ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ: ಶಾಸಕ ಯಶ್ಪಾಲ್ ಎ ಸುವರ್ಣ

ಉಡುಪಿ: ಭಗವದ್ಗೀತೆಯ ತತ್ವಗಳಲ್ಲಿ ಜೀವನ ಸಾರ ಅಡಗಿದೆ. ಭಗವಧ್ಗೀತೆಯ ಅಧ್ಯಯನದಿಂದ ಬದುಕುಸಾರ್ಥಕ. ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ವಿಶ್ವಕ್ಕೆ ಪ್ರಸ್ತುತ. ಇದನ್ನು ಆಧುನಿಕ ಜೀವನದಲ್ಲಿ ಸಂದರ್ಭಕ್ಕೆ ಅನುಗುಣವಾಗಿ ಅಳವಡಿಸಿಕೊಂಡಾಗ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ ಎಂದು ಶಾಸಕ ಯಶ್ಪಾಲ್ ಎ.ಸುವರ್ಣ ಹೇಳಿದರು. ಅವರು ಸೋಮವಾರ ನಗರದ ಡಯಟ್ ಹತ್ತಿರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ […]
ಉಡುಪಿ: ಬಿಜಿಎಸ್ ಮೋಟಾರ್ಸ್’ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ.

ಉಡುಪಿ: ಉಡುಪಿ: ಬಿಜಿಎಸ್ ಮೋಟಾರ್ಸ್’ನಲ್ಲಿ ಮಾರಾಟ ಕಾರ್ಯನಿರ್ವಾಹಕರು (ಸೇಲ್ಸ್ ಎಕ್ಸಿಕ್ಯೂಟಿವ್) ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು CV ಮತ್ತು ಪೋರ್ಟ್ಫೋಲಿಯೊವನ್ನು ಈ ಕೆಳಗಿನ ನಂ ಗೆ ಕಳುಹಿಸಿ.📞 9606484787📞7026019787
ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಹಿರಿಯಡ್ಕ ವಲಯದಿಂದ ಶ್ರೀ ಕ್ಷೇತ್ರ ಹಿರಿಯಡ್ಕದಲ್ಲಿ ಕುಣಿತ ಭಜನಾ ತರಬೇತಿಯ ಸಮಾರೋಪ. ನವ ವಿಧ ಭಕ್ತಿಗಳಲ್ಲಿ ಭಜನೆಗೆ ವಿಶಿಷ್ಟ ಸ್ಥಾನವಿದೆ. ಮನಸ್ಸಿಗೆ ಶಾಂತಿ, ನೆಮ್ಮದಿ, ಏಕಾಗ್ರತೆಯ ಜೊತೆಗೆ ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು, ಹಿರಿಯಡ್ಕ ವಲಯ ಇದರ ನೇತೃತ್ವದಲ್ಲಿ […]
ತ್ರಿಶಾ ಸಂಸ್ಥೆ : ಸಿ ಎಸ್ ಎಕ್ಸಿಕ್ಯೂಟಿವ್ ಉತ್ತಮ ಫಲಿತಾಂಶ

ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ (ಐಸಿ ಎಸ್ ಐ) ನಡೆಸುವ ಸಿ ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ತ್ರಿಶಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ವಿದ್ಯಾರ್ಥಿಗಳಾದ ಅನನ್ಯ ನಾಯಕ್ 371 ಅಂಕಗಳೊಂದಿಗೆ ಎರಡೂ ಮಾಡ್ಯೂಲ್ ಗಳಲ್ಲಿ ಉತ್ತೀರ್ಣರಾಗಿದ್ದು ಮೇಘಾ (210) , ಪೂಜಾರಿ ಖುಷಿ ಸುಧಾಕರ್ (204), ಶ್ರುತಿ ಶಾನುಭಾಗ್ (203), ದೀಪ್ತಿ ಶೆಟ್ಟಿ (203), ತೇಜಸ್ವರ್ಮ ಕುಂಡಾಡಿ, ಭಾರ್ಗವಿ ಬಿ ಪುರಾಣಿಕ್ ಮತ್ತು ಮಂಗಳೂರಿನ ತ್ರಿಶಾ ಕಾಲೇಜ್ […]
ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯ ಬಂಧನ.

ಕಾರ್ಕಳ: ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದೆ. ಇವತ್ತು ಮೂರನೇ ಆರೋಪಿ ಅಭಯ್(23) ಕಾರ್ಕಳ ಇವನನ್ನು ಬಂಧಿಸಲಾಗಿದೆ. ಅಭಯ್ ಇತನೇ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ನಮಗೆ ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿರುತ್ತದೆ. ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ. ಈಗ ಆತನನ್ನು ಬಂಧಿಸಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ […]