ಕಂಬಳ ಕ್ಷೇತ್ರದ ಸಾಧಕ; ಕೋಣಗಳ ಮಾಲೀಕ ರಸ್ತೆ ಅಪಘಾತದಲ್ಲಿ ಸಾವು

ಮಂಗಳೂರು: ಮಂಗಳೂರಿನ ಹೊರವಲಯದ ಗುರುಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕಂಬಳ ಕ್ಷೇತ್ರದ ಸಾಧಕ, ಹಿರಿಯರಾದ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿ (75) ಅವರು ಮೃತಪಟ್ಟಿದ್ದಾರೆ. ಭಾನುವರ ತನ್ನ ಸ್ಕೂಟರ್ ನಲ್ಲಿ ಗುರುಪುರದ ಕಡೆ ತೆರಳುತ್ತಿದ್ದ ವೇಳೆ ಕಾರ್ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಗುರುಪುರ ಕೆದುಬರೀ ಗುರವಪ್ಪ ಪೂಜಾರಿ ಅವರು ಕಂಬಳ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಅಲ್ಲದೇ ಕಂಬಳದ ಕೋಣಗಳ ಯಜಮಾನರ ಪೈಕಿ ಬಹಳ ಹಿರಿಯರಾಗಿದ್ದರು. ಕಳೆದ ಹಲವು ವರ್ಷಗಳಿಂದ ಅಡ್ಡ […]

ಯುವ ಜನತೆಯ ಹಾಟೆಸ್ಟ್ ಬೈಕ್ ಇದು! ಯಮಹಾ ಎಫ್‍‌ಜೆಡ್-ಎಕ್ಸ್ ರೆಟ್ರೋ ಡಿಸೈನ್ ಬೈಕ್, ಏನಿದರ ಸ್ಪೆಷಾಲಿಟಿ?

ಬಹು ನಿರೀಕ್ಷಿತ ಎಫ್‍‌ಜೆಡ್-ಎಕ್ಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು ಯಮಹಾ ಮೋಟಾರ್ ಇಂಡಿಯಾ ಕಂಪನಿಯು ಹೊಸ ಎಫ್‍‌ಜೆಡ್-ಎಕ್ಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಯಮಹಾ ಎಫ್‌ಜೆಡ್-ಎಕ್ಸ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯೊಂದಿಗೆ ವೈ-ಕನೆಕ್ಟ್ ಅಪ್ಲಿಕೇಶನ್‌ನಂತಹ ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿದೆ. ಹೊಸ ಯಮಹಾ  ಎಫ್‍‍ಝಡ್-ಎಕ್ಸ್ 2 ಮಾದರಿಗಳಲ್ಲಿ ಲಭ್ಯವಿದ್ದು, ಈ ಹೊಸ ಯಮಹಾ ಎಫ್‍ಜೆಡ್-ಎಕ್ಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೊರೂಂ ಪ್ರಕಾರ ರೂ.1.16 ಲಕ್ಷಗಳಾಗಿದೆ. ಇದರ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.1,16,800 ಗಳಾದರೆ, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಹೊಂದಿರುವ ರೂಪಾಂತರ […]

ಉಡುಪಿ: ಐದಕ್ಕಿಂತ ಹೆಚ್ಚು ಕೊರೊನಾ ಸೋಂಕು ಕಂಡುಬರುವ ಪ್ರದೇಶ ಸೀಲ್ ಡೌನ್; ಸುನಿಲ್ ಕುಮಾರ್

ಉಡುಪಿ: ಐದು ಅಥವಾ ಅದಕ್ಕಿಂತ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಕಂಡುಬರುವ ಪ್ರದೇಶವನ್ನು ಮೈಕ್ರೋ ಕಂಟೋನ್ಮೆಂಟ್ ಜೋನ್ (ಸೀಲ್ ಡೌನ್) ಮಾಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಕೋವಿಡ್ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪದ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಈ ಬಗ್ಗೆ ತೀರ್ಮಾನಿಸಲಾಗಿದೆ ಎಂದರು. ಸಾಧ್ಯವಾದಷ್ಟು ಕೋವಿಡ್ ಪೋಸಿಟಿವ್ ರೋಗಿಗಳನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ […]

ಪುರುಷರಿಗೆ ಈ ಸಮಸ್ಯೆಗಳಿದ್ದರೆ ಹಾಲು-ಖರ್ಜೂರ ಬೆಸ್ಟ್ ಮದ್ದು!

ಹಾಲು ಮತ್ತು ಖರ್ಜೂರಗಳನ್ನ ಒಟ್ಟಿಗೆ ಸೇವಿಸುವುದರಿಂದ ಆಗುವ ಪ್ರಯೋಜನಗಳು ಹಲವು. ಈ ಎರಡನ್ನು ಒಟ್ಟಿಗೆ ಸೇವಿಸುವುದರಿಂದ ದೇಹಕ್ಕೆ ಅಪಾರ ಪ್ರಯೋಜನಗಳಿವೆ. ಅದರಲ್ಲೂ ಪುರುಷರು ಈ ಆಹಾರ ತಿಂದರೆ ಅವರ ದೇಹ ಸಶಕ್ತವಾಗಿರಲು ಸಹಕಾರಿ. ಹಾಲನ್ನು ಸಂಪೂರ್ಣ ಆಹಾರ ಹೇಗೋ ಹಾಗೇ ಖರ್ಜೂರ ಕೂಡ ಒಂದು ಸಹ ಸೂಪರ್ ಫುಡ್. ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಜೀವಸತ್ವಗಳು ಸಮೃದ್ಧವಾಗಿರುವ ಹಾಲು ಮತ್ತು ಗ್ಲೂಕೋಸ್ ಮತ್ತು ಫ್ರಕ್ಟೋಸ್ ಸಮೃದ್ಧವಾಗಿರುವ ಖರ್ಜೂರಗಳು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ.ಒಂದು ವಿಧದ ಹುಮ್ಮಸ್ಸನ್ನು ಕೂಡ ನೀಡುತ್ತದೆ. […]

ರಾಷ್ಟ್ರ ಮಟ್ಟದ ಜೆ.ಇ.ಇ ಮೈನ್ ನಲ್ಲಿ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಅಭಯ್‍ ಕಾಮತ್ ಕಾರ್ಕಳ: ರಾಷ್ಟ್ರ ಮಟ್ಟದಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆ.ಇ.ಇ ಮೈನ್‍ ಏಪ್ರಿಲ್ 2021ರ ತೃತೀಯ ಹಂತದ ಪರೀಕ್ಷೆಯಲ್ಲಿ ಗಣಿತ ನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು  ಸಾಧನೆ ಮಾಡಿದ್ದಾರೆ. ಅಭಯ್‍ ಕಾಮತ್ ಭೌತಶಾಸ್ತ್ರದಲ್ಲಿ 100ಕ್ಕೆ 100 ಪರ್ಸೆಟೈಲ್ ನೊಂದಿಗೆ 99.95 ಪರ್ಸೆಂಟೈಲ್ ಹಾಗೂ ಮನ್ವಿತ್ ಪ್ರಭು ಭೌತಶಾಸ್ತ್ರದಲ್ಲಿ 100ಕ್ಕೆ 100 ಪರ್ಸೆಟೈಲ್‍ನೊಂದಿಗೆ ಶೇ. 99.49 ಈವರೆಗೆ ನಡೆದ ಮೂರು ಹಂತದ ಜೆ.ಇ.ಇ. ಮೈನ್‍ ಪರೀಕ್ಷೆಯಲ್ಲಿ ಒಟ್ಟಾರೆ 99ಕ್ಕಿಂತ ಅಧಿಕ ಪರ್ಸೆಂಟೈಲ್ 3 ವಿದ್ಯಾರ್ಥಿಗಳಿಗೆ, 98ಕ್ಕಿಂತ […]