ತಕ್ಷಣ ಬೇಕಾಗಿದ್ದಾರೆ

ಉಡುಪಿ-ಮಂಗಳೂರಿನ ಅತಿದೊಡ್ಡ ಪ್ರೊಡಕ್ಷನ್ ಮತ್ತು ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ತಕ್ಷಣ ಬೇಕಾಗಿದ್ದಾರೆ
ಉಡುಪಿ ಮಣಿಪಾಲದ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶಗಳು

ಉಡುಪಿ ಮಣಿಪಾಲದ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶಗಳು.ಇಂದೇ ಆನ್ಲೈನ್ ಮೂಲಕ ರಿಜಿಸ್ಟರ್ ಮಾಡಿ. https://docs.google.com/forms/d/e/1FAIpQLSd0RJe9MRm70Khqh1Ryx-EN8VJODcuqhwWa-ATvjcLuIaXZaA/viewform?usp=sf_link
ಉಡುಪಿ: ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ.

ಉಡುಪಿ: ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಭಾದ್ರಗಡ ದ್ವೀಪ, ಮಿಡಲ್ ದ್ವೀಪ(ಕೋಟೆ), ಮಾಡ್ತೀಗುಡ್ಡ ದ್ವೀಪ ಹಾಗೂ ಮಟ್ಟುಪಾರ್ ದ್ವೀಪ ಎಂಬ ನಾಲ್ಕು ದ್ವೀಪಗಳಿಗೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನಲ್ಲಿ ಭಾರತಕ್ಕೆ ಐದನೇ ಪದಕ: ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್.

ಪ್ಯಾರಿಸ್: ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಶೂಟರ್ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದು, ರುಬಿನಾ ಫ್ರಾನ್ಸಿಸ್ ಅವರು ಮಹಿಳೆಯರ ಏರ್ ಪಿಸ್ತೂಲ್ SH1 ಸ್ಪರ್ಧೆಯ ಫೈನಲ್ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಶೂಟಿಂಗ್ನಲ್ಲಿ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಹಾಗೂ ಒಟ್ಟಾರೆ ಪದಕಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಆ.31 ರಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. […]
40 ವರ್ಷದ ಹಿಂದಿನ ಅಮ್ಮನ ಹರಕೆ ಇಂದು ಈಡೇರಿದೆ

ಉಡುಪಿ: 40 ವರ್ಷದಿಂದ ನನ್ನ ಅಮ್ಮನಿಗೆ ಒಂದು ಆಸೆ ಇತ್ತು. ಮಗನನ್ನೊಮ್ಮೆ ಕೃಷ್ಣಮಠಕ್ಕೆ ಕರೆದುಕೊಂಡು ಬರಬೇಕು ಎಂಬ ಆಸೆ ಇವತ್ತು ಈಡೇರಿದೆ. ಶ್ರಾವಣ ಮಾಸದ ವಿಶೇಷ ದಿನ ಹರಕೆ ಈಡೇರಿದ್ದು ಸಂತೋಷವಾಗಿದೆ ಎಂದು ಟಾಲಿವುಡ್ ನ ಖ್ಯಾತ ನಟ ಜೂನಿಯರ್ ಎನ್ ಟಿ ಆರ್ ಹೇಳಿದರು. ಉಡುಪಿ ಕೃಷ್ಣಮಠಕ್ಕೆ ಇಂದು ಭೇಟಿ ನೀಡಿದ ಅವರು ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಿಷಬ್ ಶೆಟ್ಟಿ ತುಂಬಾ ಇಷ್ಟಪಟ್ಟ ದೇವರು ಕೊಟ್ಟ ಗೆಳೆಯ. ರಿಷಬ್ ಜೊತೆ ಮಠಕ್ಕೆ […]