ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ‘ಮನೆಮನೆ ಭಜನೆ- ಗ್ರಾಮ ಭಜನೆ’ ಉದ್ಘಾಟನೆ

ಉಡುಪಿ: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ‘ಮನೆಮನೆ ಭಜನೆ- ಗ್ರಾಮ ಭಜನೆ’ಯನ್ನು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ಶನಿವಾರ ಉದ್ಘಾಟಿಸಿದರು. ದೇವಸ್ಥಾನವೊಂದು ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳುವಾಗ ಜಾತಿಮತ ಭೇದವಿಲ್ಲದೆ ಆ ಗ್ರಾಮದ ಎಲ್ಲಾ ಭಕ್ತರ ಮನೆಗಳಲ್ಲಿ ಭಜನೆ ಮಾಡುವುದು ವಿಶಿಷ್ಟ ಕಲ್ಪನೆಯ ಕ್ರಾಂತಿಯಾಗಿದೆ. ನಾವು ಬೇರೆ ಬೇರೆ ರೀತಿಯ ಭಜನೆಗಳನ್ನು ಕಂಡಿದ್ದೇವೆ. ಇದು ಮಾತ್ರ ವಿಶಿಷ್ಟವಾದುದು. ಇದರಿಂದ ದೇವಸ್ಥಾನದ ಜತೆ ಮನೆಗಳಲ್ಲಿಯೂ ಸಾನಿಧ್ಯ ವೃದ್ಧಿ ಯಾಗುತ್ತದೆ ಎಂದು ಶ್ರೀಪಾದರು ಹೇಳಿದರು. ದೇವಸ್ಥಾನದ […]
ಉಪ್ಪಿನಂಗಡಿ “ವಿಜಯ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಪ್ಪಿನಂಗಡಿ: ಎ.1 ರಂದು ನಡೆದ 36ನೇ ವರ್ಷದ ಉಪ್ಪಿನಂಗಡಿ “ವಿಜಯ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 04 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 13 ಜೊತೆ ನೇಗಿಲು ಹಿರಿಯ: 23 ಜೊತೆ ಹಗ್ಗ ಕಿರಿಯ: 12 ಜೊತೆ ನೇಗಿಲು ಕಿರಿಯ: 65 ಜೊತೆ ಒಟ್ಟು ಕೋಣಗಳ ಸಂಖ್ಯೆ: 125 ಜೊತೆ ಕನೆಹಲಗೆ: ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: […]
ಮಲ್ಪೆ: ಎ.10 ರಂದು ಸ್ಕೈಲೈಟ್ಸ್ ಇವೆಂಟ್ಸ್ ನಿಂದ ‘ಕೋಸ್ಟಲ್ ಡೈನ್’ ಫುಡ್ ಫೆಸ್ಟಿವಲ್

ಉಡುಪಿ: ಕೊರೋನಾ ಬಳಿಕ ಇದೇ ಮೊದಲ ಬಾರಿಗೆ ಮಲ್ಪೆ ಕಡಲತಡಿಯಲ್ಲಿ ಎಪ್ರಿಲ್ 10ರ ಭಾನುವಾರ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಉಡುಪಿಯ ‘ಸ್ಕೈಲೈಟ್ಸ್ ಇವೆಂಟ್ಸ್’ ಅರ್ಪಿಸುವ ‘ಕೋಸ್ಟಲ್ ಡೈನ್’ ಎಂಬ ಅನ್ಲಿಮಿಟೆಡ್ ಫುಡ್ ಫೆಸ್ಟಿವಲ್ ನಡೆಯಲಿದೆ. ಈ ಕಾರ್ಯಕ್ರಮದ ವಿಶೇಷತೆ ಕೇವಲ 399 ರೂಪಾಯಿಗೆ ಅನ್ಲಿಮಿಟೆಡ್ ಫುಡ್ ಅನ್ನು ಸವಿಯುವ ಅವಕಾಶವಿದ್ದು, ಸಸ್ಯಾಹಾರ, ಮಾಂಸಾಹಾರ, ಮೀನಿನ ಖಾದ್ಯ, ಚಿಕನ್ ಖಾದ್ಯ ಜೊತೆಗೆ ತುಳುನಾಡಿನ ಹಲವಾರು ಖಾದ್ಯಗಳನ್ನು ಕೇವಲ 399 ರೂಪಾಯಿ ಪಾವತಿಸುವ ಮೂಲಕ ನೀವು […]
ಯುಗಾದಿ ಹಬ್ಬಕ್ಕೆ ಶುಭಹಾರೈಸಿದ ನಾಡಿನ ಗಣ್ಯರು..

ಯುಗಾದಿ ಹಬ್ಬಕ್ಕೆ ಶುಭಹಾರೈಸಿದ ನಾಡಿನ ಗಣ್ಯರು..
ಎಪ್ರಿಲ್ 3: ‘ಶ್ರೀ ಶಾಂತಿ ಸಾಗರ್’ ಫ್ಯಾಮಿಲಿ ರೆಸ್ಟೋರೆಂಟ್ ಮಣಿಪಾಲದಲ್ಲಿ ಉದ್ಘಾಟನೆ

ಉಡುಪಿ: ಮಣಿಪಾಲ ಟೈಗರ್ ಸರ್ಕಲ್, ಕೆಎಂಸಿ ಎದುರಿನಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಶಾಂತಿ ಸಾಗರ್ ಶುದ್ಧ ಸಸ್ಯಹಾರಿ ಎಸಿ ಮತ್ತು ನಾನ್ ಎಸಿ ಫ್ಯಾಮಿಲಿ ರೆಸ್ಟೋರೆಂಟ್ ನ ಉದ್ಘಾಟನೆಯು ಏಪ್ರಿಲ್ 3, ಬೆಳಿಗ್ಗೆ 10.57 ಗಂಟೆಗೆ ನಡೆಯಲಿದೆ. ಕವಳೇ ಮಠದ ಶ್ರೀ ಶಿವಾನಂದ ಸರಸ್ವತೀ ಸ್ವಾಮಿ ಮಹಾರಾಜ್ ಮಹಾಸ್ವಾಮಿಗಳು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಗೌರವ ಉಪಸ್ಥಿತರಾಗಿ ಸಚಿವ ವಿ. ಸುನಿಲ್ ಕುಮಾರ್, ಶಾಸಕ ಕೆ. ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮಾಜಿ ಸಚಿವ […]