ಭಂಡಾರಿಕೇರಿ ಮಠಾಧೀಶರ ಚಾತುರ್ಮಾಸ್ಯ ವ್ರತ ಸಂಪನ್ನ

ಉಡುಪಿ: ಭಂಡಾರಿಕೇರಿ ಮಠಾಧೀಶರು 37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ 45ನೇ ಚಾತುರ್ಮಾಸ್ಯ ವ್ರತವನ್ನು ನಡೆಸಿದ್ದಾರೆ. ಇದೇ ವೇಳೆ 70ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ಶ್ರೀ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೆಶತೀರ್ಥ ಶ್ರೀಪಾದರಿಗೆ ಪರ್ಯಾಯ ಪುತ್ತಿಗೆ ಮಠ ಶ್ರೀ ಕೃಷ್ಣಮಠದ ವತಿಯಿಂದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅಭಿನಂದನೋತ್ಸವ ನಡೆಯಿತು. ಉಡುಪಿ ರಥಬೀದಿಯಲ್ಲಿ ಶ್ರೀ ಭಂಡಾರಕೇರಿ ಮಠದ ಪಟ್ಟದ ದೇವರಾದ ಶ್ರೀ ಕೋದಂಡರಾಮದೇವರ ಸ್ವರ್ಣ ರಥೋತ್ಸವ ನೆರವೇರಿದ ಬಳಿಕ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ವಿಶಿಷ್ಟ ಕಾರ್ಯಕ್ರಮದಲ್ಲಿ […]
ಇವರು ಅಭಿವೃದ್ಧಿಯ ನವಸೃಷ್ಟಿಕರ್ತರು! :ಇಂಜಿನಿಯರ್ಸ್ ದಿನದ ಶುಭಾಶಯಗಳು

ಇಂಜಿನಿಯರ್ಸ್ ಗಳೆಂದರೆ ಸದಾ ಹೊಸತನವನ್ನು ಸೃಷ್ಟಿ ಮಾಡುವವರು, ದೇಶದ ಅಭಿವೃದ್ದಿಗೆ ಹೆಗಲಾಗುವವರಿ. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮತ್ತು ಆರ್ಥಿಕವಾಗಿ ಸದೃಢವನ್ನಾಗಿಸಲು ನೆರವಾಗುವ ಎಂಜಿನಿಯರ್ಗಳ ಸೇವೆಯನ್ನು ಸ್ಮರಿಸುವ, ತನ್ಮೂಲಕ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ `ಇಂಜಿನಿಯರ್ಗಳ ದಿನ’ವನ್ನು ಆಚರಿಸಲಾಗುತ್ತದೆ. ಇಂದು ಸೆಪ್ಟೆಂಬರ್ 15 ಇಂಜಿನಿಯರ್ಗಳ ದಿನ. ಆಚರಣೆ ಹಿನ್ನೆಲೆ ಬಗ್ಗೆ ಒಂದಷ್ಟು: ಇಂಜಿನಿಯರ್ ದಿನದ ಆಚರಣೆಯ ಹಿನ್ನಲೆ ವಿಶೇಷವಾಗಿದೆ. ಸರ್ ಎಂ ವಿಶ್ವೇಶ್ವರಯ್ಯ. ನಮ್ಮ ನೆಲದ ಸಾಕ್ಷಿಪ್ರಜ್ಞೆ. ಭಾರತದ ಕಂಡ ಅಪ್ರತಿಮ ಇಂಜಿನಿಯರ್. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ 1860 […]
ನಾಗಮಂಗಲ ಗಲಭೆ ಸ್ಥಳಕ್ಕೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ನೇತೃತ್ವದ ತಂಡ ಭೇಟಿ, ಪರಿಶೀಲನೆ.

ನಾಗಮಂಗಲ: ಸಕಲೇಶಪುರ ಶಾಸಕರು ಮತ್ತು ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಸಿಮೆಂಟ್ ಮಂಜುರವರು, ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬುರವರು, ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ್ ರವರು ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ, ಗಣೇಶೋತ್ಸವದ ಆಯೋಜಕರು ಮತ್ತು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಕುಮಾರ್, ಪ್ರಶಾಂತ್ ಕಛೇರಿ ಕಾರ್ಯದರ್ಶಿ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಶಂಕರ್, ಪ್ರಧಾನ ಕಾರ್ಯದರ್ಶಿ ಧರಣೇಂದ್ರ, ಸೋಮಶೇಖರ್, […]
ಮಣಿಪಾಲ: ತನುಜಾ ಮಾಬೆನ್ ಅವರ “ಇಮೋಷನಲ್ ಎಕೋಸ್” ಕೃತಿಯ ವಿಮರ್ಶೆ- ಸಂವಾದ

ಉಡುಪಿ: ಆಪ್ತ ಸಮಾಲೋಚಕಿ ಮತ್ತು ಮಾನಸಿಕ ತಜ್ಞೆ ತನುಜಾ ಮಾಬೆನ್ ಅವರ “ಇಮೋಷನಲ್ ಎಕೋಸ್” ಕೃತಿಯ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮ ಇಂದು ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ನಡೆಯಿತು. ಲೇಖಕಿ ತನುಜಾ ಮಾಬೆನ್ ಮಾತನಾಡಿ ,ಈ ಕೃತಿಯಲ್ಲಿ ತಾನು ಭಾವನೆಗಳ ಸಂಘರ್ಷಕ್ಕೆ ಒಳಗಾದ ಕುರಿತು ,ಆ ಭಾವನೆಗಳಿಂದಲೇ ತಾನು ಇತರರನ್ನು ಕಂಡ ಬಗೆಯನ್ನು ವಿವರಿಸಿದರು. ಜೊತೆಗೆ ಒಬ್ಬ ಮಹಿಳೆಯಾಗಿ ಪತ್ನಿಯಾಗಿ ತಾಯಿಯಾಗಿ ಭಾವನೆಗಳ ವಿವಿಧ ಮಜಲುಗಳನ್ನು ದಾಟಿ ಬಂದ ಬಗೆ ಮತ್ತು ಆ ಅನುಭವಗಳಿಂದ […]
ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಮೃತ್ಯು.

ಮಂಗಳೂರು: ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ತಡಂಬೈಲು ಸುಪ್ರೀಂ ಹಾಲ್ ಜಂಕ್ಷನ್ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉತ್ತರ ಕರ್ನಾಟಕ ಮೂಲದ ಭೀಮಪ್ಪ (40)ಎಂದು ಗುರುತಿಸಲಾಗಿದೆ. ಮೃತ ಭೀಮಪ್ಪ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಉಡುಪಿ ಕಡೆ ನಮ್ಮ ಮಂಗಳೂರು ಕಡೆಗೆ ಹೋಗುತ್ತಿದ್ದ ತಡೆರಹಿತ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಭೀಮಪ್ಪ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು […]