ಉಚ್ಚಿಲ ದಸರಾ ಮಹೋತ್ಸವ: ಸೆಪ್ಟೆಂಬರ್ 27ರಂದು ದಕ್ಷಿಣ ಮತ್ತು ಉಡುಪಿ ಜಿಲ್ಲಾ ಮಟ್ಟದ “ಚಿತ್ರ ಬಿಡಿಸುವ ಸ್ಪರ್ಧೆ”

ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ಆಶ್ರಯದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ “ಚಿತ್ರ ಬಿಡಿಸುವ ಸ್ಪರ್ಧೆ” ಸೆ.27 ರಂದು ಬೆಳಗ್ಗೆ 9:30ಕ್ಕೆ ಮೊಗವೀರ ಭವನ ಉಚ್ಚಿಲದಲ್ಲಿ ನಡೆಯಲಿದೆ. ವಿಷಯ: ನಾಡಹಬ್ಬ ದಸರಾ ವಿಭಾಗ: ಸ್ಪರ್ಧಾ ನಿಯಮಗಳು: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:www.mahalakshmicoopbank.comMobile: 9845016830, 9972120332
ರಾಜ್ಯದಲ್ಲಿ ಸಿಹಿತಿಂಡಿಗಳ ಜೊತೆ ಮಿಕ್ಸ್ಚರ್ ನಲ್ಲೂ ಹಾನಿಕಾರಕ ಅಂಶ ಪತ್ತೆ: ಆಹಾರ ಇಲಾಖೆ ಅಲರ್ಟ್

ಬೆಂಗಳೂರು: ಮೈಸೂರು ಪಾಕ್ನಂತಹ ಸಿಹಿ ತಿಂಡಿಗಳ ಜತೆಗೆ, ಮಿಕ್ಸ್ಚರ್ನಂತಹ ಖಾರದ ತಿನಿಸುಗಳಿಗೂ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಆಹಾರ ಸುರಕ್ಷತೆ ಇಲಾಖೆ ನಡೆಸಿದ ವಿಶ್ಲೇಷಣೆಯಿಂದ ದೃಢಪಟ್ಟಿದೆ. ವಿವಿಧ ತಿನಿಸುಗಳು ಮತ್ತು ಆಹಾರ ಪದಾರ್ಥಗಳಲ್ಲಿ ಅಸುರಕ್ಷಿತ ಹಾಗೂ ನಿಷೇಧಿತ ಕೃತಕ ಬಣ್ಣಗಳ ಬಳಕೆ ಪತ್ತೆಗೆ ಸಂಬಂಧಿಸಿದಂತೆ ಇಲಾಖೆ ವಿಶೇಷ ಅಭಿಯಾನ ನಡೆಸುತ್ತಿದೆ. 2024–25 ಹಾಗೂ 2025–26ನೇ ಸಾಲಿಗೆ 19 ಅಭಿಯಾನಗಳನ್ನು ಇಲಾಖೆ ನಡೆಸಿ, ವಿವಿಧ ಆಹಾರ ತಿನಿಸುಗಳ ಸಾವಿರಾರು ಮಾದರಿಗಳನ್ನು ಸಂಗ್ರಹಿಸಿದೆ. ಈ ಮಾದರಿಗಳನ್ನು ಇಲಾಖೆಯ ಪ್ರಯೋಗಾಲಯಗಳಲ್ಲಿ ಪರೀಕ್ಷೆ […]
ಸವ್ಯಸಾಚಿ – 2025’ ಅಂತರ ಕಾಲೇಜು ವಾಣಿಜ್ಯ ಉತ್ಸವ

ಮೂಡುಬಿದಿರೆ: ಶಿಕ್ಷಣಕ್ಕೆ ಕೌಶಲ್ಯ ಮತ್ತು ಅನುಭವಗಳ ಬೆಂಬಲ ದೊರೆತಾಗ ಮಾತ್ರ ವಿದ್ಯಾರ್ಥಿ ಸಮಗ್ರ ವ್ಯಕ್ತಿತ್ವ ಹೊಂದಿದ ನಾಗರಿಕನಾಗಿ ರೂಪುಗೊಳ್ಳುತ್ತಾನೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕೇಂಬಿಯಮ್ ಸಂಸ್ಥೆಯ ಸಹಾಯಕ ಹಣಕಾಸು ವ್ಯವಸ್ಥಾಪಕಿ ಸಿಎ ಕಿರಣಾ ಕಾಮತ್ ನುಡಿದರು.ಆಳ್ವಾಸ್ ಕಾಲೇಜಿನ ಬಿ.ಕಾಂ ವಿಭಾಗ ಆಯೋಜಿಸಿದ್ದ ‘ಸವ್ಯಸಾಚಿ – 2025’ ಅಂತರ ಕಾಲೇಜು ವಾಣಿಜ್ಯ ಉತ್ಸವವನ್ನು ಗುರುವಾರ ಕುವೆಂಪು ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಸಮಾಜದ ಪ್ರಗತಿಗೆ ಬುನಾದಿ. ಆದರೆ ಕೇವಲ ಅಂಕಗಳು ಅಥವಾ ಪದವಿಗಳು ಸಾಕಾಗುವುದಿಲ್ಲ. ಇಂದಿನ […]
ಉಡುಪಿ: ಆನ್ ಲೈನ್ ಟ್ರೇಡಿಂಗ್ ಮೋಸ: ನಾಲ್ವರು ಆರೋಪಿಗಳ ಬಂಧನ

ಉಡುಪಿ: ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೂಲಕ ಮೋಸ ಮಾಡಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಕೋಡಿಕೆರೆ ನಿವಾಸಿ ಮೊಹಮದ್ ಕೈಸ್(20), ಹೆಜಮಾಡಿ ಕನ್ನಂಗಾರ್ ನಿವಾಸಿ ಅಹಮದ್ ಅನ್ವೀಜ್(20), ಬಂಟ್ವಾಳ ನಿವಾಸಿ ಸಪ್ವಾನ್(30), ಮತ್ತು ತಾಸೀರ್ (31) ಎಂದು ಗುರುತಿಸಲಾಗಿದೆ. ಕಾಪು ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿಕ್ರೂಸ್(54) ಎಂಬವರಿಗೆ ಫೇಸ್ ಬುಕ್ ಮೂಲಕ ಆರೋಪಿ ಅಗರ್ವಾಲ್ ಎಂಬ ಮಹಿಳೆಯ ಪರಿಚಯವಾಗಿತ್ತು. 2025ರ ಫೆಬ್ರವರಿ ತಿಂಗಳಲ್ಲಿ ಅವಳ ವಾಟ್ಸಾಪ್ ನಂಬ್ರವನ್ನು ನೀಡಿ […]
ಈ ಒಂದು ಹಣ್ಣು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೊಂದೆಲ್ಲಾ ಲಾಭ: ಸಿಕ್ಕಿದ್ರೆ ಮಿಸ್ ಮಾಡದೇ ತಿನ್ನಿ ಯಾಕಂದ್ರೆ!

ಈ ಹಣ್ಣು ತಿಂದ್ರೆ ನಿಮ್ಮ ದೇಹಕ್ಕೆ ಬೇಕಾದಷ್ಟು ವಿಟಮಿನ್ ಸಿ, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಂತಹ ಅಗತ್ಯ ಪೋಷಕಾಂಶ ಸಿಗುತ್ತೆ. ಆಗಾಗ ಈ ಹಣ್ಣು ತಿಂದ್ರೆ ಜೀರ್ಣಕ್ರೀಯೆ ಚೆನ್ನಾಗಿರುವುದರ ಜೊತೆಗೆ ಹೃದಯದ ಆರೋಗ್ಯ ಕೂಡ ಮಸ್ತ್ ಆಗಿರುತ್ತೆ. ಹೌದು ನಿಮ್ಮ ದೇಹಕ್ಕೆ ಪೋಷಕಾಂಶ ನೀಡುವ ಈ ಹಣ್ಣೇ ಡ್ರ್ಯಾಗನ್ ಫ್ರೂಟ್ . ಒಂದು ಡ್ರ್ಯಾಗನ್ ನಿಂದ ಎಷ್ಟೊಂದೆಲ್ಲಾ ಆರೋಗ್ಯ ಲಾಭ ಗೊತ್ತಾ: ಒಂದು ಡ್ರ್ಯಾಗನ್ ಹಣ್ಣು ನಿಮ್ಮ ದೈನಂದಿನ ವಿಟಮಿನ್ ಸಿ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ, […]