ಭಾರತೀಯ ಜನತಾ ಪಾರ್ಟಿ “ಸ್ಥಾಪನಾ ದಿನ”: ಧ್ವಜ ಹಾರಿಸುವ ಮೂಲಕ ಸ್ಥಾಪನಾ ದಿನ ಆಚರಣೆ

ಉಡುಪಿ: ಭಾರತೀಯ ಜನತಾ ಪಾರ್ಟಿ “ಸ್ಥಾಪನಾ ದಿನ” ಅಂಗವಾಗಿ ಇಂದು ಎ.6 ರಂದು ಶಾಸಕರಾದ ಕೆ. ರಘುಪತಿ ಭಟ್ ಅವರ ಮನೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಧ್ವಜವನ್ನು ಹಾರಿಸುವ ಮೂಲಕ ಸ್ಥಾಪನಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಸ್ಥಳೀಯ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ನಗರ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ರಾಘವೇಂದ್ರ ನಾಯ್ಕ್, ಫಲಾನುಭವಿ ಪ್ರಕೋಷ್ಠದ ಸಂಚಾಲಕರಾದ […]
ಎ.14 ರಿಂದ 16ರ ವರೆಗೆ ಕೆಳಾರ್ಕಳಬೆಟ್ಟು ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ ಬ್ರಹ್ಮಕಲಶೋತ್ಸವ- ಹನುಮ ಜಯಂತಿ ಉತ್ಸವ

ಉಡುಪಿ: ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿನಗರ ಕೆಳಾರ್ಕಳಬೆಟ್ಟು ಇದರ ಶ್ರೀ ದೇವರ ನೂತನ ರಜತ ಬಿಂಬ ಪ್ರತಿಷ್ಠೆ ಪ್ರಯುಕ್ತ ಬ್ರಹ್ಮಕಲಶೋತ್ಸವ ಮತ್ತು ಹನುಮ ಜಯಂತಿ ಉತ್ಸವ ಏಪ್ರಿಲ್ 13 ರಿಂದ 16 ರವರಗೆ ನಡೆಯಲಿದೆ ಎಂದು ಶಾಲೆಯ ಅಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಬೆಳ್ಕಲೆ ಹೇಳಿದರು. ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 14 ರಂದು ಶ್ರೀ ಮಹಾಗಣಪತಿ, ಶ್ರೀ ದುರ್ಗಾಪರಮೇಶ್ವರಿ, ಶ್ರೀ ವೀರ ಮಾರುತಿ ದೇವರ ಪುನಃ ಪ್ರತಿಷ್ಠೆ ನಡೆಯಲಿದೆ. ಏಪ್ರಿಲ್ 16 […]
ಉಡುಪಿ: ಸಾರ್ವಜನಿಕರ ಬಾಯಾರಿಕೆ ತಣಿಸುವ ‘ಜಲ ಕುಟೀರ’ ಉದ್ಘಾಟನೆ

ಸಾರ್ವಜನಿಕರ ಬಾಯಾರಿಕೆ ತಣಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ನಗರದ ಮಾರುಥಿ ವೀಥಿಕಾದ ಕಚೇರಿಯ ಬಳಿ ಸ್ಥಾಪಿಸಿರುವ ಜಲ ಕುಟೀರವನ್ನು ಉಡುಪಿ ತಹಶೀಲ್ದಾರ್ ಅರ್ಚನಾ ಭಟ್ ಅವರು ಸೋಮವಾರ ಉದ್ಘಾಟಿಸಿದರು. ನಾಗರಿಕ ಸಮಿತಿಯ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಮಾತನಾಡಿ, ನಗರದಲ್ಲಿ ಬಿಸಿಲ ತಾಪ ಏರಿಕೆ ಕಂಡಿದ್ದು, ಸಾರ್ವಜನಿಕರು ತಲೆ ಸುತ್ತು ಬಂದು ಅಸ್ವಸ್ಥರಾದ ಘಟನೆಗಳು ಕಂಡು ಬಂದಿದೆ. ಹೀಗಾಗಿ ನಾವು ಜೋಸ್ ಆಲುಕ್ಕಾಸ್ ಮಳಿಗೆಯವರ ಸಹಕಾರದಿಂದ ಕುಡಿಯುವ ನೀರಿನ ವ್ಯವಸ್ಥೆಯನ್ನು […]
ಮಣಿಪಾಲದಲ್ಲಿ ಶ್ರೀ ಶಾಂತಿ ಸಾಗರ್ ಎಸಿ, ನಾನ್ ಎಸಿ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ

ಉಡುಪಿ: ಮಣಿಪಾಲ ಟೈಗರ್ ಸರ್ಕಲ್ನ ಕೆಎಂಸಿ ಎದುರುಗಡೆ ನೂತನವಾಗಿ ಆರಂಭಗೊಂಡ ಶ್ರೀ ಶಾಂತಿ ಸಾಗರ್ ಎಸಿ, ನಾನ್ ಎಸಿ ಫ್ಯಾಮಿಲಿ ರೆಸ್ಟೋರೆಂಟ್ ಭಾನುವಾರ ಉದ್ಘಾಟನೆಗೊಂಡಿತು. ಕೈವಲ್ಯ ಮಠಾಧೀಶರಾದ ಶ್ರೀ ಶ್ರೀ ಶಿವಾನಂದ ಸರಸ್ಪತೀ ಸ್ವಾಮಿ ಮಹಾರಾಜ್ ಅವರು ರೆಸ್ಟೋರೆಂಟ್ ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಡಾ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು. ಶಾಸಕ ಕೆ. ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಸದಸ್ಯ ಮಂಜುನಾಥ್ ಮಣಿಪಾಲ, ಮಾಜಿ ಸಚಿವ […]
ರಾಜ್ಯದಲ್ಲಿ 50 ಎಂ.ಆರ್.ಎಫ್. ಘಟಕಗಳ ಸ್ಥಾಪನೆ: ಸಚಿವ ಈಶ್ವರಪ್ಪ

ಉಡುಪಿ: ರಾಜ್ಯದಾದ್ಯಂತ ಗ್ರಾಮಗಳಲ್ಲಿ ಸಂಗ್ರಹವಾಗುವ ಒಣ ತ್ಯಾಜ್ಯವನ್ನು ಸಪರ್ಮಕವಾಗಿ ವಿಲೇವಾರಿ ಮಾಡಲು ಒಟ್ಟು 50 ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು (ಎಂ.ಆರ್.ಎಫ್ ) ಈ ವರ್ಷ ಆರಂಭಿಸಲಾಗುವುದು ಎಂದು ರಾಜ್ಯ ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ನಿಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪದವು ನಲ್ಲಿ, ಗ್ರಾಮೀಣಾಭಿವೃಧ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕಾರ್ಕಳ, ಗ್ರಾಮ ಪಂಚಾಯತ್ ಕಾರ್ಕಳ ಇವರ ಸಂಯುಕ್ತ […]