ಹಿಂದೂಸ್ತಾನಿ ಗಾಯಕ ಪ್ರದೀಪ್ ಕುಕ್ಕುಡೆ ಇವರ “ಮೋರೆಯಾ ಮೋರೆಯಾ” ಗಾನ-ನೃತ್ಯ ವಿಡಿಯೋ ಹಾಡು ಬಿಡುಗಡೆ.

ಮಣಿಪಾಲ: ಹಿಂದೂಸ್ತಾನಿ ಗಾಯಕ ಪ್ರದೀಪ್ ಕುಕ್ಕುಡೆ ಇವರ “ಮೋರೆಯಾ ಮೋರೆಯಾ” ಗಾನ-ನೃತ್ಯ ವಿಡಿಯೋ ಹಾಡು ಶ್ರೀ ನರಸಿಂಹ ದೇವಸ್ಥಾನ ನರಸಿಂಗೆಯಲ್ಲಿ ಅತಿಥಿ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ಈ ವಿಶೇಷ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಖೇಸ್ತರಾದ ರಮೇಶ್ ಸಾಲ್ವಂಕರ್, ಆನಂದ್ ನಾಯಕ್ ನರಸಿಂಗೆ, ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋಒಪರೇಟಿವ್ ಸೊಸೈಟಿಯ ಆಡಳಿತ ನಿರ್ದೇಶಕರಾದ ನಿತ್ಯಾನಂದ್ ನಾಯಕ್ ನರಸಿಂಗೆ ಉಪಸ್ಥಿತರಿದ್ದರು. https://youtu.be/KiU_Yz8aXHI?si=z_GUpY_QSzSmEZ2B ಹಾಡನ್ನು ಅನಾವರಣಗೊಳಿಸಿ “ಮೋರೆಯಾ ಮೋರೆಯಾ” ಗಾನ-ನೃತ್ಯ ತಂಡಕ್ಕೆ ಶುಭ ಹಾರೈಸಿದರು. ಈ ಗಾನ-ನೃತ್ಯಕ್ಕೆ ಪ್ರದೀಪ್ ಕುಕ್ಕುಡೆಯವರ […]

ಹಿರಿಯ ನಾಗರಿಕರಿಗಾಗಿ ಮಾರ್ಗ ಟೀಮ್ ವತಿಯಿಂದ ವಿಶೇಷ ಟೂರ್ ಪ್ಯಾಕೇಜ್

ಉಡುಪಿ: ದಿ :31 ಮೇ 2024 ರಂದು ಮಾರ್ಗ ಟೀಮ್ ವತಿಯಿಂದ ಹಿರಿಯ ನಾಗರಿಕರಿಗಾಗಿ ಪ್ರಸಿದ್ಧ ದೇವಸ್ಥಾನಗಳ ದರ್ಶನ ಹಾಗೂ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿದೆ .ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ;ಟೀಮ್ ಮಾರ್ಗಮೊ : 9113009028,9591982777

ಮೇ 16 ರಿಂದ 19: ಉಡುಪಿ ದೊಡ್ಡಣಗುಡ್ಡೆಯಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ: ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಜಿಲ್ಲೆ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೇ 16 ರಿಂದ 19 ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಮೇಳದಲ್ಲಿ ರಾಮನಗರ ಜಿಲ್ಲೆಯಿಂದ ಬಾದಾಮಿ, ರಸಪುರಿ, […]

ಮೇ.18,19: ಉಡುಪಿ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ನಲ್ಲಿ ಉಚಿತ ಶ್ರವಣ ಪರೀಕ್ಷಾ ಶಿಬಿರ.

ಉಡುಪಿ: ಉಡುಪಿ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ಮತ್ತು OTICON ಪ್ರಾಯೋಜಕತ್ವದಲ್ಲಿ ಮೇ18 ಮತ್ತು 19ರಂದು ಉಡುಪಿ ಕೋರ್ಟ್ ಬಳಿ, ದೇವರಾಜ್ ಟವರ್ಸ್, ಒಂದನೇ ಮಹಡಿಯಲ್ಲಿ ಬೆಳಿಗ್ಗೆ 10 ರಿಂದ 1.30 ರವರೆಗೆ ಸಾಯಂಕಾಲ 3 ರಿಂದ 6ರ ವರೆಗೆ ಉಚಿತ ಶ್ರವಣ ತಪಾಸಣೆ ಶಿಬಿರ ನಡೆಯಲಿದೆ. ಶಿಬಿರದ ಮುಂದಾಳತ್ವವನ್ನು ನಿರ್ಮಲ ಪ್ರಭು, ಆಡಿಯಾಲಾಜಿಸ್ಟ್ ಮತ್ತು ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಅವರು ವಹಿಸುವರು. ಆಕರ್ಷಣೆ: ಶ್ರವಣ ತಪಾಸಣೆ. ಉಚಿತ ಶ್ರವಣಸಾಧನ. (HearingAid) ಟ್ರಯಲ್. ಶ್ರವಣ ಸಾಧನಗಳ […]