ಕಾರ್ಕಳದಲ್ಲಿ ಅತ್ಯಾಚಾರ ಪ್ರಕರಣ: ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹ

ಉಡುಪಿ: ಕಾರ್ಕಳದಲ್ಲಿ ಯುವತಿಯೋರ್ವಳ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಕೂಡಲೇ ಭೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ಕ್ರಮಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಶ್ಲಾಘನೆ ವ್ಯಕ್ತಪಡಿಸಿದ್ದು, ಬಂಧನಕ್ಕೊಳಗಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಆಗ್ರಹಿಸಿದ್ದಾರೆ. ಯುವತಿಯೋರ್ವಳಿಗೆ ಮದ್ಯದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಆಕೆಗೆ ಕುಡಿಯಲು ನೀಡಿ ಬಳಿಕ ಆಕೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆಯನ್ನು ನಾಗರಿಕ ಸಮಾಜ ಒಪ್ಪುವಂತದ್ದಲ್ಲ. ಇದು ಖಂಡನೀಯವಾಗಿದೆ. ಯುವತಿಯ ಅತ್ಯಾಚಾರವು ಮಾನವ ಸಮುದಾಯದ ಮೇಲೆ ನಡೆದಂತಹ ಅತ್ಯಾಚಾರ. […]

ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಗಾಗಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಯು.ಎಸ್.ಎ ಚೆನ್ನೈ ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ

ಕಾಪು : ಹತ್ತಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿರುವ ಉಡುಪಿ ಜಿಲ್ಲೆ ಕಾಪು ತಾಲೂಕಿನ ಕಳತ್ತೂರು ಗ್ರಾಮದ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಇದರ ಆಡಳಿತ ನಿರ್ದೇಶಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆ ಪರಿಗಣಿಸಿ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಯು.ಎಸ್.ಎ ಚೆನ್ನೈ(ತಮಿಳುನಾಡು) ಘಟಕದಿಂದ ಗೌರವ ಡಾಕ್ಟರೇಟ್ ಪದವಿಗೆ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯ ಚೆನ್ನೈ ಇದರ ಸ್ಥಾಪಕ ಅಧ್ಯಕ್ಷರಾದ […]

ಉಡುಪಿ: ಕಾಂಗ್ರೆಸ್ ಮುಖಂಡ ಗುಲಾಂ ಮುಹಮ್ಮದ್ ಕೊಲೆಗೆ ಸಂಚು; ಕಾಪು ಠಾಣೆಯಲ್ಲಿ ಪ್ರಕರಣ ದಾಖಲು.

ಉಡುಪಿ: ಜಿಲ್ಲೆಯ ಕಾಪು ಕಾಂಗ್ರೆಸ್ ಮುಖಂಡ ಗುಲಾಂ ಮುಹಮ್ಮದ್ ಹೆಜಮಾಡಿ(55) ಅವರ ಕಾರನ್ನು ಅಪರಿಚಿತರ ತಂಡವೊಂದು ಬೆನ್ನಟ್ಟಿರುವ ಘಟನೆ ಆ.24ರಂದು ಸಂಜೆ 6ಗಂಟೆ ಸುಮಾರಿಗೆ ಉಡುಪಿ ಉದ್ಯಾವರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಗುಲಾಂ ಮುಹಮ್ಮದ್ ಅವರು ತನ್ನ ಕಾರಿನಲ್ಲಿ ಚಾಲಕ ಆಸಿಫ್ ಹಾಗೂ ಸೂಪರ್ ವೈಸರ್ ಅಬೂಬಕ್ಕರ್ ಅವರೊಂದಿಗೆ ಮಣಿಪಾಲದಿಂದ ಹೆಜಮಾಡಿಗೆ ಬರುತ್ತಿದ್ದು, ಉದ್ಯಾವರ ಸೇತುವೆಯ ಬಳಿ ತಲುಪುತ್ತಿದ್ದಂತೆ ಹಿಂದಿನಿಂದ ಮೂವರು ಅಪರಿತರು ಬಿಳಿ ಬಣ್ಣದ ಹಳೆಯ ಸೆಲಾರಿಯೋ ಕಾರಿನಲ್ಲಿ […]

ಕೋಟದಲ್ಲಿ ಮಹಿಳೆಯ ಹತ್ಯೆ ಪ್ರಕರಣ: ಉಡುಪಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬಸ್ಥರು.

ಉಡುಪಿ: ಸಾಲಿಗ್ರಾಮ ಸಮೀಪದ ಕಾರ್ಕಡ ಎಂಬಲ್ಲಿ ಆ.22 ರಂದು ತಡರಾತ್ರಿ ಪತ್ನಿ ಜಯಶ್ರೀ(31)ಯನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣದ ಆರೋಪಿ ಪತಿ ಕಿರಣ್ ಉಪಾಧ್ಯಾಯ(44)ನನ್ನು ಪೊಲೀಸರು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ಮನೆ ಹಾಗೂ ಇತರ ಸ್ಥಳಗಳಲ್ಲಿ ಮಹಜರು ಪ್ರಕ್ರಿಯೆಯನ್ನು ನಡೆಸಿದ್ದಾರೆ. ಈ ಮಧ್ಯೆ ಬೀದರ್ ಮೂಲದ ಮೃತ ಜಯಶ್ರೀ ಅವರ ಮನೆಯವರು ಆಕೆಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿಯೇ ರವಿವಾರ ನೆರವೇರಿಸಿದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ಶವ ಪರೀಕ್ಷಾ ಕೇಂದ್ರದಲ್ಲಿ ಶವ ಮಹಜರು, ಮರಣೋತ್ತರ ಪರೀಕ್ಷೆ, ವಿಚಾರಣೆ, […]