ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ ಶಿಕಯ ಉಲಾಖೆ ಉಡುಪಿ)ಹಾಗೂ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಕ್ರಮವಾಗಿ, ಸೂರಜ್ ಪೂಜಾರಿ,ಅಕ್ರಮ್ ಯತೀಶ್, ರೋನಿತ್ ಪೂಜಾರಿ, ನವನೀತ್, ಆಕಾಶ್,ಸುಮೀತ್. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ: ರಿಬ್ಬನ್ಸ್ ಆ್ಯಂಡ್ ಬಲೂನ್ಸ್ ನ ಬ್ರಾಂಡೆಡ್ ಕೇಕ್ ಶಾಪ್ ಆ್ಯಂಡ್ ಕೆಫೆಗೆ ಕೂಡಲೇ ಸಿಬ್ಬಂದಿ ಬೇಕಾಗಿದ್ದಾರೆ

ಉಡುಪಿ: ಉಡುಪಿಯ ರಿಬ್ಬನ್ಸ್ ಅಂಡ್ ಬಲೂನ್ಸ್ ನ ಬ್ರಾಂಡೆಡ್ ಕೇಕ್ ಶಾಪ್ ಆ್ಯಂಡ್ ಕೆಫೆಗೆ ಸಿಬ್ಬಂದಿ (staff) ಬೇಕಾಗಿದ್ದಾರೆ.ಉಡುಪಿಯ ಆಸುಪಾಸಿನವರಿಗೆ ಪ್ರಥಮ ಆದ್ಯತೆ. ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಬಹುದು: [email protected] ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:📞9886745555 ವಿಳಾಸ: ರಿಬ್ಬನ್ಸ್ ಅಂಡ್ ಬಲೂನ್ಸ್, ಉಡುಪಿ ಕೋರ್ಟ್ ನ ಎದುರು, ಐಡಿಯಲ್ ಟವರ್, ಗ್ರೌಂಡ್ ಫ್ಲೋರ್, ಕೋರ್ಟ್ ರೋಡ್, ಉಡುಪಿ.
ಉಡುಪಿ: ಕೃಷಿ ಪಂಡಿತ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲುಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ನಲ್ಲಿ ಅಗತ್ಯ […]
ಉಡುಪಿ: ಬಿಜಿಎಸ್ ಮೋಟಾರ್ಸ್ ಸುಜುಕಿಯಲ್ಲಿ ಹಬ್ಬಗಳ ಪ್ರಯುಕ್ತ ವಿಶೇಷ ಕೊಡುಗೆಗಳು: ಬಂಪರ್ ಪ್ರೈಸ್ ಆಗಿ ‘ಮಾರುತಿ ಸುಜುಕಿ ಫ್ರಾಂಕ್ಸ್’

ಉಡುಪಿ: ಉಡುಪಿ ಕಿನ್ನಿಮೂಲ್ಕಿ ಬಿಜಿಎಸ್ ಮೋಟರ್ಸ್ ಸುಜುಕಿಯಲ್ಲಿ ಸಾಲು ಸಾಲು ಹಬ್ಬಗಳ ಆಚರಣೆ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಬಂಪರ್ ಕೊಡುಗೆಗಳನ್ನು ಆಯೋಜಿಸಿದೆ. ಬಂಪರ್ ಪ್ರೈಸ್ ಆಗಿ ಮಾರುತಿ ಸುಜುಕಿ ಫ್ರಾಂಕ್ಸ್ ಹಾಗೂ ರೂ.10,000 ವರೆಗಿನ ಮೌಲ್ಯದ ಚಿನ್ನದ ನಾಣ್ಯಗಳನ್ನು ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ. ಸುಜುಕಿ Gixxer 250 (5NO), Apple iPhone (50 NO) ಹಾಗೂ ಹೋಮ್ ಥಿಯೇಟರ್ (55 NO) ಕೂಡ ಗೆಲ್ಲಬಹುದು. ಪ್ರತಿ ಖರೀದಿಗೆ ಉಚಿತ ಹೆಲ್ಮೆಟ್ ನೀಡಲಿದ್ದು, ಡೌನ್ ಪೇಮೆಂಟ್ ಕನಿಷ್ಠ ರೂ.10,000 […]
ಉಡುಪಿ:ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. […]