ಬ್ರಹ್ಮಾವರ: ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಪ್ರವೇಶಾತಿ ಆರಂಭ

ಬ್ರಹ್ಮಾವರ: ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ, ಕರ್ನಾಟಕ ಸರ್ಕಾರದಿಂದ ಗುರುತಿಸಲ್ಪಟ್ಟಿರುವ ISO 9001:2015 ಪ್ರಮಾಣೀಕೃತ ಸಂಸ್ಥೆ ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ 2022-23 ಸಾಲಿನ ಪ್ರವೇಶಾತಿಗಳು ಆರಂಭಗೊಂಡಿದೆ. BSc FT, BSc BT, BHS, BSc FD, BCA, BBA, BCOM, BSc, PCM ಮುಂತಾದ ವಿಭಾಗಗಳು ಲಭ್ಯವಿದೆ. ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಬಯಸುವವರು [email protected]/www.vidyalaxmiedu.com ಅನ್ನು ಅಥವಾ ದೂರವಾಣಿ ಸಂಖ್ಯೆ: 8197480919 ,9901250431 ಅನ್ನು ಸಂಪರ್ಕಿಸಬಹುದು ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ಬಾರಕೂರಿನಲ್ಲಿ ಹೊಸದಾಗಿ ಪ್ರಾರಂಭಗೊಂಡ ಶ್ರೀ ಕಾಸನಾಡಿ ಸಿಟಿ ಟವರ್ ಉದ್ಘಾಟನಾ ಸಮಾರಂಭ

ಬಾರಕೂರು: ಮೇ 20 ಶುಕ್ರವಾರದಂದು ಬೆಳಿಗ್ಗೆ 11.30 ಕ್ಕೆ ಬಾರಕೂರಿನ ಮುಖ್ಯ ರಸ್ತೆಯಲ್ಲಿ ಹೊಸದಾಗಿ ಪ್ರಾರಂಭಗೊಂಡ ಶ್ರೀ ಕಾಸನಾಡಿ ಸಿಟಿ ಟವರ್ ಕಟ್ಟಡದ ಉದ್ಘಾಟನಾ ಸಮಾರಂಭವು ನೆರವೇರಿತು. ಬಾರಕೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿ. ಶಾಂತರಾಮ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಎನ್. ಬಸವ ಶೆಟ್ಟಿ, ಮುಕ್ತೇಸರರು, ಕಾಸನಾಡಿ ಚಿಕ್ಕು ದೇವಸ್ಥಾನ, ನಾಗರಮಠ, ಬಾರಕೂರು, ರಾಘವಾ ಶೆಟ್ಟಿ ಚಾಂಪಾಡಿ, ಅಧ್ಯಕ್ಷರು, ಹೊಸಾಳ ಗರಡಿ ಜೀರ್ಣೋದ್ಧಾರ ಸಮಿತಿ, ಬಾರಕೂರು, ಬಿ. ಭುಜಂಗ ಶೆಟ್ಟಿ, ಬಾರಕೂರು, ಉದ್ಯಮಿಗಳು, […]

ಉಡುಪಿ- ಟಾಟಾ ಗ್ರೂಪ್ ನ ಕ್ರೋಮಾ ಎಲೆಕ್ಟಾನಿಕ್ಸ್ ಮೆಗಾ ಸ್ಟೋರ್ ಶುಭಾರಂಭ

ಉಡುಪಿ: ಟಾಟಾ ಗ್ರೂಪ್ ನ ಭಾರತದ ಮೊಟ್ಟ ಮೊದಲ ಓಮ್ನಿ-ಚಾನೆಲ್ ಎಲೆಕ್ಟ್ರಾನಿಕ್ಸ್ ಚಿಲ್ಲರೆ ವ್ಯಾಪಾರಿ ಸಂಸ್ಥೆಯಾದ ಕ್ರೋಮಾ, ಉಡುಪಿ-ಮಣಿಪಾಲ ಹೆದ್ದಾರಿಯ ಕಾವೇರಿ ಕಾಂಪ್ಲೆಕ್ಸ್ ಎದುರುಗಡೆಯಲ್ಲಿ ತನ್ನ ಹೊಸ ಮಳಿಗೆಯನ್ನು ಪ್ರಾರಂಭಿಸಿದೆ. ತನ್ಮೂಲಕ ಕರ್ನಾಟಕದ ಕರಾವಳಿ ಜಿಲ್ಲೆಯನ್ನೂ ಸೇರಿಸಿ ರಾಜ್ಯಾದ್ಯಂತ ತನ್ನ ವಿಸ್ತರಣೆಯನ್ನು ಘೋಷಿಸಿದೆ. ಉಡುಪಿಯಲ್ಲಿ ಪ್ರಾರಂಭವಾಗಿರುವ ರಾಜ್ಯದ 9 ನೇ ಮಳಿಗೆಯಲ್ಲಿ 550 ಬ್ರ್ಯಾಂಡ್ ಗಳ 16000 ಕ್ಕಿಂತಲೂ ಹೆಚ್ಚಿನ ಉತ್ಪನ್ನಗಳು ದೊರೆಯಲಿವೆ. 10,500 ಚದರ ಅಡಿಗಳಷ್ಟು ವಿಸ್ತಾರವಾಗಿರುವ ಜಾಗದಲ್ಲಿ, ಎರಡು ಹಂತಗಳಲ್ಲಿರುವ ಈ ಮಳಿಗೆಯಲ್ಲಿ ವಿವಿಧ […]

ಬಾರಕೂರಿನಲ್ಲಿ ಹೊಸದಾಗಿ ಪ್ರಾರಂಭಗೊಂಡ ಶ್ರೀ ಕಾಸನಾಡಿ ಸಿಟಿ ಟವರ್ ಉದ್ಘಾಟನಾ ಸಮಾರಂಭ

ಬಾರಕೂರು: ಮೇ 20 ಶುಕ್ರವಾರದಂದು ಬೆಳಿಗ್ಗೆ 11.30 ಕ್ಕೆ ಬಾರಕೂರಿನ ಮುಖ್ಯ ರಸ್ತೆಯಲ್ಲಿ ಹೊಸದಾಗಿ ಪ್ರಾರಂಭಗೊಂಡ ಶ್ರೀ ಕಾಸನಾಡಿ ಸಿಟಿ ಟವರ್ ಕಟ್ಟಡದ ಉದ್ಘಾಟನಾ ಸಮಾರಂಭವು ನೆರವೇರಿತು.ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿ. ಶಾಂತರಾಮ ಶೆಟ್ಟಿ, ಅಧ್ಯಕ್ಷರು, ಗ್ರಾಮ ಪಂಚಾಯತ್, ಬಾರಕೂರು, ಎನ್. ಬಸವ ಶೆಟ್ಟಿ, ಮುಕ್ತೇಸರರು, ಕಾಸನಾಡಿ ಚಿಕ್ಕು ದೇವಸ್ಥಾನ, ನಾಗರಮಠ, ಬಾರಕೂರು, ರಾಘವಾ ಶೆಟ್ಟಿ ಚಾಂಪಾಡಿ, ಅಧ್ಯಕ್ಷರು, ಹೊಸಾಳ ಗರಡಿ ಜೀರ್ಣೋದ್ಧಾರ ಸಮಿತಿ, ಬಾರಕೂರು, […]

ಕ್ರಿಯೇಟಿವ್ ಕಾಲೇಜಿನ ಮತ್ತೊಂದು ಹೊಸ ಹೆಜ್ಜೆ- ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಕಾಲೇಜು ಪ್ರಾರಂಭ

-ಗುಣಮಟ್ಟದ ಶಿಕ್ಷಣ, ಹೈಟೆಕ್ ಸೌಲಭ್ಯದ ಸಂಸ್ಥೆ – ಕಡಿಮೆ ಶುಲ್ಕದಲ್ಲಿ ಅತ್ಯುತ್ತಮ ಶಿಕ್ಷಣ, ತರಬೇತಿ – ಕರಾವಳಿಯ ಅತೀ ಹೆಚ್ಚು ಬೇಡಿಕೆಯ ಕಾಲೇಜು ಉಡುಪಿ: ಗುಣಮಟ್ಟದ ಶಿಕ್ಷಣಕ್ಕೆ ಕರಾವಳಿಯು ಹೆಸರುವಾಸಿಯಾಗಿದೆ. ಹತ್ತಾರು ಕಾಲೇಜುಗಳು ಲಕ್ಷ ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿ ಹೊಸ ಬದುಕನ್ನು ನೀಡಿವೆ. ಅಂತಹ ಶಿಕ್ಷಣ ಸಂಸ್ಥೆಗಳ ಸಾಲಿಗೆ ಇದೀಗ ಕಾರ್ಕಳದ ಕ್ರಿಯೇಟಿವ್ ಕಾಲೇಜು ಸೇರಿದೆ. ಕರಾವಳಿಯ ಬಹುತೇಕ ಟಾಪ್ ಕಾಲೇಜುಗಳಲ್ಲಿ ಹತ್ತಾರು ವರ್ಷ ಬೋಧನೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಉತ್ಸಾಹಿ, […]