ಕಾರ್ಕಳ: ಸೀರೆಯ ಜೋಕಾಲಿ ಕತ್ತಿಗೆ ಸಿಲುಕಿ ಹಾರಿಹೋಯ್ತು ಬಾಲಕಿಯ ಪ್ರಾಣಪಕ್ಷಿ

ಕಾರ್ಕಳ: ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ  ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ ಅಂತೊಟ್ಟು ನಿವಾಸಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ (9) ಎಂಬ ಬಾಲಕಿ ಮೇ 26ರ ಸಂಜೆ ಹೊತ್ತಿಗೆ ಚಿಕ್ಕಪ್ಪ ಉದಯ ಪೂಜಾರಿ ಎಂಬವರ ಮನೆಯ ಬಳಿ  ಪಕ್ಕದ್ ಮನೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ […]

ಗೂಗಲ್ ಪ್ಲೇ ಸ್ಟೋರ್ ನಲ್ಲಿ ಬ್ಯಾಟಲ್ ಗ್ರೌಂಡ್ ಮೊಬೈಲ್ ಇಂಡಿಯಾ ವಾಪಸಾತಿ: ಮೇ 29 ರಿಂದ BGMI ಎಲ್ಲ ಸ್ಮಾರ್ಟ್ ಫೋನ್ ಗಳಲ್ಲಿ ಲಭ್ಯ

ನವದೆಹಲಿ: ಭಾರತದಾದ್ಯಂತ ಲಕ್ಷಾಂತರ ಆಟಗಾರರು ಹಂಬಲಿಸಿ ಕಾಯುತ್ತಿರುವ ಘಳಿಗೆಯೊಂದು ಅಂತಿಮವಾಗಿ ಕೊನೆಗೊಂಡಿದೆ. ಕ್ರಾಫ್ಟನ್ ಇಂಡಿಯಾ ಇದೀಗ ದೇಶಾದ್ಯಂತ ಎಲ್ಲಾ ಅಭಿಮಾನಿಗಳಿಗಾಗಿ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ (BGMI) ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ಸಂಸ್ಥೆಯ ಪ್ರಕಟಣೆಯ ಪ್ರಕಾರ, ಆಟವು ಸೋಮವಾರ, ಮೇ 29, 2023 ರಿಂದ ಎಲ್ಲಾ ಮೊಬೈಲ್ ಗಳಲ್ಲಿ ಆಡಲು ಲಭ್ಯವಿರುತ್ತದೆ. ಹೆಚ್ಚುವರಿಯಾಗಿ, ಆಟವು ಈಗ Android ಸಾಧನಗಳಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿದೆ. ಮೇ 29 ರಂದು ಮಾತ್ರ ಐಒಎಸ್ ಬಳಕೆದಾರರಿಗೆ ಆಟವು ಡೌನ್‌ಲೋಡ್ ಮಾಡಲು […]

ಮೇ.29ರಂದು ಪರ್ಕಳದಲ್ಲಿ “ಮಹೇಶ್ ಮೆಡಿಕಲ್ ಫಾರ್ಮಸಿ” ಉದ್ಘಾಟನೆ

ಪರ್ಕಳ: ಪರ್ಕಳ ಮುಖ್ಯರಸ್ತೆಯ ಹತ್ತಿರ, ಕೆನರಾ ಬ್ಯಾಂಕಿನ ಎದುರುಗಡೆ ಹೊಸದಾಗಿ ಪ್ರಾರಂಭಗೊಳಿಸಿರುವ “ಮಹೇಶ್ ಮೆಡಿಕಲ್ ಫಾರ್ಮಸಿ”ಯು ಮೇ.29ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮಹೇಶ್ ಮೆಡಿಕಲ್ ಫಾರ್ಮಸಿಯು ಜನರಿಗೆ ಕೈಗೆಟುಕುವ ದರದಲ್ಲಿ ಎಲ್ಲಾ ರೀತಿಯ ಅಲೋಪತಿ, ಆಯುರ್ವೇದಿಕ್, ಸರ್ಜಿಕಲ್ ಹಾಗೂ ವೆಟರ್ನರಿ ಮೆಡಿಸಿನ್ ಗಳು ಲಭ್ಯವಿದ್ದು, ಗ್ರಾಹಕರಿಗೆ 5ಕೀ.ಮೀ ಒಳಗೆ ಹೋಮ್ ಡೆಲಿವರಿ ಸೇವೆಯನ್ನು ಕಲ್ಪಿಸಿದೆ. ಮಹೇಶ್ ಮೆಡಿಕಲ್ ಫಾರ್ಮಸಿಯು ಪರ್ಕಳ, ಮಣಿಪಾಲ, ಹೆರ್ಗ, ಬಡಗಬೆಟ್ಟು ಹಾಗೂ ಆತ್ರಾಡಿ ಭಾಗದ ಗ್ರಾಹಕರಿಗೆ ಹತ್ತಿರವಾಗಿದ್ದು, ಜನರಿಗೆ ಅತ್ಯುತ್ತಮವಾದ ಸೇವೆಯನ್ನು […]

ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ: ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟ್ರಮಟ್ಟದಲ್ಲಿಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕಿಟೆಕ್ಚರ್ ಎರಡನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 10 ವಿದ್ಯಾರ್ಥಿಗಳಿಗೆ 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಚಮನ್ ಡಿ.ಪಿ 99.8141321 ಪರ್ಸಂಟೈಲ್, ಶ್ರೀಕಾಂತ್ ಎಚ್ 99.6402022 ಪರ್ಸಂಟೈಲ್, ಸೂರ್ಯ ವಿ 96.6726137 ಪರ್ಸಂಟೈಲ್, ಹರ್ಷಿತ್.ಎಸ್.ಎಸ್ 96.0327859 ಪರ್ಸಂಟೈಲ್, ವಿಶಾಲ್ ಎಂ.ವಿ 94.8139797 ಪರ್ಸಂಟೈಲ್, ಸಾಯಿ ಲಿಖಿತ್‌ ರೆಡ್ಡಿ […]

ಪುಣ್ಯಕ್ಷೇತ್ರ ಕೇದಾರನಾಥ ಯಾತ್ರೆಗೆ ಹೆಲಿಕಾಪ್ಟರ್ ಬುಕಿಂಗ್ ಆರಂಭ

ಹಿಂದುಗಳ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಕೇದಾರನಾಥ ಧಾಮ ಒಂದಾಗಿದ್ದು, ಉತ್ತರ ಖಂಡದ ಗುಡ್ಡಗಾಡು ಪ್ರದೇಶದಲ್ಲಿ 12,000 ಅಡಿ ಎತ್ತರದಲ್ಲಿದೆ. ಕೇದಾರನಾಥಯಾತ್ರೆಗೆ ಐ ಆರ್ ಸಿಟಿಸಿ ಮೂಲಕ ಹೆಲಿಕಾಪ್ಟರ್ ರೈಡ್ ಗೆ ಬುಕಿಂಗ್ ಆರಂಭಗೊಂಡಿದ್ದು, ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ ಬುಕಿಂಗ್ ಆರಂಭಗೊಂಡಿದೆ. ಮೇ 28 ರಿಂದ ಜೂನ್ 15ರ ನಡುವಿನ ಹೆಲಿಕಾಪ್ಟರ್ ರೈಡನ್ನು ಬುಕ್ ಮಾಡಿಕೊಳ್ಳಬಹುದು. ಬುಕಿಂಗ್ ಗಾಗಿ ವೆಬ್ಸೈಟ್ನಲ್ಲಿ ಲಾಗಿನ್ ಐಡಿ ಅನ್ನು ರಚಿಸಿ, ಲಾಗಿನ್ ಮಾಡಿದ ನಂತರ ಬಳಕೆದಾರರು ಹೆಲಿ ಆಪರೇಟರ್ ಕಂಪನಿಯನ್ನು ಆಯ್ಕೆ ಮಾಡುವ […]