ಜೇಮ್ಸ್ ವೆಬ್ ಟೆಲಿಸ್ಕೋಪ್ ನಿಂದ ಬ್ರಹ್ಮಾಂಡದ ಆರಂಭಿಕ 700 ಗೆಲಾಕ್ಸಿಗಳನ್ನ ಪತ್ತೆ

ವಾಷಿಂಗ್ಟನ್: ಬ್ರಹ್ಮಾಂಡ ಆರಂಭಿಕ ಹಂತದಲ್ಲಿದ್ದಾಗ ಸುಮಾರು 700 ಗೆಲಾಕ್ಸಿಗಳಿದ್ದವು ಎಂಬ ಅಂಶವನ್ನು ಜೇಮ್ಸ್ ವೆಬ್ ಟೆಲಿಸ್ಕೋಪ್ ಪತ್ತೆ ಹಚ್ಚಿದೆ. ಜೇಮ್ಸ್ ವೆಬ್ ಟೆಲಿಸ್ಕೋಫ್ ಬ್ರಹಾಂಡ ತನ್ನ ಆರಂಭಿಕ ಹಂತದಲ್ಲಿದ್ದಾಗ ಜನಿಸಿದ ಸುಮಾರು 700 ಕ್ಕೂ ಹೆಚ್ಚು ಗೆಲಾಕ್ಸಿಗಳು ಹಾಗೂ ನಕ್ಷತ್ರಗಳನ್ನು ಪತ್ತೆ ಹಚ್ಚಿದೆ. ಈ ವಿಚಾರ ಈ ಮೊದಲು ತಿಳಿದಿರಲಿಲ್ಲ ಎಂಬ ಅಂಶ ಗಮನಾರ್ಹವಾಗಿದೆ. ಬಿಗ್ ಬ್ಯಾಂಗ್ ನಂತರ ಲಕ್ಷಾಂತರ ವರ್ಷಗಳ ಕಾಲ ಅಸ್ತಿತ್ವದಲ್ಲಿದ್ದ ಗೆಲಾಕ್ಸಿಗಳ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದಾರೆ. ಇದು ರಿಯೊನೈಸೇಶನ್ ಯುಗ ಎಂದು […]

ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರವನ್ನು ಕನ್ನಡ ಭಾಷೆಯಲ್ಲಿ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಕನ್ನಡದ ಕೆ.ಆರ್.ಜಿ ಸಂಸ್ಥೆ

ಸ್ಯಾಂಡಲ್ವುಡ್ನಲ್ಲಿ ಕೆ.ಆರ್.ಜಿ ಸಂಸ್ಥೆ ಬಿಡುಗಡೆ ಮಾಡುವ ಎಲ್ಲ ಸಿನಿಮಾಗಳು ಸೂಪರ್ ಹಿಟ್ ಆಗುತ್ತವೆ. ಇದು ಕರ್ನಾಟಕ ಜನತೆಗೆ ತಿಳಿದಿರುವ ವಿಚಾರ. ಸದಭಿರುಚಿಯ ಚಿತ್ರಗಳನ್ನು ಸಿನಿಮಾ ಪ್ರೇಕ್ಷಕರಿಗೆ ತಲುಪಿಸುವ ಕೈಕಂರ್ಯದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ತೊಡಗಿದೆ. ಈ ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಗರಿ ಆದಿಪುರುಷ್ ಸಿನಿಮಾವನ್ನು ಕರ್ನಾಟಕದಾದ್ಯಂತ ವಿತರಣೆ ಮಾಡುವ ಹೊಣೆ ಹೊತ್ತಿರೋದು. ದೇಶ, ವಿದೇಶದಾದ್ಯಂತ ಧೂಳೆಬ್ಬಿಸಿದ ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಗಂಧದ ಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು […]

ಕೆ. ಆರ್.ಎಸ್ ನೀರಿನ ಮಟ್ಟ 80 ಅಡಿಗೆ ಕುಸಿತದ ಪರಿಣಾಮ ಶತಮಾನದ ಲಕ್ಷ್ಮೀ ನಾರಾಯಣಸ್ವಾಮಿ ದೇಗುಲ ಗೋಚರ

ಮಂಡ್ಯ:ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ ಏಪ್ರಿಲ್ 20 ರಂದು 90 ಅಡಿಗೆ ಕುಸಿದಿತ್ತು. ಇದೀಗ ಮತ್ತಷ್ಟು ಕುಸಿತ ಕಂಡಿದೆ. ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 80 ಅಡಿಗೆ ಕುಸಿದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಮುಂಗಾರು ಪೂರ್ವ ಅಕಾಲಿಕ ಮಳೆ ಕೊರತೆಯಿಂದ ಈ ಬಾರಿ ಜಲಾಶಯದ ನೀರಿನ ಮಟ್ಟದಲ್ಲಿ 22 ಅಡಿಗಳಷ್ಟು ಕಡಿಮೆ ನೀರು ಸಂಗ್ರಹವಾಗಿರುವುದು ಕಂಡುಬಂದಿದೆ. ಹಿನ್ನೀರಿನಲ್ಲಿ ಮುಳುಗಡೆ ಆಗಿದ್ದ ಶ್ರೀ ಲಕ್ಷ್ಮಿ ನಾರಾಯಣಸ್ವಾಮಿ ದೇವಸ್ಥಾನ ಗೋಚರಿಸಿದೆ. ಜನರಲ್ಲಿ ಬರದ […]

The Trial’ ಪ್ರಚಾರಕ್ಕಾಗಿ ‘ಸೋಷಿಯಲ್ ಮೀಡಿಯಾದಿಂದ ಬ್ರೇಕ್’ ಕಾಜೋಲ್ ಈ ಬ್ರೇಕ್ಗೆ ಇದೊಂದು ಕಾರಣ

ಜೂನ್ 9 ರಂದು ಬಾಲಿವುಡ್ ನಟಿ ಕಾಜೋಲ್ ಸಾಮಾಜಿಕ ಜಾಲತಾಣದಿಂದ ಬ್ರೇಕ್ ಪಡೆಯುವುದಾಗಿ ಘೋಷಿಸಿ ಅಭಿಮಾನಿಗಳ ಆತಂಕಕ್ಕೆ ಕಾರಣರಾದರು.ಬಾಲಿವುಡ್ ನಟಿ ಕಾಜೋಲ್ ಸಾಮಾಜಿಕ ಜಾಲತಾಣದಿಂದ ಬ್ರೇಕ್ ಪಡೆಯುವುದಾಗಿ ಹೇಳಿದ್ದು, ‘The Trial”ನ ಪ್ರಚಾರದ ಭಾಗವಾಗಿದೆ. ಇನ್ಸ್ಟಾಗ್ರಾಮ್ನಿಂದ ಎಲ್ಲಾ ಪೋಸ್ಟ್‌ಗಳನ್ನು ಇದ್ದಕ್ಕಿದ್ದಂತೆ ಡಿಲೀಟ್ ಮಾಡುವ ಮೂಲಕ ಅಭಿಮಾನಿಗಳ ಆಶರ್ಯಕ್ಕೆ ಕಾರಣರಾದರು. ನಟಿಯ ಈ ವರ್ತನೆಗೆ ಹಲವು ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದರೆ, ಕೆಲ ನೆಟ್ಟಿಗರು ‘ಪ್ರಚಾರದ ಗಿಮಿಕ್’ ಎಂದು ಕರೆದರು. ಇದೀಗ ನೆಟಿಜನ್ಗಳ ಊಹೆ ಸರಿಯಾಗಿದೆ. ನಟಿ ಕಾಜೋಲ್ ತಮ್ಮ […]

ICC WTC Final: 200 ಒಳಗೆ ಆಸಿಸ್ ಕಟ್ಟಿಹಾಕಿದಲ್ಲಿ ಭಾರತಕ್ಕೆ ಗೆಲುವು ಸನಿಹ

ಓವೆಲ್ (ಲಂಡನ್):ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ತನ್ನ ಹಿಡಿತ ಬಲಪಡಿಸಿಕೊಂಡಿದೆ. ಆದರೆ ಬೌಲರ್‌ಗಳು ಇಂದು 200 ರೊಳಗೆ ಆಸ್ಟ್ರೇಲಿಯಾವನ್ನು ಕಟ್ಟಿಹಾಕಿದಲ್ಲಿ ಭಾರತಕ್ಕೆ ಗೆಲುವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ನ ಅಂತಿಮ ಪಂದ್ಯದಲ್ಲಿ, ಮೊದಲ ಇನಿಂಗ್ಸ್‌ನಲ್ಲಿ 173 ರನ್ಗಳ ಬೃಹತ್ ಮುನ್ನಡೆ ಪಡೆದುಕೊಂಡು ಆಸ್ಟ್ರೇಲಿಯಾ ಭಾರತವನ್ನು ಆಲ್ಔಟ್ ಮಾಡಿದೆ. ಮೊದಲ ಇನ್ನಿಂಗ್ಸ್ ಬೃಹತ್ ರನ್ನಿಂದ ಬಹುತೇಕರ ಅಭಿಪ್ರಾಯದಲ್ಲಿ ಭಾರತಕ್ಕೆ ಗೆಲುವು ದೂರದ ಮಾತಾಗಿತ್ತು. ಆದರೆ, ಮೂರನೇ ದಿನ […]