ಉಡುಪಿ: ಪ್ರೇಯಸಿಗೆ ಚೂರಿಯಿಂದ ಇರಿದು ಕೊಲೆಗೈದಿದ್ದ ಪ್ರಿಯಕರ ಸಾವು
ಉಡುಪಿ: ಪ್ರೇಯಸಿಗೆ ಚೂರಿಯಿಂದ ಇರಿದು ಕೊಲೆಗೈದು ಬಳಿಕ ಅದೇ ಚೂರಿಯಿಂದ ಕತ್ತು ಕೊಯ್ದುಕೊಂಡಿದ್ದ ಪ್ರಿಯಕರ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತ ಆರೋಪಿ ಪ್ರಿಯಕರನನ್ನು ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಐಡಿಯಲ್ ಮೆಡಿಕಲ್ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು. ಈತ ನಿನ್ನೆ ಮೃತಪಟ್ಟ ಸೌಮಶ್ರೀಯನ್ನು ಕಳೆದ ಏಳೆಂಟು ವರ್ಷಗಳಿಂದ ಪ್ರೀತಿಸುತ್ತಿದ್ದನು ಎನ್ನಲಾಗಿದೆ. ಆದರೆ ಆಕೆಗೆ ಕೆಲ ದಿನಗಳ ಹಿಂದೆ ಬೇರೆಯವರೊಂದಿಗೆ ನಿಶ್ಚಿತಾರ್ಥ ಆಗಿತ್ತು. […]
ಬೆಂಕಿ ಕಡ್ಡಿಯಲ್ಲಿ ಅರಳಿದ ಕೃಷ್ಣ; ಇಂಚರಾ ಗೌಡ ಕ್ಲಿಕ್ಕಿಸಿದ ಚಿತ್ರ
ಸೃಜನಶೀಲ ಛಾಯಾಗ್ರಾಹಕಿ ಇಂಚರಾ ಗೌಡ ಅವರು ಸೆರೆ ಹಿಡಿದ ಕ್ರಿಯೇಟಿವ್ ಚಿತ್ರವಿದು
ಕೃಷ್ಣ -ರಾಧೆಯ ಪವಿತ್ರ ಪ್ರೀತಿಯಿದು,ಮಧುರ ಭಾವಗಳ ಸಂಗಮ:ಗಮನ ಸೆಳೆದ ಫೋಟೋ ಶೂಟ್
ಕೃಷ್ಣ -ರಾಧೆಯ ಪವಿತ್ರ ಪ್ರೀತಿಯಿದು,ಮಧುರ ಭಾವಗಳ ಸಂಗಮ: ಗಮನ ಸೆಳೆದ ಸೆಳೆದ ಫೋಟೋಗಳು ಇಲ್ಲಿವೆ Krishna: Poornima Perganna Radhe:Pragathi amin Makeup artist:Usha amin Photography:Shashi haleyangadi & Team
ಉಡುಪಿ: ಚೂರಿ ಇರಿತ ಪ್ರಕರಣ: ಯುವತಿ ಮೃತ್ಯು, ಯುವಕ ಗಂಭೀರ
ಉಡುಪಿ: ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಯುವಕ ಬಳಿಕ ಅದೇ ಚೂರಿಯಿಂದ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ(26) ಕೊಲೆಯಾದ ಯುವತಿ. ಕೊಲೆಗೈದ ಆರೋಪಿ ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಎಂದು ಗುರುತಿಸಲಾಗಿದೆ. ಸಂದೇಶ ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ […]
ಉಡುಪಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. 1) ಉಡುಪಿ ಹುದ್ದೆಗಳ ಸಂಖ್ಯೆ: 27 ಅಂಗನವಾಡಿ ಕಾರ್ಯಕರ್ತೆ: 06 ಅಂಗನವಾಡಿ ಸಹಾಯಕಿ: 20 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-09-2021 ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು… 1 ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್ಲೈನ್ ) […]