ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಮಣಿಪಾಲದ ಪ್ರೆಸ್‌ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಕೊಳಂಬೆ ನಿವಾಸಿ ಅರುಣ ಗೌಡ (32) ಎಂಬ ವ್ಯಕ್ತಿಯು ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬ್ರಹ್ಮಾವರ: ಯುವತಿ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾ ಡೇಸಾ (26) ಎಂಬ ಯುವತಿಯು ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, […]

ಡಿ.6: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ಡಿಸೆಂಬರ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.30 ಕ್ಕೆ ಕಲ್ಲಂಬಾಡಿ ಪದವು ನಲ್ಲಿ ನೂತನ ವಿದ್ಯುತ್ ಪರಿವರ್ತಕದ ಉದ್ಘಾಟನೆ ಹಾಗೂ ಕಲ್ಲಂಬಾಡಿ-ಊದು ರಸ್ತೆಯ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಳ್ತಂಗಡಿಗೆ ತೆರಳಲಿರುವರು. ಮಧ್ಯಾಹ್ನ 2.30 ಕ್ಕೆ ಕಾರ್ಕಳ ವಿಕಾಸ ಜನಸೇವಾ ಕಚೇರಿಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ, […]

ವರಾಹರೂಪಂ ಕೇಸ್ ಗೆದ್ದ ಕಾಂತಾರ ತಂಡ: ಶೀಘ್ರದಲ್ಲೆ ಒಟಿಟಿಗೆ ಬರಲಿದೆ ಹಾಡು

ಕೊನೆಗೂ ಹೊಂಬಾಳೆ ಫಿಲಂಸ್ ವರಾಹರೂಪಂ ಹಾಡಿನ ಮೇಲೆ ನಡೆಯುತ್ತಿದ್ದ ಕೇಸ್ ಅನ್ನು ಗೆದ್ದಿದೆ. ಕೇರಳ ನ್ಯಾಯಾಲಯದಲ್ಲಿ ಕಾನೂನು ಹೋರಾಟದಲ್ಲಿ ಜಯಗಳಿಸಿದ ನಂತರ ನವೆಂಬರ್ 25 ರಂದು ಹಾಡಿನ ಮೇಲೆ ನಿಷೇಧವನ್ನು ತೆಗೆದುಹಾಕಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಿಷಭ್ ಶೆಟ್ಟಿ, “ದೈವಾನು ದೈವಗಳ ಆಶೀರ್ವಾದ ಹಾಗೂ ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ ಒಟಿಟಿ ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ” ಎಂದಿದ್ದಾರೆ. ಅಂತೂ ಪ್ರೇಕ್ಷಕರ ಮೆಚ್ಚಿನ ವರಾಹರೂಪಂ ಹಾಡು ಮರಳಿ ಕಾಂತಾರವನ್ನು […]

ವ್ಯಕ್ತಿ ನಾಪತ್ತೆ

ಉಡುಪಿ: ಕೊಡವೂರು ಗ್ರಾಮದ ಲಕ್ಷ್ಮೀ ನಗರ ನಿವಾಸಿ ಉದಯ ಆಚಾರ್ಯ (43) ಎಂಬ ವ್ಯಕ್ತಿಯು ಅಕ್ಟೋಬರ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820- 2537999, ಮೊ.ನಂ: 9480805447, ಉಡುಪಿ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ […]