 ಕೆಜಿ ತೂಕ ಎತ್ತಿ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ ನಲ್ಲಿ ಪದಕ ಪಡೆದ ದೆಹಲಿ ಪೊಲೀಸ್ ಕಾನ್ಸ್ಟೇಬಲ್ ವೊಬ್ಬರ ಸಾಹಸ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ದೆಹಲಿಯ ಮಹಿಳಾ ಪೊಲೀಸ್ ಪೇದೆಯೊಬ್ಬರ ಸಾಧನೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ 7 ತಿಂಗಳ ಗರ್ಭಿಣಿಯಾಗಿರುವ ದೆಹಲಿ ಪೊಲೀಸ್ ಕಾನ್ಸ್ಟೇಬಲ್ 145 ಕೆಜಿ ತೂಕ ಎತ್ತಿ ಅದ್ಭುತ ಪದಕ ಗೆದ್ದಿದ್ದಾರೆ. ಧೈರ್ಯವಿದ್ದರೆ ಯಾವುದೂ ಅಸಾಧ್ಯವಲ್ಲ ಎಂದು ಅವರು ತಮ್ಮ ಸಾಧನೆಯ ಮೂಲಕ ಸಂದೇಶ […]
ಎಂಸಿಎನ್’ನಿಂದ ವಿಶ್ವ ಆರೋಗ್ಯ ದಿನಾಚರಣೆ.

ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಎ.ವಿ. ಬಾಲಿಗ ಸ್ಮಾರಕ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಿತು. ಈ ಕಾರ್ಯಕ್ರಮದಲ್ಲಿ ಎ.ವಿ. ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶ್ರೀ ಸುರೇಶ್ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಶ್ರೀಮತಿ ಚೇತನಾ ಆರ್ ಉಪಸ್ಥಿತರಿದ್ದರು. ಕಾರ್ಯಕ್ರಮವು ದೀಪಪ್ರಜ್ವಲನ ಮತ್ತು ಅಧಿಕೃತ ಉದ್ಘಾಟನೆಯೊಂದಿಗೆ ಆರಂಭವಾಯಿತು. ವಿದ್ಯಾರ್ಥಿನಿ ಕುಮಾರಿ ಸಿನ್ಸಿ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ […]
ನಿಮ್ಮ ಕಣ್ಣೋಟಕ್ಕೆ ಕೊಡಿ ಬ್ಯೂಟಿಫುಲ್ ಫೀಲ್: ಬ್ರಹ್ಮಾವರದ ವಿಷನ್ ಪ್ಯಾಲೇಸ್ ಒಪ್ಟಿಕಲ್ ನಲ್ಲಿದೆ ದಿ ಬೆಸ್ಟ್ ಆಫರ್ ಗಳು!

ಬ್ರಹ್ಮಾವರ: ಬ್ರಹ್ಮಾವರದ ವಿಷನ್ ಪ್ಯಾಲೇಸ್ ಒಪ್ಟಿಕಲ್ ನಲ್ಲಿ ಗ್ರಾಹಕರಿಗೆ ಶೇ. 30 ರ ವರೆಗೆ ವಿಶೇಷ ರಿಯಾಯ್ತಿ ಆಫರ್ ನೀಡಲಾಗುತ್ತಿದೆ. ನೀವು ಹೊಸ ಕನ್ನಡಕ, ಸನ್ ಗ್ಲಾಸ್ ಕಾಂಟಾಕ್ಟ್ ಲೆನ್ಸ್ ಹಾಕಿಕೊಂಡು ನಿಮ್ಮ ನೋಡುವ ಕಣ್ಣಿನ ನೋಟವನ್ನು ಇನ್ನಷ್ಟು ಚೆಂದಗೊಳಿಸಬೇಕು ಎನ್ನುವ ಆಸೆ ಹೊಂದಿದ್ದರೆ ನಿಮಗಾಗಿ ಬ್ರಹ್ಮಾವರದ ವಿಷನ್ ಪ್ಯಾಲೇಸ್ ಒಪ್ಟಿಕಲ್ ನಲ್ಲಿದೆ ವಿಧ ವಿಧ ಆಯ್ಕೆಗಳು. ನಿಮ್ಮ ಕಣ್ಣನ್ನು ಇನ್ನಷ್ಟು ಚೆಂದ ಕಾಣಿಸಿಕೊಳ್ಳಲು ಇದೊಂದು ಒಳ್ಳೆಯ ಅವಕಾಶ. ಏನೆಲ್ಲಾ ಸರ್ವಿಸ್ ಇದೆ? ಕಾಂಟ್ಯಾಕ್ಟ್ ಲೆನ್ಸ್, ಲೆನ್ಸ್ […]