ಬಂಟಕಲ್ ಕಾಲೇಜ್’ನಲ್ಲಿ ವಿದ್ಯಾರ್ಥಿ ಉಪನ್ಯಾಸ: ಸಾಮಾಜಿಕವಾಗಿ ಹಿಂದುಳಿದವರ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದು: ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ

ಉಡುಪಿ: ಎಸ್ ವಿಐಟಿಎಂ, ಬಂಟಕಲ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ವಿದ್ಯಾರ್ಥಿಗಳ ನೂತನ ಕಾಲೇಜು ಸೇರ್ಪಡೆ ಕಾರ್ಯಕ್ರಮದಲ್ಲಿ ಉಡುಪಿಯ ನ್ಯಾಯವಾದಿ, ಸಾಮಾಜಿಕ ಹೋರಾಟಗಾರ ಪ್ರೇಮ್ ಪ್ರಸಾದ್ ಶೆಟ್ಟಿಯವರು ಇಂದು “ಸಮಾಜದ ಹಿಂದುಳಿದ ಜನರ ಪ್ರಗತಿಯಲ್ಲಿ ಯುವ ಜನರ ಪಾತ್ರ” ವಿಷಯದ ಕುರಿತಂತೆ ಅತಿಥಿ ಉಪನ್ಯಾಸವನ್ನು ನೀಡಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ಶ್ರೀಯುತರು, ಸುಮಾರು 140 ಕೋಟಿಗೂ ಅಧಿಕ ಜನ ಸಂಖ್ಯೆ ಹೊಂದಿರುವ ಭಾರತದಲ್ಲಿ, ಈ ಕಾಲಘಟ್ಟದಲ್ಲಿ ಶೇ.65% ಯುವಕರು 35 ವರ್ಷಕ್ಕಿಂತ ಕೆಳಪಟ್ಟು ಇದ್ದು, ದೇಶದ ಪ್ರಗತಿಯನ್ನು ಹೊಂದಲು […]
ಪೆರ್ಡೂರು ಕುಲಾಲ ಸಂಘದ ನೂತನ ಅಧ್ಯಕ್ಷರಾಗಿ ಕಾಳು ಕುಲಾಲ್ ಪೆರ್ಡೂರು, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಕುಲಾಲ್ ಪಕ್ಕಾಲು ಆಯ್ಕೆ

ಪೆರ್ಡೂರು: ಪೆರ್ಡೂರು ಬುಕ್ಕಿಗುಡ್ಡೆ ಕುಲಾಲ ಸಂಘ (ರಿ.) ಇದರ ನೂತನ ಅಧ್ಯಕ್ಷರಾಗಿ ಕಾಳು ಕುಲಾಲ್ ಪೆರ್ಡೂರು ಹಾಗೂ ಪ್ರಧಾನ ಕಾರ್ಯದರ್ಶಿ ಗಣೇಶ್ ಕುಲಾಲ್ ಪಕ್ಕಾಲು ಅವರು ಆಯ್ಕೆಯಾಗಿದ್ದಾರೆ. ಪೆರ್ಡೂರು ಬುಕ್ಕಿಗುಡ್ಡೆ ಕುಲಾಲ ಸಂಘದ ಸಭಾಭವನದಲ್ಲಿ ಸೆ.19 ರಂದು ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವಾಧ್ಯಕ್ಷರಾಗಿ ರಾಮ ಕುಲಾಲ್ ಪಕ್ಕಾಲು, ಐತು ಕುಲಾಲ್ ಕನ್ಯಾನ, ಗೌರವ ಸಲಹೆಗಾರರಾಗಿ ಕೃಷ್ಣಪ್ಪ ಕುಲಾಲ್ ಹಿರಿಯಡ್ಕ ಅವರು ನೇಕಮಗೊಂಡಿದ್ದಾರೆ.ಉಪಾಧ್ಯಕ್ಷರಾಗಿ ಯೋಗೀಶ್ ಕುಲಾಲ್ ಬೋಳುಗುಡ್ಡೆ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಕುಲಾಲ್ ವಾಂಟ್ಯಾಳ, […]
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರ ಅಧ್ಯಕ್ಷತೆಯಲ್ಲಿ ಅಜ್ಜರಕಾಡಿನ ಪುರಭವನದಲ್ಲಿ ಇಂದು ನಡೆಯಿತು. ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ 2.10 ಕೋಟಿ ರೂ. ಶಿಕ್ಷಣ ನಿಧಿಯನ್ನು ಸಂಗ್ರಹಿಸಿ ಸಹಕಾರಿ ಮಹಾಮಂಡಲಕ್ಕೆ ನೀಡಿದ್ದೇವೆ. ಹೆಚ್ಚಿನ ಜಿಲ್ಲೆಗಳಲ್ಲಿ ಸಹಕಾರಿ ಸಂಸ್ಥೆಗಳು ನಷ್ಟದಲ್ಲಿದ್ದು, ಯಾವುದೇ ವ್ಯವಹಾರ ಮಾಡುತ್ತಿಲ್ಲ. ಹೀಗಾಗಿ ಯಾವ ಜಿಲ್ಲೆಗಳು ಹೆಚ್ಚು ಶಿಕ್ಷಣ ನಿಧಿ ಸಂಗ್ರಹಿಸುತ್ತವೆಯೋ ಅಂತಹ […]
ಸೆ.29ರಂದು ಕರಾವಳಿಯ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಕರಾವಳಿಯ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನವನ್ನು ಸೆ. 29ರಂದು ಉಡುಪಿ ಕುಂಜಿಬೆಟ್ಟುವಿನ ಶಾರದ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ತಿಳಿಸಿದರು. ಉಡುಪಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಅಂದು ಬೆಳಿಗ್ಗೆ 10ಗಂಟೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿಜಯ್ […]
ಕಾರ್ಕಳ ಕರಾಟೆ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ತರುಣ್ (50kg) ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕೆ.ಶ್ರೀನಿತಾ. ಎಸ್. ಕಾಮತ್ (56kg) , ಅಕ್ಷಯ್ (82kg ),ಸಾವಿಯೋ (62 kg) ವಿಭಾಗದಲ್ಲಿ […]