ವೈದ್ಯೇತರ ಸಿಬ್ಬಂದಿಗಳಿಗೆ ಬೇಸಿಕ್ ಲೈಫ್ ಸಪೋರ್ಟ್ ತರಬೇತಿ ಕಾರ್ಯಗಾರ

ಉಡುಪಿ: ತಾ 31.08.2024ರಂದು ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾ ಇದರ ಉಡುಪಿ ಶಾಖೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆ, ಲಯನ್ಸ್ ಕ್ಲಬ್ ನ ಉಡುಪಿ ಶಾಖೆ ಹಾಗೂ ರಾಜೀವ್ ಗಾಂಧಿ ಹೆಲ್ತ್ ಯೂನಿವರ್ಸಿಟಿ ಇವರಿಂದ ಜಂಟಿಯಾಗಿ ಉಡುಪಿಯ ಖಾಸಗಿ ಆಸ್ಪತ್ರೆಗಳ ವೈದ್ಯೇತರ ಸಿಬ್ಬಂದಿಗಳಿಗೆ ತುರ್ತು ಚಿಕಿತ್ಸೆಯ ಸಮಯದಲ್ಲಿ ಪ್ರಾಣ ಉಳಿಸುವ ಬೇಸಿಕ್ ಲೈಫ್ ಸಪೋರ್ಟ ಇದರ ತರಬೇತಿ ಕಾರ್ಯಗಾರವನ್ನು ಉಡುಪಿಯ ಐಎಂಎ ಭವನದಲ್ಲಿ ನಡೆಸಲಾಯಿತು. ಕಿಮ್ಸ್ ಹುಬ್ಬಳ್ಳಿ ಇದರ ತಜ್ಞ ವೈದ್ಯರಾದ ಡಾ.ಎಸ್ […]

ಸೆ.3ರಿಂದ ಉಡುಪಿ ಜಿಲ್ಲಾ ಸಮಾವೇಶ, 26ನೇ ಉಚಿತ ವೈದ್ಯಕೀಯ ತಪಾಸಣೆ, ಮಾಹಿತಿ ಜಾಗೃತಿ ಶಿಬಿರ

ಉಡುಪಿ: ಸೇವಾಭಾರತಿ ಸೇವಾಧಾಮ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ಮೂರು ದಿನಗಳ ಉಡುಪಿ ಜಿಲ್ಲಾ ಸಮಾವೇಶ ಹಾಗೂ 26ನೇ ಉಚಿತ ವೈದ್ಯಕೀಯ ತಪಾಸಣೆ, ಮಾಹಿತಿ ಜಾಗೃತಿ ಶಿಬಿರವನ್ನು ಸೆಪ್ಟೆಂಬರ್ 3, 4 ಮತ್ತು 5ರಂದು ಉಡುಪಿ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ದಿವ್ಯಾಂಗ ರಕ್ಷಣಾ ಸಮಿತಿಯ ಸಂಚಾಲಕ ವಿಜಯ ಕೊಡವೂರು ಹೇಳಿದರು. ಉಡುಪಿಯಲ್ಲಿಂದು ನಡೆದ […]

ಉಡುಪಿ ಶ್ರೀಕೃಷ್ಣಮಠಕ್ಕೆ ಜೂನಿಯ‌ರ್ ಎನ್ ಟಿಆರ್, ರಿಷಭ್ ಶೆಟ್ಟಿ ಭೇಟಿ

ಉಡುಪಿ: ಉಡುಪಿಗೆ ಇವತ್ತು ಸ್ಟಾ‌ರ್ ನಟರಾದ ಜೂನಿಯ‌ರ್ ಎನ್ ಟಿ ಆ‌ರ್ ಮತ್ತು ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಆಗಮಿಸಿದ್ದಾರೆ. ಜೊತೆಯಾಗಿ ಆಗಮಿಸಿದ ಈ ನಟರು ಕುಟುಂಬ ಸಮೇತ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಇವರಿಗೆ ಸೆಲೆಬ್ರಿಟಿ ನಿರ್ದೇಶಕ ಪ್ರಶಾಂತ್ ನೀಲ್ ಸಾಥ್ ನೀಡಿದ್ದಾರೆ. ಸ್ಟಾರ್ ನಟರು ಮತ್ತು ನಿರ್ದೇಶಕರು ಜೊತೆಯಾಗಿಯೇ ಶ್ರೀಕೃಷ್ಣ ಮುಖ್ಯಪ್ರಾಣರ ದರ್ಶನ ಮಾಡಿದರು. ಶ್ರೀ ಕೃಷ್ಣ, ಮುಖ್ಯಪ್ರಾಣ, ಗರುಡ ದೇವರ ದರ್ಶನ ಕೈಗೊಂಡ ನಟರು ಬಳಿಕ ಪರ್ಯಾಯ ಶ್ರೀಗಳನ್ನು ಭೇಟಿ […]

ಕಾರ್ಕಳ ಅತ್ಯಾಚಾರ ಪ್ರಕರಣ: ತನಿಖೆ ವೇಳೆ ಡ್ರಗ್ಸ್ ಬಗ್ಗೆ ಮಹತ್ವದ ವಿಚಾರಗಳು ಬಹಿರಂಗ..!

ಕಾರ್ಕಳ: ಕಾರ್ಕಳ ಅಯ್ಯಪ್ಪನಗರದ ಹಿಂದೂ ಯುವತಿಯ ಅಪಹರಣ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಪ್ರಕರಣದ ಹಿಂದಿರುವ ಮಾದಕ ದ್ರವ್ಯ ಜಾಲದ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಈ ಪ್ರಕರಣದ ಆರೋಪಿ ಆಂಧ್ರಪ್ರದೇಶದ ಗಿರಿರಾಜು ಜಗಾಧಾಬಿ (31) ಹಾಗೂ ಶಂಕರಪುರದ ಜಾನ್‌ ನೊರೋನ್ಹಾ (30) ಅವರು ಈ ಮೊದಲು ಕುವೈಟ್‌ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಜಾನ್‌ ನೊರೋನ್ಹಾನಿಗೆ ಗಿರಿರಾಜು ಕರೆ ಮಾಡಿ ಡ್ರಗ್ಸ್‌ ಎಲ್ಲಿ ಸಿಗುತ್ತದೆ ಎಂದು ಕೇಳಿದ್ದ.ಜಾನ್‌ ನೊರೋನ್ಹಾ […]

ಉದ್ಯಾವರ ಮಾತೃ ಮಂಡಳಿ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಶ್ರೀ ಲಕ್ಷ್ಮಿ ಪೂಜೆ

ಉಡುಪಿ: ಮಾತೃ ಮಂಡಳಿ ಸೇವಾ ಟ್ರಸ್ಟ್ (ರಿ) ಪಿತ್ರೋಡಿ ಉದ್ಯಾವರ ಇವರ ವತಿಯಿಂದ ಸಾಮೂಹಿಕ ಶ್ರೀ ಲಕ್ಷ್ಮಿ ಪೂಜೆಯು ಶ್ರೀ ಶಂಭು ಶೈಲೇಶ್ವರ ದೇವಸ್ಥಾನ ಶಂಬುಕಲ್ಲು ಉದ್ಯಾವರದಲ್ಲಿ ಆಗಸ್ಟ್ 30ರ ಶುಕ್ರವಾರದಂದು ನಡೆಯಿತು. ಸುಮಂಗಲಿಯರೆಲ್ಲರೂ ಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿದರು. ಪ್ರಕಾಶ್ ಭಟ್ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಈ ವೇಳೆ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀಮತಿ ನಯನಾ ಗಣೇಶ್, ಕೋಶಧಿಕಾರಿಗಳಾದ ಸುಮತಿ ಯು.ಮೈಂದನ್ ಪದಾಧಿಕಾರಿಗಳಾದ, ಲೀಲಾ ಭಾಸ್ಕರ್, ಗುಲಾಬಿ ಸನಿಲ್, ಚಂದ್ರ ಭಾಸ್ಕರ್ , ಆಶಾ ಪ್ರೇಮಾ […]