ಕಾರ್ಕಳ: ಕುಂಭಮೇಳಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ

ಉಡುಪಿ:ಕಾರ್ಕಳ ತಾಲೂಕು ಕಾಬೆಟ್ಟು ನಿವಾಸಿ ಸುಧಾಕರ ಪೂಜಾರಿ (69) ಎಂಬವರು ಉತ್ತರಪ್ರದೇಶದಲ್ಲಿ ನಡೆದ ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್ರಾಜ್ ಮತ್ತು ಕಾಶಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋದವರು ಜ.27ರಿಂದ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಇದುವರೆಗೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಇಂಗ್ಲೀಷ್, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ 08258-230213, 233100, […]
ಬೇವು ಬೆಲ್ಲದ ಮೂಲಕ ಒಳಿತಿನ ಸಂದೇಶ ಸಾರುವ ಸಂಭ್ರಮದ ಯುಗಾದಿ: ಯುಗಾದಿ ಹಬ್ಬದ ವಿಶೇಷ ಬರಹ

ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ. ಆದರೆ ನಾವು ಕಳೆದ ಸಮಯ ಮಾತ್ರ ಮರಳಿ ಬರುವುದಿಲ್ಲ. ನಮ್ಮಹಿಂದೂಗಳಲ್ಲಿ ಹಬ್ಬಗಳ ಆಚರಣೆ ಬಹಳ ಇದೆ. ಅವುಗಳಲ್ಲಿ ಯುಗಾದಿಯು ಬಹಳ ಮುಖ್ಯವಾದ ಹಬ್ಬವಾಗಿದೆ. ಯುಗಾದಿ ಎ೦ಬ ಪದ ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ಕೂಡಿದೆ. ಯುಗಾದಿ ಎಂದರೆ ಯುಗದ ಆದಿ, ವರ್ಷದ ಆದಿ, ವರ್ಷದ ಆರಂಭ ಎಂಬುದಾಗಿ ಹೇಳಬಹುದಾಗಿದೆ. ಮಾಹೆಗಳಲ್ಲಿ ಚೈತ್ರ ಇದ್ದಂತೆ, ಋತುಗಳಲ್ಲಿ ವಸಂತ ಋತು ಇದ್ದಂತೆ, ಹಿಂದೂ ಧರ್ಮಕ್ಕನುಸಾರ ಹಬ್ಬಗಳಲ್ಲಿ ಯುಗಾದಿ ಹಬ್ಬವು […]
ಯುಗಾದಿ ಹಬ್ಬಕ್ಕೆ ನಾಡಿನ ಗಣ್ಯರಿಂದ ಶುಭಹಾರೈಕೆ.
ಕುಂದಾಪುರ: ಎಂ ಐ ಟಿ ಕುಂದಾಪುರದಲ್ಲಿ ರಾಜ್ಯಮಟ್ಟದ ಸಾವಿಷ್ಕಾರ್-25

ಕುಂದಾಪುರ: ಕುಂದಾಪುರದ ಪ್ರತಿಷ್ಟಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ “ಸಾವಿಷ್ಕಾರ್ 2025” ಏಪ್ರಿಲ್ 2 ಮತ್ತು 3 ರಂದು ಬಹಳ ವಿಜೃಂಭಣೆ ಇಂದ ನಡೆಯಲಿದೆ. ರಾಜ್ಯಧ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ತಾಂತ್ರಿಕ ಮತ್ತು ಸಾಂಸ್ಕೃತಿಕ ಸಂಬಂದಿಸಿದ ಹಲವು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಲಿದ್ದಾರೆ. ಎಲ್ಲಾ ಸ್ಪರ್ಧೆಗಳ ವಿಜೇತರಿಗೆ ನಗದು ಹಣ ಸಹಿತ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಸ್ಪರ್ಧಾಕೂಟದ ವಿಶೇಷ ಆಕರ್ಷಣೆಯಾಗಿ ಹಲವು ಆಕರ್ಷಕ ಮಾದರಿಗಳ ಕಾರು ಮತ್ತು […]
ಉಡುಪಿ: ಯುಗಾದಿ ಹಬ್ಬ ಹಿನ್ನೆಲೆ- ಊರಿನತ್ತ ಹೊರಟ ಸಾವಿರಾರು ವಲಸೆ ಕಾರ್ಮಿಕರು- ಕೆಎಸ್ ಆರ್ ಟಿಸಿ ನಿಲ್ದಾಣದಲ್ಲಿ ರಶ್….

ಉಡುಪಿ: ಹಿಂದೂಗಳ ಹೊಸ ವರ್ಷ, ಯುಗಾದಿ ಹಬ್ಬಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಜನರು ಅಗತ್ಯ ವಸ್ತುಗಳ ಖರೀದಿ ಮತ್ತಿತರ ಸಿದ್ಧತೆಗಳಲ್ಲಿ ತೊಡಗಿದ್ದಾರೆ. ಇದೇವೇಳೆ ಉಡುಪಿಯಲ್ಲಿರುವ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ. ಉತ್ತರ ಕರ್ನಾಟಕದ ಬಿಜಾಪುರ, ಬಾಗಲಕೋಟೆ, ಕೊಪ್ಪಳ ಮತ್ತಿತರ ಜಿಲ್ಲೆಗಳ ಸಾವಿರಾರು ಕುಟುಂಬಗಳು ಇಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಬಹುತೇಕರು ಇಲ್ಲೇ ನೆಲೆ ಕಂಡುಕೊಂಡಿದ್ದಾರೆ. ಇವರೆಲ್ಲ ವರ್ಷದ ಮೂರು ಪ್ರಮುಖ ಹಬ್ಬಗಳಿಗೆ ಊರಿನತ್ತ ಪ್ರಯಾಣ ಬೆಳೆಸುವುದು ವಾಡಿಕೆ. ನಾಳೆ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ […]