ಉಡುಪಿಯ ‘ಡೆನಿಮ್ ಹಟ್’ ಪ್ರೀಮಿಯಂ ಮೆನ್ಸ್ ವೇರ್ ನಲ್ಲಿ ಈ ದೀಪಾವಳಿಗೆ ಕಾದಿದೆ ಭರ್ಜರಿ ಆಫರ್ಸ್: ಈಗಲೇ ಶಾಪಿಂಗ್ ಪ್ಲಾನ್ ಮಾಡಿ..

ಉಡುಪಿ: ಈ ಸಲದ ದೀಪಾವಳಿಗೊಂದು ಚೆಂದದ ಬಟ್ಟೆ ಖರೀದಿಸಬೇಕು ಎಂದು ಉಡುಪಿ ನಗರದ ಜನರು ಯೋಚಿಸುತ್ತಿರಬಹುದು. ಇಲ್ಲಿದೆ ನೋಡಿ ನಿಮ್ಮ ಬಟ್ಟೆ ಶಾಪಿಂಗ್ ಗೊಂದು ಹೇಳಿ ಮಾಡಿಸಿದ ಅಡ್ಡಾ. ಯಸ್, ನಗರದ ಹಳೆ ಪೋಸ್ಟ್ ಆಫೀಸ್ ರಸ್ತೆಯ ಕೊಳದ ಪೇಟೆ (ತೆಂಕಪೇಟೆ) ಸಾಯಿ ಹರ್ಷ ಸ್ಕ್ವಾರ್ ಕಟ್ಟಡದಲ್ಲಿರುವ ‘ಡೆನಿಮ್ ಹಟ್’ ಪ್ರೀಮಿಯಂ ಮೆನ್ಸ್ ವೇರ್ ಶೋರೂಮ್ ನಿಮ್ಮ ಶಾಪಿಂಗ್ ಆಸೆಯನ್ನು ಪೂರೈಸಿ ಭರ್ಜರಿ ಬಟ್ಟೆಗಳನ್ನು ನಿಮಗೆ ನೀಡಲಿದೆ. ಕಡಿಮೆ ಬೆಲೆಗೆ ಗುಣಮಟ್ಟದ ಬಟ್ಟೆ ನೀಡುವಲ್ಲಿ ಈಗಾಗಲೇ ಈ […]

ಶಸ್ತ್ರಚಿಕಿತ್ಸೆ ಇಲ್ಲದೆ ಪ್ರಾಣಾಯಾಮ ಮತ್ತು ಆಯುರ್ವೇದದಿಂದ ವೆರಿಕೋಸ್ ವೈನ್ಸ್ ಮುಕ್ತ ಸಮಾಜಕ್ಕೆ ಪಣತೊಟ್ಟಿರುವ ಡಾ. ಎಂ.ವಿ ಉರಾಳ್

‘ಆರೋಗ್ಯವೇ ಭಾಗ್ಯ’ ಎಂಬುದು ತಿಳಿದಿದ್ದರೂ, ಇಂದಿನ ವೇಗದ ಬದುಕಿನ ಶೈಲಿ ಮತ್ತು ದಿನಚರಿಯ ಕ್ರಮಗಳು ನಮ್ಮಆರೋಗ್ಯವನ್ನು ಸೂಕ್ಷ್ಮವಾಗಿಸಿವೆ. ಇಂದಿನ ದಿನ ಮನೆಯ ಕೆಲಸದಿಂದ ಹಿಡಿದು ಉದ್ಯೋಗದವರೆಗೂ ನಿಂತು ಮಾಡುವ ಕೆಲಸಗಳು ಅಥವಾ ಸುಧೀರ್ಘಕಾಲ ಕುಳಿತುಕೊಂಡು ಮಾಡುವ ಕೆಲಸಗಳೇ ಹೆಚ್ಚು. ಹೀಗೆ ಸತತ ನಿಲ್ಲುವಿಕೆಯು ಕೆಲವೊಮ್ಮೆ ಕಾಲಿನ ರಕ್ತನಾಳಗಳ ಉಬ್ಬುವಿಕೆಗೆ ಕಾರಣವಾಗುತ್ತದೆ. ಇದಕ್ಕೆ ವೈದ್ಯಕೀಯ ಪರಿಭಾಷೆಯಲ್ಲಿ “ವೆರಿಕೋಸ್ ವೈನ್ಸ್” ಎನ್ನುತ್ತಾರೆ. ಇದರಿಂದುಂಟಾಗುವ ನೋವು ಕ್ರಮೇಣ ಹೆಚ್ಚಾಗಿ, ಚರ್ಮಕಪ್ಪಾಗುವಿಕೆ ಮತ್ತು ತುರಿಕೆ ಗಾಯವಾಗಿ, ಶಸ್ತ್ರಚಿಕಿತ್ಸೆಯಿಂದ ಬೆರಳು ಅಥವಾ ಕಾಲುಗಳನ್ನು ಕತ್ತರಿಸುವ […]

ಬಾರಕೂರು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನೆ

ಬ್ರಹ್ಮಾವರ: ಬಾರಕೂರು ಮದರ್ ಎನ್ ಕ್ಲೇವ್ ನ ಮೊದಲ ಮಹಡಿಯಲ್ಲಿ ಸೆ.26 ರಂದು ಬಾರಕೂರು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನೆಗೊಂಡಿತು. ಹಿರಿಯ ಉದ್ಯಮಿ ವೈ. ಗಣಪತಿ ಕಾಮತ್ ಉದ್ಘಾಟಿಸಿದರು. ಪಂಚಾಯತ್ ಅಧ್ಯಕ್ಷ ಬಿ. ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾದ ರಂಗನಕೆರೆ ಶೆಟ್ಟಿಗಾರ್ ಇಂಡಸ್ಟ್ರೀಸ್ ಸಮೂಹ ಸಂಸ್ಥೆಯ ಬಿ. ಶ್ರೀನಿವಾಸ ಶೆಟ್ಟಿಗಾರ್, ಬ್ರಹ್ಮಾವರದ ಲೆಕ್ಕಪರಿಶೋಧಕ ಸಿಎ ಕೆ. ಪದ್ಮನಾಭ ಕಾಂಚನ್, ಬಾರಕೂರು ಯುನಿಟಿ ಶ್ಯಾಮಿಯಾನದ ಶೌಕತ್ ಅಲಿ, ಪಾಯಸ್ ಎಂಟರ್ ಪ್ರೈಸಸ್ ನ ಸ್ಟ್ಯಾನಿ ಪಾಯಸ್ […]

ಉಡುಪಿ: ನಾಳೆ (ಅ.16) ಬ್ರಹ್ಮಗಿರಿಯಲ್ಲಿ ‘ಬ್ರೌನ್ ವುಡ್ ಫರ್ನೀಚರ್’ ಶೋರೂಂ ಶುಭಾರಂಭ

ಉಡುಪಿ: ಅಂಬಲಪಾಡಿ ಬೈಪಾಸ್ ಬಳಿಯ ಬ್ರಹ್ಮಗಿರಿ ಸುರಭಿ ಲೋಟಸ್ ನಲ್ಲಿ ಬ್ರೌನ್ ವುಡ್ ಫರ್ನೀಚರ್ ಶೋರೂಂನ ಉದ್ಘಾಟನೆ ಕಾರ್ಯಕ್ರಮವು ಅ.16ರ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇಗುಲದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಉಡುಪಿಯ ಡಿಜಿಎಂ ಲೀನಾ ಪಿಂಟೋ, ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ, ಉದ್ಯಾವರ ಸಾಯಿರಾಮ್ ಇಂಟೀರಿಯರ್ಸ್ ಯ್ಯಾಂಡ್ ಡೆಕೋರೇಟರ್ಸ್ ನ ಯತೀಶ್ ಅಂಚನ್, ತ್ರಾಸಿ ಅಂಬಾ ಎಲೆಕ್ಟ್ರಿಕಲ್ಸ್ ಯ್ಯಾಂಡ್ ಫರ್ನೀಚರ್ ನ […]

ಈ ವರ್ಷದ ಕೊನೆಯ ಖಂಡಗ್ರಾಸ ಸೂರ್ಯ ಮತ್ತು ಚಂದ್ರಗ್ರಹಣ ಕಾಲದ ಫಲಾಫಲಗಳು

ಸೂರ್ಯ ಮತ್ತು ಚಂದ್ರಗ್ರಹಣಗಳು ಸರ್ವೇ ಸಾಮಾನ್ಯ ಖಗೋಳ ವಿದ್ಯಮಾನಗಳಾಗಿದ್ದು, ಗ್ರಹಣದ ಬಗ್ಗೆ ಅನವಶ್ಯಕ ಭಯ ಪಡುವ ಅಗತ್ಯವಿಲ್ಲ ಎಂದು ವಿಜ್ಞಾನಿಗಳು ಹೇಳುತ್ತಾರೆ. ಸೂರ್ಯ ಮತ್ತು ಚಂದ್ರಗ್ರಹಣಗಳು ಕೆಲವು ನಕ್ಷತ್ರ ಮತ್ತು ರಾಶಿಗಳವರಿಗೆ ಕೆಟ್ಟ ಫಲಗಳನ್ನು ನೀಡಬಹುದು. ಆದಾಗ್ಯೂ, ಈ ಬಗ್ಗೆ ಭಯಪಡುವ ಅವಶ್ಯಕತೆ ಇರುವುದಿಲ್ಲ. ಇಷ್ಟದೇವತಾ ಆರಾಧನೆಯಿಂದ ಸರ್ವಕಷ್ಟಗಳನ್ನೂ ಪರಿಹರಿಸಿಕೊಳ್ಳಬಹುದು. ಅ.25 ರಂದು ಸ್ವಾತಿ ನಕ್ಷತ್ರದಲ್ಲಿ ಸೂರ್ಯನಿಗೆ ಕೇತು ಗ್ರಹಣ ಸಂಭವಿಸಲಿದೆ. ಈ ಗ್ರಹಣವು ಸ್ವಾತಿ, ಚಿತ್ರಾ, ವಿಶಾಖಾ, ಆರ್ದ್ರಾ, ಶತಭಿಷಾ ನಕ್ಷತ್ರದವರಿಗೂ ತುಲಾ, ಮೀನ, ವೃಶ್ಚಿಕ […]