ಜೂ.16 ರಿಂದ 20ರ ವರೆಗೆ ‘ನಂದಿ ಹಿಲ್ಸ್’ ಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಜೂ.19 ರಂದು ರಾಜ್ಯ ಸರ್ಕಾರದ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು ಚಿಕ್ಕಬಳ್ಳಾಪುರ ಹಮ್ಮಿಕೊಂಡಿರುವುದರ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20 ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನಸಭಾ ಹಾಗೂ […]

ಮಣಿಪಾಲ ಮತ್ತು ಮಂಗಳೂರಿನ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ಉದ್ಯೋಗವಕಾಶ.

ಉಡುಪಿ:ಮಣಿಪಾಲ ಮತ್ತು ಮಂಗಳೂರಿನ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔸ಅಕೌಂಟೆಂಟ್ 4- ಪೋಸ್ಟ್🔸ಅಕೌಂಟ್ ಅಸಿಸ್ಟೆಂಟ್ 4- ಪೋಸ್ಟ್🔸ಡಾಟಾ ಎಂಟ್ರಿ -10 ಪೋಸ್ಟ್🔸ಬಿಲ್ಲಿಂಗ್ -10 ಪೋಸ್ಟ್🔸ಟೆಲಿಕಾಲರ್ 5- ಪೋಸ್ಟ್🔸ರಿಸೆಪ್ಷನಿಸ್ಟ್ -2 ಪೋಸ್ಟ್ ಮಾಹಿತಿಗಾಗಿ ಸಂಪರ್ಕಿಸಿ: 📞7019891796, 📞8050364397

ಬಂಟಕಲ್: ಶ್ರೀ ಮಧ್ವವಾದಿರಾಜ ವಿದ್ಯಾರ್ಥಿವೇತನ ಯೋಜನೆ: ಅರ್ಜಿ ಆಹ್ವಾನ

ಉಡುಪಿ:ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಯೋಜನೆಯಾಗಿ 2025-26ನೇ ಶೈಕ್ಷಣಿಕ ವರ್ಷಕ್ಕೆ ‘ಶ್ರೀ ಮಧ್ವವಾದಿರಾಜ ಎಂಬಿಎ ವಿದ್ಯಾರ್ಥಿ ವೇತನ’ ಎಂಬ ಹೊಸ ವಿದ್ಯಾರ್ಥಿವೇತನ ಆರಂಭಿಸಿದೆ. ಆಯ್ಕೆಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಡೆಸಲಾಗುತ್ತದೆ. ವಿದ್ಯಾರ್ಥಿ 10ನೇ ತರಗತಿಯಿಂದ ಪದವಿ ತರಗತಿಯ ಅಂತಿಮ ಸೆಮಿಸ್ಟರ್ ವರೆಗೆ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು. ವಾಣಿಜ್ಯ, ವ್ಯವಹಾರ ಆಡಳಿತ, ವಿಜ್ಞಾನ, ಎಂಜಿನಿಯರಿಂಗ್, ಕಲೆ ಮುಂತಾದ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು […]

ರಾಜಸ್ಥಾನ: ನದಿಯಲ್ಲಿ ಮುಳುಗಿ 8 ಯುವಕರು ಮೃತ್ಯು.

ರಾಜಸ್ಥಾನ: ಬನಾಸ್ ನದಿಯಲ್ಲಿ ಮುಳುಗಿ 8 ಯುವಕರು ಮೃತಪಟ್ಟಿರುವ ಘಟನೆ ಟೋಂಕ್ ಜಿಲ್ಲೆಯಲ್ಲಿ ನಡೆದಿದೆ. ಗೆಳೆಯರ ಗುಂಪು ಈಜಲು ನದಿಗೆ ಹೋಗಿತ್ತು ಎಂದು ಹೇಳಲಾಗಿದೆ. ಮೃತರು ಟೋಂಕ್ ಮತ್ತು ಜೈಪುರ ಜಿಲ್ಲೆಗಳ ವಿವಿಧ ಭಾಗಗಳಿಂದ ಬಂದವರು ಎನ್ನಲಾಗಿದೆ. ಅವರು ಪಿಕ್ನಿಕ್‌ಗೆ ಹೋಗಿದ್ದರು ಎಂದು ಹೇಳಲಾಗಿದೆ. 25ರಿಂದ 30 ವರ್ಷ ವಯಸ್ಸಿನ 11 ಯುವಕರ ಗುಂಪು ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ. ಆದರೆ, ಆಳವಾದ ನೀರಿನಲ್ಲಿ ಇಳಿದಾಗ ಈ ದುರಂತ ಸಂಭವಿಸಿದೆ. ಅವರನ್ನು ಉಳಿಸುವ ಪ್ರಯತ್ನಗಳ ಹೊರತಾಗಿಯೂ ಪ್ರಜ್ಞೆ […]

RCB ಮಾರಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ.

ಮುಂಬೈ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಡಿಯಾಜಿಯೊ ಮಾರಾಟ ಮಾಡುತ್ತಿಲ್ಲ ಎಂದು ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್ ಅಧಿಕೃತವಾಗಿ ತಿಳಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಆರ್‌ಸಿಬಿ ಷೇರನ್ನು ಡಿಯಾಜಿಯೊ ಮಾರಾಟ ಮಾಡಲಿದೆ ಎಂಬ ವದಂತಿ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಇಂದು ಬಾಂಬೆ ಸ್ಟಾಕ್‌ ಎಕ್ಸ್‌ಚೆಂಜ್‌ ಈಮೇಲ್‌ ಮೂಲಕ ಸ್ಪಷ್ಟನೆ ಕೇಳಿತ್ತು. ಈ ಪ್ರಶ್ನೆಗೆ ಉತ್ತರ ನೀಡಿದ ಯುನೈಟೆಡ್ ಸ್ಪಿರಿಟ್ಸ್, ಆರ್‌ಸಿಬಿಯ ಸಂಭಾವ್ಯ ಪಾಲು ಮಾರಾಟಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳ ಊಹಾತ್ಮಕ ಸ್ವರೂಪದ್ದಾಗಿವೆ. […]