ಡಿ.7 ರಂದು ಮಣಿಪಾಲ MSDCಯಲ್ಲಿ ‘ಎಕ್ಸಿಕ್ಯುಟಿವ್ ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್‌’ಗಳಿಗೆ ಬಡ್ಡಿ ರಹಿತ ಕೌಶಲ್ಯ ಸಾಲ ಮೇಳ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿ.ಎಂ.ಎ. ಪೈ ಫೌಂಡೇಶನ್‌ನ ಒಂದು ಘಟಕ, ಮಣಿಪಾಲ) ದಲ್ಲಿ ಡಿ.7 ರಂದು ಎಕ್ಸಿಕ್ಯುಟಿವ್ ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಬಡ್ಡಿ ರಹಿತ ಕೌಶಲ್ಯ ಸಾಲ ಮೇಳ ನಡೆಯಲಿದೆ. 🔹 ಎಲೆಕ್ಟ್ರಿಕಲ್ ವೆಹಿಕಲ್ (ಇವಿ) ತಂತ್ರಜ್ಞಾನ🔹 ಆಟೋಮೋಟಿವ್ ತಂತ್ರಜ್ಞಾನ🔹 ರೆಫ್ರಿಜರೇಷನ್ ಮತ್ತು AC (HAVC) ತಂತ್ರಜ್ಞಾನ. ಮುಖ್ಯಾಂಶಗಳು:🔹 ಉದ್ಯಮ ಚಾಲಿತ ಪಠ್ಯಕ್ರಮ🔹ಕ್ಷೇತ್ರದ ಪರಿಣಿತರಿಂದ ಉಪನ್ಯಾಸಗಳು.🔹ಹೊಸದಾದ ಸಾಫ್ಟ್‌ವೇರ್‌ಗಳ ಅಪ್ಲಿಕೇಶನ್.🔹ಹ್ಯಾಂಡ್ಸ್ ಆನ್ ಟ್ರೈನಿಂಗ್🔹 ಆನ್‌ಲೈನ್ ಮತ್ತು ಆಫ್‌ಲೈನ್ ತರಗತಿಗಳ ಆಯ್ಕೆ.🔹 ಹೊರವಲಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ […]

ಕಾಪು: ಅಂಚೆ ಪರಿಶೀಲನಾ ಸಭೆ

ಕಾಪು ವಿಭಾಗೀಯ ಉಪ ಅಂಚೆ ಕಚೇರಿಯಲ್ಲಿ ಅಂಚೆ ಪರಿಶೀಲನಾ ಸಭೆ ನಡೆಯಿತು.ಉಡುಪಿ – ಕುಂದಾಪುರ ಉಪ ವಿಭಾಗಗಳ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ಅವರು ಪ್ರಸಕ್ತ ವಿತ್ತೀಯ ವರ್ಷದಲ್ಲಿ ಕಾಪು ಹಾಗು ಅದರ ಶಾಖಾ ಅಂಚೆ ಕಚೇರಿಗಳು ಸಾರ್ವಜನಿಕರಿಗೆ ನೀಡುತ್ತಿರುವ ವಿವಿಧ ಜನ ಸ್ನೇಹಿ ಸೌಲಭ್ಯಗಳ ಮತ್ತು ಕ್ಲಪ್ತ ಕಾಲಕ್ಕೆ ಅಂಚೆ ಪತ್ರಗಳ ಬಟವಾಡೆಯ ಸಾಧನೆಯ ತುಲನಾತ್ಮಕ ಪರಿಶೀಲನಾ ಸಭೆ ನಡೆಸಿದರು. ಇನ್ನೂ ಹೆಚ್ಚಿನ ಜನರಿಗೆ ಅಂಚೆ ಸೌಲಭ್ಯಗಳು ತಲಪಿಸಲು ಕರೆ ನೀಡಿದರು. ಕಾಪು […]

ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಶಸ್ತ್ರಕ್ರಿಯೋತ್ತರ ಆರೈಕೆಯ ಬಗ್ಗೆ ಕಾರ್ಯಾಗಾರ

ಉಡುಪಿ:ಉಡುಪಿ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡುಪಿ ಇದರ ವತಿಯಿಂದ ಉಡುಪಿಯ ಪ್ರಮುಖ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶುಶ್ರೂಷಾ ಸಿಬ್ಬಂದಿಗಳಿಗೆ ಶಸ್ತ್ರಕ್ರಿಯೋತ್ತರ ಶುಶ್ರೂಷೆ ಎಂಬ ವಿಷಯದ ಬಗ್ಗೆ ವಿಶೇಷ ಮಾಹಿತಿ ನೀಡುವ ಮಾಹಿತಿ ಶಿಬಿರವನ್ನು ತಾ 06-12-2024 ರಂದು ಇಂಚರ ಸರ್ಜಿಕಲ್ ಕ್ಲಿನಿಕ್ ನ ಇಂದಿರ – ಚಂದಿರ ಸಭಾಭವನದಲ್ಲಿ ಏರ್ಪಡಿಸಲಾಯಿತು. ಡಾ| ವೈ ಸುದರ್ಶನ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಮಗ್ರ ಮಾಹಿತಿಯನ್ನು ನೀಡಿದರು. ಸಂಘದ ಅಧ್ಯಕ್ಷರಾದ ಡಾ| ವಿಶ್ವೇಶ್ವರ […]

ಉಡುಪಿ: ಮಹಿಳೆ ನಾಪತ್ತೆ

ಉಡುಪಿ: ಉಚ್ಚಿಲ ಎಂಬಲ್ಲಿ ವಾಸವಿದ್ದ ಆಯಿಷಾ (33) ಎಂಬ ಮಹಿಳೆಯು ನವೆಂಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಸಪೂರ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ, ತುಳು, ಬ್ಯಾರಿ ಮತ್ತು ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ:9480805450, ಕಾಪು ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ […]

ಶೀರೂರು ಮಠದ ಬಾಳೆ ಮುಹೂರ್ತ ಸಂಪನ್ನ

ಉಡುಪಿ: ಪ್ರಥಮ ಬಾರಿಗೆ ಉಡುಪಿ ಕೃಷ್ಣಮಠದ ಪರ್ಯಾಯ ಪೀಠ ಏರಲಿರುವ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಸ್ವಾಮೀಜಿ ಶುಕ್ರವಾರ ಬಾಳೆ ಮುಹೂರ್ತ ನೆರವೇರಿಸಿದರು. ಪೂರ್ಣಪ್ರಜ್ಞ ಕಾಲೇಜು ಬಳಿಯಶೀರೂರು ಮಠದ ತೋಟದಲ್ಲಿ ಭಾವಿ ಪರ್ಯಾಯ ಪೀಠಾಧೀಶ ವೇದವರ್ಧನತೀರ್ಥ ಶ್ರೀಪಾದರು ವೇದವಾದ್ಯ ಘೋಷದ ನಡುವೆ ಬಾಳೆ ಸಸಿ‌ನೆಟ್ಟರು. ಜೊತೆಗೆ ತುಳಸಿ ಸಸಿ ಹಾಗೂ ಕಬ್ಬಿನ ಕಂದು ನೆಡಲಾಯಿತು. ವಿದ್ವಾನ್ ಗಿರಿರಾಜ ಉಪಾಧ್ಯಾಯ ಕಂಬ್ಳಕಟ್ಟ ಧಾರ್ಮಿಕ ವಿಧಿ ನೆರವೇರಿಸಿದರು. ಶೀರೂರು ಮಠದ ದಿವಾನ ಡಾ. ಉದಯ ಸರಳತ್ತಾಯ, ಶ್ರೀಮಠದ ಪಾರುಪತ್ಯಗಾರ ಶ್ರೀಶ ಭಟ್ […]