ಧೋನಿ ನಾಯಕತ್ವದಲ್ಲಿ ಭಾರತ ICC ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷ:

ನವದೆಹಲಿ: 2013ರ ಜೂನ್ 23ರಂದು ಬ್ರಿಟನ್ನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಭಾರತ ಕ್ರಿಕೆಟ್ ತಂಡವು ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷಗಳು ಕಳೆದಿವೆ. ಈ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದಿದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ 20 […]

ರೋಹಿತ್ ಶರ್ಮಾಗೆ ನಾಯಕತ್ವ |IND vs WI ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ನವದೆಹಲಿ : ವಿಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗೆ ಟೀಂ ಇಂಡಿಯಾವನ್ನ ಪ್ರಕಟಿಸಲಾಗಿದೆ. ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮಾತ್ರ ತಂಡದ ನಾಯಕತ್ವ ವಹಿಸಲಿದ್ದಾರೆ. ಚೇತೇಶ್ವರ ಪೂಜಾರ ಅವರನ್ನ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್.ಕೆ. ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ […]

ವಿದ್ಯಾರ್ಥಿನಿ ನಿಖಿತ ಸಾವಿನ ಬಗ್ಗೆ ಆಸ್ಪತ್ರೆಯವರು ದಿಕ್ಕು ತಪ್ಪಿಸಿದ್ದಾರೆ: ಸಂತೋಷ್ ಕುಲಾಲ್ ಪಕ್ಕಾಲು ಆರೋಪ

ಉಡುಪಿ: ವಿದ್ಯಾರ್ಥಿನಿ ನಿಖಿತ ಸಾವಿನ ಘಟನೆ ನೋವಿನ‌ ಸಂಗತಿ. ಕುಟುಂಬಕ್ಕೆ ಪರಿಹಾರ ಕೊಡುವ ನಿಟ್ಟಿನಲ್ಲಿ ಆಸ್ಪತ್ರೆಯವರು ಸರಿಯಾದ ಸ್ಪಷ್ಟೀಕರಣ ನೀಡಿಲ್ಲ. ಈಗಾಗಲೇ ಪ್ರಕರಣದ ದಿಕ್ಕು ತಪ್ಪಿಸಿದ್ದಾರೆ. ವಿದ್ಯಾರ್ಥಿನಿ ಮೃತಪಟ್ಟ ಬಳಿಕ ಕುಟುಂಬಕ್ಕೆ ಹಾಗೂ ಪೊಲೀಸರಿಗೆ ಸರಿಯಾದ ಮಾಹಿತಿ‌ ನೀಡಿಲ್ಲ. ಅದೊಂದು ಗೊಂದಲ ಇನ್ನೂ ಕೂಡ ಕಾಡುತಿದೆ ಎಂದು ಕುಂಬಾರರ ಗುಡಿಕೈಗಾರಿಕೆ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು ಹೇಳಿದರು. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕುಲಾಲ ಸಂಘದ ವತಿಯಿಂದ […]

ಉಡುಪಿ: ಸಿಟಿ ಆಸ್ಪತ್ರೆಯ ಎದುರು ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನೆ 

ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ವತಿಯಿಂದ ನಗರದ ಸಿಟಿ ಆಸ್ಪತ್ರೆಯ ಎದುರಿನಲ್ಲಿ ಇಂದು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಸಿಟಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಿದ್ಯಾರ್ಥಿಗಳನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ‌ ನಿಕಿತಾ, ಕಳೆದ ಭಾನುವಾರ ಬೆಳಿಗ್ಗೆ ನಗರದ ಸಿಟಿ […]

ಅಮುಲ್ ಗರ್ಲ್ ಸೃಷ್ಠಿಕರ್ತ ಸಿಲ್ವೆಸ್ಟರ್ ದಕುನ್ಹಾ ಮುಂಬೈನಲ್ಲಿ ಮಂಗಳವಾರ ವಿಧಿವಶ

ಅಮುಲ್ ಗರ್ಲ್ ಸೃಷ್ಠಿಕರ್ತ ಹಾಗೂ ಅಮುಲ್ ಜಾಹೀರಾತುಗಳಲ್ಲಿ ಸುಮಾರು 6 ದಶಕಗಳ ಕಾಲ ಕಾರ್ಯ ನಿರ್ವಹಿಸಿದ ಸಿಲ್ವೆಸ್ಟರ್ ದಕುನ್ಹಾ ಅವರು ಮಂಗಳವಾರ ಮುಂಬೈನಲ್ಲಿ ವಿಧಿವಶರಾಗಿದ್ದಾರೆ.ಅಮುಲ್ ಗರ್ಲ್ ಸೃಷ್ಠಿಕರ್ತ ಸಿಲ್ವೆಸ್ಟರ್ ದಕುನ್ಹಾ ಅವರು ವಯೋಸಹಜವಾಗಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ದೇಶದಾದ್ಯಂತ ಜನಪ್ರಿಯಳಾಗಿದ್ದ ಅಮುಲ್​ ಗರ್ಲ್ ​: ಅಮುಲ್ ಗರ್ಲ್ ಅನೇಕ ರಾಜಕೀಯ ಮತ್ತು ಸಾಮಾಜಿಕ ವಿಷಯಗಳ ಬಗ್ಗೆ ಹಾಸ್ಯಮಯವಾಗಿ ಜಾಹೀರಾತುಗಳ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅಮುಲ್ ಗರ್ಲ್ ದೇಶದಾದ್ಯಂತ ಜನಪ್ರಿಯಳಾಗಿದ್ದರು. ಜಾಹೀರಾತು ಉದ್ಯಮದ ಅನುಭವಿ ಸಿಲ್ವೆಸ್ಟರ್ […]