ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.: ಉಡುಪಿ ಸಂಘದ ಸಿಬ್ಬಂದಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳಿಗೆ ಸೊಸೈಟಿಯ ವತಿಯಿಂದ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವು ಉಡುಪಿ ನಗರದ ಹೋಟೆಲ್ ಡಯಾನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಮಂಗಳೂರಿನ ಹೆಸರಾಂತ ತರಬೇತಿ ಸಂಸ್ಥೆಯಾದ ಮಾಸ್ಟರ್‌ಮೈಂಡ್ ಎಂಟರ್ ಪ್ರೈಸಸ್ ನ ಶ್ರೀಶ ಕೆ.ಎಂ ಇವರು ಸಂಘದ ಸಿಬ್ಬಂದಿಗಳಿಗೆ ತರಬೇತಿ ನೀಡಿದರು. ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರುಕಾರ್ಯಕ್ರಮ ಉದ್ಘಾಟಿಸಿ ಗ್ರಾಹಕರೇ ನಮ್ಮ ದೇವರು. ಆಧುನಿಕ ಬದಲಾವಣೆಗಳಿಗೆ ಒಗ್ಗಿಕೊಂಡು ಒತ್ತಡ ನಿರ್ವಹಣೆ,ಕೌಶಲ್ಯಾಭಿವೃದ್ಧಿಯೊಂದಿಗೆ ಗ್ರಾಹಕರಿಗೆ ನಗುಮುಖದ ಉತ್ತಮಸೇವೆ ನೀಡುವರೇ ಇಂತಹ […]

ಉಡುಪಿ:ಇಂದಿನಿಂದ (ಮೇ.09 ರಿಂದ ಮೇ.13 ರವರೆಗೆ) ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾಆದಿಶಕ್ತಿ ಕ್ಷೇತ್ರದಲ್ಲಿ 19ನೇ ಪ್ರತಿಷ್ಠ ವರ್ಧಂತಿ ಮಹೋತ್ಸವ

ಉಡುಪಿ:ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾಆದಿಶಕ್ತಿ ಕ್ಷೇತ್ರದಲ್ಲಿ 19ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಪಂಚವಿಂಶತಿ ದ್ರವ್ಯ ಮೀಳಿತ ಅಷ್ಟೋತ್ತರ ಶತ ಬ್ರಹ್ಮ ಕುಂಭಾಭಿಷೇಕ, ಶ್ರೀರಂಗಪೂಜಾ ಮಹೋತ್ಸವ ಸಹಿತ ಬಲಿ ಉತ್ಸವ ಶ್ರೀ ಚಂಡಿಕಾಯಾಗ ಹಾಗೂ ಮಹಾ ಅನ್ನಸಂತರ್ಪಣೆಯೂ ತಾ.09.05.2025 ನೇ ಶುಕ್ರವಾರದಿಂದ ತಾ.13.05.2025 ನೇ ಮಂಗಳವಾರ ದವರೆಗೆ ನಡೆಯಲಿದೆ. ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಮೇಷ ಮಾಸ ದಿನ ೨೬ ಸಲುವ ವೈಶಾಖ ಶುದ್ಧ ೧೨ ಯು ತಾ. 09-05-2025ರ ಶುಕ್ರವಾರ ಆರಂಭಗೊಂಡು ವೈಶಾಖ […]

ಉಡುಪಿ:ಡಿಪ್ಲೋಮಾ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೆ ಶೇ. 35 ರಷ್ಟು ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ […]

ಉಡುಪಿ:ಜನನಿ ಎಂಟರ್ ಪ್ರೈಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಬ್ರಹ್ಮಾವರ ಹಾಗೂ ಕುಂದಾಪುರದ ಜನನಿ ಎಂಟರ್ಪ್ರೈಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ಮ್ಯಾನೇಜರ್ ◾ಸೇಲ್ಸ್ ಎಕ್ಸಿಕ್ಯೂಟಿವ್ ◾ಬಿಲ್ಲಿಂಗ್ ◾ಡ್ರೈವರ್ಸ್ ◾ಡೆಲಿವರಿ ಎಕ್ಸಿಕ್ಯೂಟಿವ್ ◾ಟೆಲಿಕಾಲರ್ ◾ಸರ್ವಿಸ್ ಟೆಕ್ನಿಷಿಯನ್ ಮಾಹಿತಿಗಾಗಿ ಸಂಪರ್ಕಿಸಿ: 819707 0262

ಉಡುಪಿ:ಎಸ್.ಎಸ್.ಎಲ್.ಸಿ ಪರೀಕ್ಷೆ-2 : ಶುಲ್ಕ ವಿನಾಯಿತಿ

ಉಡುಪಿ: 2025 ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಮೇ 26 ರಿಂದ ಜೂನ್ 2ರ ವರೆಗೆ ಪರೀಕ್ಷೆ-2 ಅನ್ನು ನಡೆಸಲಾಗುತ್ತಿದ್ದು, ಸದ್ರಿ ಪರೀಕ್ಷೆಗೆ ನೋಂದಾವಣೆಯಾಗುವ ವಿದ್ಯಾರ್ಥಿಗಳಿಗೆ ಪ್ರಪ್ರಥಮ ಬಾರಿಗೆ ಶುಲ್ಕ ವಿನಾಯಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನೀಡಲಾಗುತ್ತಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ 10 ಕೊನೆಯ ದಿನವಾಗಿದ್ದು, 2025 ರಲ್ಲಿ ದೀರ್ಘ ಗೈರು ಹಾಜರಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ -1 ಕ್ಕೆ ಗೈರು ಹಾಜರಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಖಾಸಗಿ ವಿದ್ಯಾರ್ಥಿಗಳಾಗಿ ಪರೀಕ್ಷೆ-2 […]