ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆ..!

ಬೆಂಗಳೂರು: ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 1 ರಿಂದ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆಯಾಗಲಿದೆ. ದರ ಇಳಿಕೆ ಮಾಡುವಂತೆ ಅಬಕಾರಿ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಜುಲೈ1 ರಿಂದ ಮದ್ಯ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿತ್ತು. ಆದ್ರೆ […]

ಕಂಚಿನಡ್ಕ ಟೋಲ್ ಗೇಟ್ ರದ್ದು: ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಉಡುಪಿ: ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತ್ತು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸಲಾಗುವುದು ಎಂದು ಭರವಸೆ ನೀಡಿದರು. ನಿಯೋಗದಲ್ಲಿ ಉಡುಪಿ ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಮುನಿಯಾಲು ಉದಯಕುಮಾರ್ […]

ಉಡುಪಿ: ಎಸ್ ಡಿಪಿಐ ಬೆಂಬಲದೊಂದಿಗೆ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್

ಉಡುಪಿ: ಎಸ್ ಡಿಪಿಐ ಜತೆ ನಮಗೆ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನ ನಿಜ ಬಣ್ಣ ಇದರಿಂದ ಬಯಲಾಗಿದೆ. ಎಸ್ ಡಿಪಿಐ ವಿಚಾರದಲ್ಲಿ ಕಾಂಗ್ರೆಸ್ ನದು ಸದಾ ದ್ವಂದ್ವ ನಿಲುವು. ತನ್ನ ಅನುಕೂಲತೆಗೆ ತಕ್ಕಂತೆ ಈ ಸಂಬಂಧವನ್ನು ನೈತಿಕ ಹಾಗೂ ಅನೈತಿಕವಾಗಿಟ್ಟುಕೊಳ್ಳುವುದು ಕಾಂಗ್ರೆಸ್ ಗೆ ಚಾಳಿಯಾಗಿದೆ. ಎಸ್ಡಿಪಿಐ ಕಾಂಗ್ರೆಸ್ ಬಿ ಟೀಂ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಟೀಕಿಸಿದರು. ರಾಜ್ಯಪಾಲರ ನಿವಾಸಕ್ಕೆ ಬಾಂಗ್ಲಾ ಮಾದರಿಯಲ್ಲಿ ನುಗ್ಗುತ್ತೇವೆ ಎಂದ […]

ಉಡುಪಿ – ಮಂಗಳೂರಿನ ಅತಿ ದೊಡ್ಡ ಫಾರ್ಮ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ.

ಉಡುಪಿ – ಮಂಗಳೂರಿನ ಅತಿ ದೊಡ್ಡ ಫಾರ್ಮ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1.ಪ್ರೊಡಕ್ಷನ್ ಸೂಪರ್ವೈಸರ್- 10 ಹುದ್ದೆಗಳು ಪಿಎಫ್, ಇಎಸ್‌ಐ ಜೊತೆಗೆ ಆಕರ್ಷಕ ಸಂಬಳ ನೀಡಲಾಗುವುದು.ಆಸಕ್ತರು ಸಂಪರ್ಕಿಸಿ: 📞7975861846📞7019891796

ಉಡುಪಿ: ಚಲಿಸುತ್ತಿದ್ದ ಬಸ್ಸಿನಲ್ಲೇ ವಿದ್ಯಾರ್ಥಿನಿ ಅಸ್ವಸ್ಥ; ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಿದ ಚಾಲಕ‌

ಉಡುಪಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಮತ್ತೊಂದು ಘಟನೆ ಗುರುವಾರ ಬೆಳಗ್ಗೆ ಉಡುಪಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಎಕೆಎಂ ಎಸ್ ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿ ಯೊಬ್ಬಳು ಉಡುಪಿಗೆ ತೆರಳಲು ಹತ್ತಿದ್ದಾಳೆ. ಆದರೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಳು. ಬಸ್ಸಿನ ಚಾಲಕ ನಸೀಫ್ ಹಾಗೂ ನಿರ್ವಾಹಕ ಮೋಹಿತ್ ಕೂಡಲೇ ಬಸ್ಸನ್ನು ಉಡುಪಿಯ ಟಿ.ಎಂ.ಎ . […]