ಯಕ್ಷಧ್ರುವ ಪಟ್ಲ ಫೌಂಡೇಶನ್ನ ದಶಮಾನೋತ್ಸವ ಸಂಭ್ರಮ.

ಮಂಗಳೂರು: ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಸ್ಥಾಪಿಸಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ರಾಷ್ಟ್ರೀಯ ಕಲಾ ಸಮ್ಮೇಳನ ಭಾನುವಾರ ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ವಿವಿಧ ದಾನಿಗಳ ಉಪಸ್ಥಿತಿಯಲ್ಲಿ ಫೌಂಡೇಶನ್ಗೆ ದೊಡ್ಡಮೊತ್ತವನ್ನು ನೀಡಿ ಸಹಕರಿಸಿದ ಐಕಳ ಹರೀಶ್ ಶೆಟ್ಟಿ ಅವರನ್ನು ಪತ್ನಿ ಚಂದ್ರಿಕಾ ಶೆಟ್ಟಿ ಸಮೇತ ‘ಯಕ್ಷಧ್ರುವ ಮಹಾಪೋಷಕ ‘ ಪ್ರಶಸ್ತಿ ನೀಡಿ […]
‘ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆ

ಉಡುಪಿ: ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವಿ.ಪಿ. ಡೆಸಾ ಮಣಿಪಾಲ್ ಅವರು ನಿರ್ದೇಶಿಸಿ ನಿರ್ಮಿಸಿರುವ “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಎಂಬ ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ, ನಿರ್ಮಾಪಕ ವಿ.ಪಿ. ಡೆಸಾ ಮಣಿಪಾಲ್ ಅವರು, ಈ ಚಿತ್ರವನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ. ಅದರ ಬದಲು ಎಲ್ ಇಡಿ ಪರದೆ ಮೂಲಕ ಸಭಾಂಗಣದಲ್ಲಿ ಸಿನಿಮಾ ತೋರಿಸಲಾಗುತ್ತದೆ. ಪ್ರತಿ […]
“ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆ
ಉಡುಪಿ: ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವಿ.ಪಿ. ಡೆಸಾ ಮಣಿಪಾಲ್ ಅವರು ನಿರ್ದೇಶಿಸಿ ನಿರ್ಮಿಸಿರುವ “ಇಲ್ಲ ಸಲ್ಲದ ಭಯ ಪರೀಕ್ಷೆ ಭಯ” ಎಂಬ ಕನ್ನಡ ಸಿನಿಮಾ ಜೂನ್ ತಿಂಗಳಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ, ನಿರ್ಮಾಪಕ ವಿ.ಪಿ. ಡೆಸಾ ಮಣಿಪಾಲ್ ಅವರು, ಈ ಚಿತ್ರವನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ. ಅದರ ಬದಲು ಎಲ್ ಇಡಿ ಪರದೆ ಮೂಲಕ ಸಭಾಂಗಣದಲ್ಲಿ ಸಿನಿಮಾ ತೋರಿಸಲಾಗುತ್ತದೆ. ಪ್ರತಿ […]
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರಕಾರ ಪೊಲೀಸ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ: ಶಾಸಕ ಸುನಿಲ್ ಕುಮಾರ್

ಉಡುಪಿ, ಜೂನ್ 2: ಕರ್ನಾಟಕ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ಮಾತ್ರ ಕ್ರಮ ಕೈಗೊಳ್ಳುತ್ತಿದ್ದು, ಖುದ್ದು ರಾಜ್ಯ ಸರ್ಕಾರವೇ ‘‘ದ್ವೇಷ ಭಾಷೆ’’ಯ ಪ್ರಚಾರ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಮಂಗಳೂರಿನಲ್ಲಿ ಎಫ್ಐಆರ್ ದಾಖಲಾದ ಬೆನ್ನಲ್ಲೇ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಅವರು […]
ಥಾಯ್ಲೆಂಡ್ನ ಒಪಾಲ್ ಸುಚಾತಾಗೆ ‘ವಿಶ್ವ ಸುಂದರಿ ಕಿರೀಟ’

ಥಾಯ್ಲೆಂಡ್ನ ಒಪಾಲ್ ಸುಚಾತಾ ಚೌಂಗಶ್ರೀ ಅವರು 72ನೇ ಆವೃತ್ತಿಯ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದು, ಇಥಿಯೋಪಿಯಾದ ಹಾಸೆಟ್ ಡೆರೆಜ್ ಅದ್ಮಾಸ್ಸು ‘ರನ್ನರ್ ಅಪ್’ ಆಗಿ ಹೊರಹೊಮ್ಮಿದ್ದಾರೆ. ಶನಿವಾರ ಸಂಜೆ ಹೈದರಾಬಾದ್ನ ಹೈಟೆಕ್ ಎಕ್ಸಿಬಿಷನ್ ಸೆಂಟರ್ನಲ್ಲಿ ನಡೆದ 72ನೇ ಆವೃತ್ತಿಯ ವಿಶ್ವಸುಂದರಿ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಚಾತಾ ಕಿರೀಟ ತಮ್ಮದಾಗಿಸಿಕೊಂಡರು. ಇನ್ನೂ ಭಾರತವನ್ನು ಪ್ರತಿನಿಧಿಸಿದ ನಂದಿನಿ ಗುಪ್ತಾ ಅವರು ಅಗ್ರ 8ರಲ್ಲಿ ಸ್ಥಾನ ಪಡೆಯುವ ಮುನ್ನವೇ ಹೊರಬಿದ್ದರು. ವಿಜೇತರಿಗೆ 1 ಮಿಲಿಯನ್ ಡಾಲರ್ ಅಂದರೆ ಸುಮಾರು 8 ಕೋಟಿ […]