ಜನಮೇಜಯನ ಸರ್ಪ ಯಾಗವನ್ನು ನಿಲ್ಲಿಸಿ ನಾಗಗಳ ಪ್ರಾಣವನ್ನು ಉಳಿಸಿದವ ಆಸ್ತಿಕ

ಸರ್ಪವನ್ನು ಕಂಡಾಗ ಕೆಲ ಹಿರಿಯರು “ಆಸ್ತಿಕ… ಆಸ್ತಿಕ…” ವೆಂದು ಪಠಿಸುವರು. ಯಾರು ಈ ಆಸ್ತಿಕ..? ಅದ್ಯಾಕೆ “ಆಸ್ತಿಕ” ಎಂದು ಸಂಬೋಧಿಸುವರು..? ಸರ್ಪಗಳಿಗೂ ಅವನಿಗೂ ಏನು ಸಂಬಂಧವಿದೆ..? ಜನಮೇಜಯನು ಯಾಗ ನಡೆಸಿ ಸರ್ಪಸಂತತಿಯನ್ನೇ ನಾಶ ಮಾಡಲು ಹೊರಟಿದ್ದೇಕೆ….? ಈ ಎಲ್ಲಾ ವಿಚಾರಗಳನ್ನು ತಿಳಿಯಲು ಈ ಸಣ್ಣ ಕಥೆಯನ್ನು ಓದಬೇಕು. ಕೌಶಿಕಿ ನದಿಯ ಸುಂದರ ಪರಿಸರದಲ್ಲಿ ಋಷಿ ಶಮಿಕರ ಆಶ್ರಮವಿತ್ತು. ಅಲ್ಲಿ ಸಾಕಷ್ಟು ಋಷಿಕುಮಾರರು ವೇದಾಧ್ಯಯನದಲ್ಲಿ ನಿರತರಾಗಿದ್ದರು. ಅವರಲ್ಲಿ ಋಷಿ ಶಮಿಕರ ಪುತ್ರನಾದ ಶೃಂಗಿಯೂ ಒಬ್ಬನಾಗಿದ್ದನು. ಒಂದು ದಿನ […]
ಕುಂದಾಪುರದ ಹೆಸರನ್ನು ಬಾನೆತ್ತರಕ್ಕೆ ಹಾರಿಸಿದ ಕುಂದಾಪ್ರ ಕನ್ನಡಿಗರು ನಮ್ಮ ಹೆಮ್ಮೆ ನಮ್ಮ ಆದರ್ಶ: ವಿಶ್ವ ಕುಂದಾಪ್ರ ಕನ್ನಡ ದಿನಕ್ಕೆ ಪ್ರಗತಿ ಬರೆದ ವಿಶೇಷ ಬರಹ..

ಕುಂದಾಪುರ ಎಂದಾಗ ಮೊದಲು ನೆನಪಾಗುವುದು ಇಲ್ಲಿನ ಭಾಷೆ. ಬೇರೆಲ್ಲಾ ಕನ್ನಡಕ್ಕಿಂತ ಕೇಳಲು ಸ್ವಲ್ಪ ಭಿನ್ನಾವಾಗಿಯೇ ಇದೆ. ಕೇಳಲು ಚಿಕ್ಕದಾಗಿ ಚೊಕ್ಕದಾಗಿ ಇರುವ ಭಾಷೆ ಎಂದರೆ ಅದೇ ನಮ್ಮ ಕುಂದಗನ್ನಡ. ಇಲ್ಲಿ ಸಾಕಷ್ಟು ಪ್ರವಾಸಿ ತಾಣಗಳು ಹಾಗೂ ರುಚಿ ರುಚಿಯಾದ ಅಡುಗೆಗಳು ಇಲ್ಲಿನ ವಿಶೇಷತೆ. ಕುಂದಾಪುರದ ಆಹಾರ ಪದಾರ್ಥಗಳಲ್ಲಿ ಬೈಗೆ ಮೀನು ಸಾಂಬಾರು ಹೆಚ್ಚು ರುಚಿಕವಾದ ಅಡುಗೆಯಾಗಿದೆ. ಬೈಗೆ ಮೀನು ಎಂದಾಗಲೇ ಹೆಚ್ಚಿನವರ ಬಾಯಲ್ಲಿ ನೀರು ಬರುವಂತಾಗಿರುತ್ತದೆ. ” ಕೊಚ್ಚಕ್ಕಿ ಕೂಳಿಗೂ ಬೈಗಿ ಮೀನ್ ಹೊಳಿಗೂ ” ಎಂಥಹಾ […]
ವಿಶ್ವ ಕುಂದಾಪ್ರ ಕನ್ನಡ ದಿನಕ್ಕೆ ನಾಡಿನ ಗಣ್ಯರಿಂದ ಶುಭಹಾರೈಕೆ..

ವಿಶ್ವ ಕುಂದಾಪ್ರ ಕನ್ನಡ ದಿನಕ್ಕೆ ನಾಡಿನ ಗಣ್ಯರಿಂದ ಶುಭಹಾರೈಕೆ..
ಮಹಾತ್ಮರು ನಡೆದಾಡಿದ ಪುಣ್ಯ ಭೂಮಿ ನಮ್ ಕುಂದಾಪುರ: ವಿಶ್ವ ಕುಂದಾಪ್ರ ಕನ್ನಡ ದಿನಕ್ಕೆ ಲಾವಣ್ಯ ಬರೆದ ವಿಶೇಷ ಬರಹ

ನಮ್ಮೂರಾದ ಕುಂದಾಪುರವು ತನ್ನ ವಿಶಿಷ್ಟವಾದ ಭಾಷೆ, ಪ್ರಾಕೃತಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಮತ್ತು ಆಹಾರ ವೈಶಿಷ್ಟ್ಯತೆಯಿಂದ ಪ್ರವಾಸಿಗರನ್ನು ಆಕರ್ಷಿಸುವುದಲ್ಲದೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳನ್ನು ಒಳಗೊಂಡು ಕರ್ನಾಟಕ ರಾಜ್ಯದಲ್ಲಿ ಎಲ್ಲರಿಂದಲೂ ಗುರುತಿಸಲ್ಪಡುವ ತಾಲೂಕಾಗಿದೆ. ಇದರ ಜೊತೆಗೆ ವಿಶ್ವ ಕುಂದಾಪುರ ದಿನವನ್ನು ಇಡೀ ದೇಶದಾದ್ಯಂತ ಆಚರಿಸುತ್ತಾರೆ ಎನ್ನುವುದು ನಮಗೆ ಅಭಿಮಾನದ ಸಂಗತಿ. ಹಾಗಾಗಿ ವಿಶ್ವ ಕುಂದಾಪುರ ದಿನದ ಸಲುವಾಗಿ ಈ ಲೇಖನ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿರುವುದಲ್ಲ. ಲಕ್ಷಾಂತರ ಜನರ ತ್ಯಾಗ, ಹೋರಾಟ, ಬಲಿದಾನ ಇದರ […]
ಮರವಂತೆ: ಜುಲೈ 28ರಂದು ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ “ಕರ್ಕಾಟಕ ಅಮಾವಾಸ್ಯೆ ಜಾತ್ರೆ”

ಕುಂದಾಪುರ: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನ ಮರವಂತೆ ಬೈಂದೂರು ತಾಲೂಕುನಲ್ಲಿ ವರ್ಷಂಪ್ರತಿ ಶ್ರೀ ವರಾಹ ದೇವರ ಸನ್ನಿಧಿಯಲ್ಲಿ ನಡೆಯಲಿರುವ “ಕರ್ಕಾಟಕ ಅಮಾವಾಸ್ಯೆ ಜಾತ್ರೆ” ಯು ಇದೇ ತಾ.28-07-2022ನೇ ಗುರುವಾರ ಜರುಗಲಿರುವ ಪ್ರಯುಕ್ತ ಭಕ್ತಾದಿಗಳಾದ ತಾವೆಲ್ಲರೂ ಆಗಮಿಸಿ, ನಮ್ಮೊಂದಿಗೆ ಕಾರ್ಯಕ್ರಮದಲ್ಲಿ ಸಹಕರಿಸಿ, ಶ್ರೀದೇವರ ಸಿರಿಮುಡಿ ಗಂಧ- ಪ್ರಸಾದ ಸ್ವೀಕರಿಸಿ, ಕೃತಾರ್ಥರಾಗಬೇಕಾಗಿ ಅಪೇಕ್ಷಿಸುವ ದೇವಸ್ಥಾನದ ಅರ್ಚಕರು ಉಪಾದಿವಂತರು, ನೌಕರ ವರ್ಗ ಮತ್ತು ಆಸುಪಾಸಿನ ಊರಿನ ಗ್ರಾಮಸ್ಥರು ಸತೀಶ ಎಂ. ನಾಯಕ ವ್ಯವಸ್ಥಾಪನಾ ಸಮಿತಿಯ […]