RSS ಜಗತ್ತಿನ ಅತಿ ದೊಡ್ಡ ಸ್ವಯಂಸೇವಕ ಸಂಘ; ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ 100 ವರ್ಷಗಳನ್ನು “ವಿಶ್ವದ ಅತಿದೊಡ್ಡ ಎನ್ಜಿಒ ‘ಅತ್ಯಂತ ಹೆಮ್ಮೆಯ ಮತ್ತು ಅದ್ಭುತ’ ಪ್ರಯಾಣ ಎಂದು ಶ್ಲಾಘಿಸಿದರು ಮತ್ತು ರಾಷ್ಟ್ರಕ್ಕೆ ಅವರ ಸಮರ್ಪಿತ ಸೇವೆಗಾಗಿ ಅದರ ಎಲ್ಲಾ ಸ್ವಯಂಸೇವಕರಿಗೆ ನಮನ ಸಲ್ಲಿಸಿದರು. 79 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ಗೋಡೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ, ರಾಷ್ಟ್ರ ಸರ್ಕಾರ ಅಥವಾ ಅಧಿಕಾರದಲ್ಲಿರುವವರಿಂದ ಮಾತ್ರ ನಿರ್ಮಿಸಲ್ಪಟ್ಟಿಲ್ಲ ಎಂದು ಹೇಳಿದರು. ಸಂತರು, ಋಷಿಗಳು, ವಿಜ್ಞಾನಿಗಳು, ಶಿಕ್ಷಕರು, ರೈತರು, ಸೈನಿಕರು, ಕಾರ್ಮಿಕರು, […]
ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಎಲ್ಲ ಷಡ್ಯಂತ್ರ, ಅಪಪ್ರಚಾರಗಳಿಗೆ ಪೂರ್ಣ ವಿರಾಮ ಬೀಳಲೇಬೇಕು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಎಲ್ಲ ಷಡ್ಯಂತ್ರ ಮತ್ತು ಅಪಪ್ರಚಾರಗಳಿಗೆ ಪೂರ್ಣ ವಿರಾಮ ಬೀಳಲೇಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾವೆಲ್ಲ ಧರ್ಮಸ್ಥಳದ ಭಕ್ತರು. ಹೆಗ್ಗಡೆಯವರ ಸಾಮಾಜಿಕ ಕೆಲಸ ಮೆಚ್ಚಿಕೊಂಡವರು. ಇದೀಗ ಎಸ್ಐಟಿ ತನಿಖೆ ನಡೆಯುತ್ತಿದೆ. ಷಡ್ಯಂತ್ರದ ಬಗ್ಗೆ ಡಿಸಿಎಂ ಅವರಿಗೆ ಗೊತ್ತಿದೆ. ನಾನು ಅವರ ಹೇಳಿಕೆಗೆ ದನಿಗೂಡಿಸುತ್ತೇನೆ. ಸದನದ ಒಳಗೂ ಡಿಕೆಶಿ ಷಡ್ಯಂತ್ರ ಅಂತ ಹೇಳಿದ್ದಾರೆ. ಎಲ್ಲದಕ್ಕೂ ಪೂರ್ಣವಿರಾಮ ಬೇಕು ಎಂದು ಹೇಳಿದರು. […]
Electrical Machanic ಹುದ್ದೆಗೆ ನೇಮಕಾತಿ.

ಕಿನ್ನಿಗೋಳಿ ಬಳಿ ಇರುವ ಪ್ರಖ್ಯಾತ ಆಹಾರ ಉತ್ಪಾದನಾ ಕಂಪನಿಯಲ್ಲಿ Electrical Machanic ಹುದ್ದೆಗೆ ಐಟಿಐ ಡಿಪ್ಲೊಮೊ ವ್ಯಾಸಂಗ ಮಾಡಿರುವ 25-45 ವರ್ಷ ವಯೋಮಿತಿಯ ಅನುಭವವುಳ್ಳ ಪುರುಷರು ಬೇಕಾಗಿದ್ದಾರೆ. PF ,ESI ವಸತಿ ಊಟದೊಂದಿಗೆ ಉತ್ತಮ ವೇತನ ನೀಡಲಾಗುವುದು .ಸಂಪರ್ಕಿಸಿ: 9035032064
ಹಿರಿಯರ ಶ್ರಮ ಮತ್ತು ತ್ಯಾಗದ ಫಲ ಈ “ಸ್ವಾತಂತ್ರ್ಯದಿನ : ಸ್ವಾತಂತ್ರ್ಯೋತ್ಸವದ ವಿಶೇಷ ಬರಹ

ನಮಗೆ ಬಂದ ಸ್ವಾತಂತ್ರ್ಯ ಹಾಗೇ ಸುಮ್ಮನೇ ಬಂದಿದ್ದಲ್ಲ ಅದು ಹಿರಿಯರ ಶ್ರಮ ಮತ್ತು ತ್ಯಾಗದ ಫಲ. ಸ್ವಾತಂತ್ರ ದೊರೆಯಲು ಹಲವಾರು ಹೋರಾಟಗಾರರ ತ್ಯಾಗದ ಫಲವಾಗಿ ಇಂದು ಈ ದಿನವನ್ನು ಸಂಭ್ರಮಿಸುಂತಾಗಿದೆ. ಈ ದಿನ ದೇಶಕ್ಕಾಗಿ ಮಡಿದ ಹುತಾತ್ಮರನ್ನು ನಾವು ಸ್ಮರಿಸುವ ಏಕೈಕ ದಿನ ಮಾತ್ರವಲ್ಲ. ಭಾರತೀಯರ ಸಾಂಸ್ಕೃತಿಕ ವಿಭಿನ್ನತೆಗಳನ್ನು ಮರೆತು ನಿಜವಾದ ಭಾರತೀಯರಾಗಿ ಒಂದಾಗುವ ಕ್ಷಣ ಕೂಡ ಹೌದು. ದೇಶದ ಮೇಲಿನ ಪ್ರೀತಿಯ ಭಾವನೆ ಜಾಸ್ತಿಯಾಗಲಿ: ಪ್ರತಿ ಬಾರಿ ಸ್ವಾತಂತ್ರ್ಯ ದಿನಾಚರಣೆಯಂದು ನಮ್ಮ ದೇಶದ ರಾಷ್ಟ್ರ ಧ್ವಜವನ್ನು […]
ಸ್ವಾತಂತ್ರ್ಯ ದಿನವೆಂದರೆ ಬಾಲ್ಯ ನೆನಪಾಗುತ್ತದೆ: ಈಗಲೂ ಕಾಡುವ ಆ ಸಂಭ್ರಮದ ಕ್ಷಣಗಳು:

-ಪ್ರಗತಿ ಎಸ್. ಸ್ವಾತಂತ್ರ್ಯ ದಿನಾಚರಣೆ ಬೆಳಿಗ್ಗೆಯಂತು ಎಲ್ಲರ ಮುಖದಲ್ಲೂ ಎಲ್ಲಿಲ್ಲದ ಸಂಭ್ರಮವೂ ಸಂಭ್ರಮ. ಸಮವಸ್ತ್ರ ಬೂಟ್ ಧರಿಸಿ ಕೈಯಲ್ಲಿ ಒಂದು ಬಾವುಟ ಹಿಡಿದು ನಡೆಯುತ್ತಿದ್ದೆವು ಶಾಲೆಯ ಕಡೆಗೆ. ಶಾಲೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತಿದ್ದೆ.ಆದರೂ ಸ್ವಾತಂತ್ರ್ಯ ದಿನಾಚರಣೆ ಎಂದಾಗ ನೆನಪಾಗುವುದು ನನ್ನ ಬಾಲ್ಯದ ಶಾಲಾ ದಿನಗಳು. ಆ ದಿನಗಳಲ್ಲಿ ನಾನು ಪಟ್ಟ ಖುಷಿಗೆ ಕೊನೆಯೇ ಇರುತ್ತಿರಲಿಲ್ಲ. ಅಗಸ್ಟ್ ತಿಂಗಳ ಮೊದಲ ದಿನದಿಂದಲೇ ಶುರುವಾಗುವ ನಮ್ಮ ತಯಾರಿಗಳು ಆಗಸ್ಟ್ 15 ಬಂದರೂ ಮುಗಿಯುತ್ತಿರಲಿಲ್ಲ. […]